ಸುಂಕದಕಟ್ಟೆ -ಪ್ರೇಮ್‌ಛಾಯ ರಸ್ತೆ ಕಾಂಕ್ರೀಟ್‌ ಬಿರುಕು


Team Udayavani, Apr 14, 2018, 10:49 AM IST

14-April-3.jpg

ಸುಂಕದಕಟ್ಟೆ : ಬಜಪೆ -ಕೈಕಂಬ ರಾಜ್ಯಹೆದ್ದಾರಿಯ ಸುಂಕದ ಕಟ್ಟೆಯಿಂದ ಪ್ರೇಮ್‌ ಛಾಯಕ್ಕೆ ಹೋಗುವ ರಸ್ತೆ ತರಾತುರಿಯಿಂದ ಮಾಡಿದ ಕಾಮಗಾರಿಯಿಂದಾಗಿ ಕಾಂಕ್ರೀಟ್‌ನಲ್ಲಿ ಬಿರುಕು ಕಂಡು ಬಂದಿದ್ದು, ಗ್ರಾಮಸ್ಥರು ಕಾಮಗಾರಿ ಬಗ್ಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಲೋಕೋಪಯೋಗಿ ಇಲಾಖೆಯ 30ಲಕ್ಷ ರೂ. ವೆಚ್ಚದಲ್ಲಿ 600ಮೀಟರ್‌ ಉದ್ದದ ಕಾಂಕ್ರೀಟ್‌ ಕಾಮಗಾರಿಯು ಎ. 3 ರಂದು ಆರಂಭವಾಗಿ ಎ.8 ಕ್ಕೆ ಮುಗಿದಿದೆ. 5ತಿಂಗಳ ಹಿಂದೆ ಈ ಕಾಮಗಾರಿ ಅನುಮೋದನೆಗೊಂಡಿದ್ದು, 2ತಿಂಗಳ ಹಿಂದೆ ರಸ್ತೆ ಕಾಮಗಾರಿ ಆರಂಭಗೊಂಡಿತ್ತು.

ಎ.3ರಂದು ಪ್ರೇಮ್‌ ಛಾಯ ಕಡೆಯಿಂದ ಈ ರಸ್ತೆಗೆ ಕಾಂಕ್ರೀಟ್‌ ಹಾಕುವ ಕಾರ್ಯ ಆರಂಭವಾಗಿತ್ತು. ಎ.8ಕ್ಕೆ ರಾಜ್ಯ ಹೆದ್ದಾರಿಯ ಜೋಡಣೆಯ ಸುಮಾರು 600ಮೀಟರ್‌ ರಸ್ತೆ ಕಾಂಕ್ರೀಟ್‌ ಕಾಮಗಾರಿ ಮುಗಿದಿತ್ತು. ರಸ್ತೆ ಕಾಮಗಾರಿ ನಡೆಯುತ್ತಿದ್ದಂತೆ ರಸ್ತೆಯಲ್ಲಿ ವಾಹನ ಸಂಚಾರವಿತ್ತು. ಕಾಂಕ್ರೀಟ್‌ ರಸ್ತೆಗೆ ಸರಿಯಾಗಿ ನೀರು ಸಿಂಪಡಣೆ ಮಾಡದಿರುವುದು ಕೂಡ ಬಿರುಕು ಬೀಳಲು ಕಾರಣ ಎಂಬುವುದು ಸ್ಥಳೀಯರ ಅಭಿಪ್ರಾಯ.

ತಲ್ಲದಬೈಲು ಮತ್ತು ಸುಂಕದಕಟ್ಟೆ ಕಾಂಕ್ರೀಟ್‌ ರಸ್ತೆಗೆ ರಿಕ್ಷಾದಲ್ಲಿ ಬರಲು ಕಷ್ಟಕರವಾಗುತ್ತಿದೆ. ಆ ರಸ್ತೆ ಮತ್ತು ಈ ರಸ್ತೆಗೆ ಎತರ ತಗ್ಗುಗಳು ಚಕ್ರವನ್ನು ಸಿಲುಕಿಸುವಂತೆ  ಬಿರುಕು ಬಿಟ್ಟಿರುವ ಕಾಂಕ್ರೀಟ್‌ ರಸ್ತೆ. ಇದರಿಂದ ಲಘುವಾಹನ ಸಂಚಾರ ಕಷ್ಟಕರ ಎಂದು ರಿಕ್ಷಾ ಚಾಲಕರು ತಿಳಿಸಿದ್ದಾರೆ.

ಚರಂಡಿ ಸಮಸ್ಯೆ
ಚುನಾವಣೆಯ ಲಾಭ ಪಡೆಯುವ ಉದ್ದೇಶದಿಂದ ಈ ಕಾಮಗಾರಿಯನ್ನು ಮಾಡಲಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಚರಂಡಿಯನ್ನು ಸಮರ್ಪಕವಾಗಿ ನಿರ್ವಹಣೆ ಮಾಡದೇ ಮಳೆಗಾಲದಲ್ಲಿ ಎರಡು ಕಡೆಯ ನೀರು ರಭಸವಾಗಿ ಬಂದು ಬ್ಲಾಕ್‌ ಆಗುವ ಸಂಭವವಿದೆ.

 2 ತಿಂಗಳ ಹಿಂದೆ ಆರಂಭ
ಈ ಕಾಮಗಾರಿ 5 ತಿಂಗಳ ಹಿಂದೆ ಅನುಮೋದನೆಗೊಂಡಿದೆ. ಪಿಡಬ್ಯೂಡಿ ಬಜೆಟ್‌ ವರ್ಕ್‌ 5054ರ ವಿಆರ್‌ ಯೋಜನೆಯಡಿ 30ಲಕ್ಷ ರೂ.ಅನುದಾನದಲ್ಲಿ ಸುಂಕದಕಟ್ಟೆಯಿಂದ ಪ್ರೇಮ್‌ ಛಾಯ ರಸ್ತೆ ಕೂಡುವಲ್ಲಿ ಸುಮಾರು 600 ಮೀಟರ್‌ ಕಾಂಕ್ರೀಟ್‌ಗೊಂಡಿದೆ. ಈ ಕಾಮಗಾರಿಯನ್ನು 2ತಿಂಗಳ ಹಿಂದೆ ಆರಂಭಿಸಲಾಗಿದೆ. ಪ್ರಸ್ತುತ ಚುನಾವಣಾ ಕಾರ್ಯದಲ್ಲಿದ್ದೇವೆ.
-ರತ್ನಾಕರ ಚೌಟ ಪಿಡಬ್ಯೂಡಿ ಸಹಾಯಕ
ಎಂಜಿನಿಯರ್‌

ಸುಬ್ರಾಯ ನಾಯಕ್‌

ಟಾಪ್ ನ್ಯೂಸ್

Kerala Cinema: ಮಲಯಾಳಂ ಖ್ಯಾತ ನಟ ಟಿಪಿ ಮಾಧವನ್‌ ವಿಧಿವಶ; ಗಣ್ಯರ ಸಂತಾಪ

Kerala Cinema: ಮಲಯಾಳಂ ಖ್ಯಾತ ನಟ ಟಿಪಿ ಮಾಧವನ್‌ ವಿಧಿವಶ; ಗಣ್ಯರ ಸಂತಾಪ

6-sathish

Chikkamagaluru: ವಿರೋಧ ಪಕ್ಷದವರು ಹೇಳಿದ ತಕ್ಷಣ ಸರ್ಕಾರ ಬೀಳುವುದಿಲ್ಲ: ಸತೀಶ್ ಜಾರಕಿಹೊಳಿ

Jammu-Kashmir: ಇಬ್ಬರು ಸೇನಾ ಯೋಧರ ಅಪಹರಣ-ಓರ್ವ ಯೋಧನ ಮೃತದೇಹ ಪತ್ತೆ

Jammu-Kashmir: ಇಬ್ಬರು ಸೇನಾ ಯೋಧರ ಅಪಹರಣ-ಓರ್ವ ಯೋಧನ ಮೃತದೇಹ ಪತ್ತೆ

Na

Haryana: ಸೈನಿ ಪ್ರಮಾಣವಚನಕ್ಕೆ ಬಿಜೆಪಿ ಸಿದ್ಧತೆ: ದೆಹಲಿಯಲ್ಲಿ ಉನ್ನತ ಮಟ್ಟದ ಸಭೆ

Repo Rate: ಸತತ 10ನೇ ಬಾರಿಯೂ ರೆಪೋ ದರ ಯಥಾಸ್ಥಿತಿ: RBI ಗವರ್ನರ್‌ ಶಕ್ತಿಕಾಂತ್‌ ದಾಸ್

Repo Rate: ಸತತ 10ನೇ ಬಾರಿಯೂ ರೆಪೋ ದರ ಯಥಾಸ್ಥಿತಿ: RBI ಗವರ್ನರ್‌ ಶಕ್ತಿಕಾಂತ್‌ ದಾಸ್

1-jin

Haryana; ಬಿಜೆಪಿಗೆ ಸೆಡ್ದು ಹೊಡೆದು ಪಕ್ಷೇತರರಾಗಿ ಗೆದ್ದ ದೇಶದ ಶ್ರೀಮಂತ ಮಹಿಳೆ !

Bengaluru: ಹರಳು ಕೂರಿಸುವುದಾಗಿ 1 ಕೋಟಿ ರೂ. ಮೌಲ್ಯದ ಚಿನ್ನ ಕದ್ದ!

Bengaluru: ಹರಳು ಕೂರಿಸುವುದಾಗಿ 1 ಕೋಟಿ ರೂ. ಮೌಲ್ಯದ ಚಿನ್ನ ಕದ್ದ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Kerala Cinema: ಮಲಯಾಳಂ ಖ್ಯಾತ ನಟ ಟಿಪಿ ಮಾಧವನ್‌ ವಿಧಿವಶ; ಗಣ್ಯರ ಸಂತಾಪ

Kerala Cinema: ಮಲಯಾಳಂ ಖ್ಯಾತ ನಟ ಟಿಪಿ ಮಾಧವನ್‌ ವಿಧಿವಶ; ಗಣ್ಯರ ಸಂತಾಪ

5

Mangaluru: ಈ ಮೇಸ್ಟ್ರು ಹುಲಿ ತಂಡಗಳ ತಾಯಿ ಹುಲಿ!

4(1)

Belman: ಮಾರ್ನೆಮಿಗೆ ಜಕ್ಕ ಮದೀನಾ ರಂಗು!; ಚಿತ್ರವಿಚಿತ್ರ ದಿರಿಸು

7-gadag

Gadag: ಗಣಿಗಾರಿಕೆಯ ಪ್ರಸ್ತಾವಗಳನ್ನು ತಿರಸ್ಕರಿಸಬೇಕು: ತೋಂಟದ ಶ್ರೀಗಳು

3(1)

Bajpe: ಎಕ್ಕಾರ್‌ ಪಿಲಿ; ಅಮ್ಮನ ಸೇವೆಯೇ ಗುರಿ; ಹುಲಿ, ಸಿಂಹ ಇತರ ವೇಷಗಳ ಅಬ್ಬರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.