“ಸಮಸ್ತರನ್ನೊಳಗೊಂಡ ಸಮಾಜ ನಿರ್ಮಾಣಕ್ಕೆ ಅಂಬೇಡ್ಕರ್‌ ಶ್ರಮ’


Team Udayavani, Apr 15, 2018, 7:40 AM IST

140418Astro01.jpg

ಉಡುಪಿ: ಸ್ವತಂತ್ರ ಭಾರತದಲ್ಲಿ ಎಲ್ಲ ವರ್ಗದವರನ್ನೊಳಗೊಂಡ ಸಮಾಜ ನಿರ್ಮಾಣಕ್ಕಾಗಿ ಡಾ|  ಬಿ.ಆರ್‌.ಅಂಬೇಡ್ಕರ್‌ ಅವರು ಶ್ರಮಿಸಿ ದ್ದರು. ಅದಕ್ಕಾಗಿ ಅವರು ಕೇವಲ ಹೋರಾಟ ಮಾತ್ರವೇ ಮಾಡದೆ ಮನವೊಲಿಕೆಗೂ ಆದ್ಯತೆ ನೀಡಿದ್ದರು ಎಂದು ಜಿ.ಪಂ. ಸಿಇಒ ಶಿವಾನಂದ ಕಾಪಶಿ ಅಭಿಪ್ರಾಯಪಟ್ಟರು.

ಜಿಲ್ಲಾಡಳಿತ, ಜಿ.ಪಂ., ಸಮಾಜ ಕಲ್ಯಾಣ ಇಲಾಖೆ, ದಲಿತ ಸಂಘಟನೆಗಳ ಆಶ್ರಯದಲ್ಲಿ ಆದಿ ಉಡುಪಿ ಅಂಬೇಡ್ಕರ್‌ ಭವನದಲ್ಲಿ ಶನಿವಾರ ಜರಗಿದ ಡಾ| ಬಿ.ಆರ್‌. ಅಂಬೇಡ್ಕರ್‌ ಅವರ 127ನೇ ಜನ್ಮ ದಿನೋತ್ಸವ ಉದ್ಘಾಟಿಸಿ  ಮಾತನಾಡಿದರು.

ದಲಿತರ ನೋವನ್ನು ದಲಿತೇತರರಿಗೆ ಮನವರಿಕೆ ಮಾಡುವ ಪ್ರಯತ್ನವನ್ನು ಅಂಬೇಡ್ಕರ್‌ ನಡೆಸಿದ್ದರು. ಅವರು ಕೊಟ್ಟಿರುವ ಸಂವಿಧಾನದ ಅಂಶಗಳನ್ನು ಮೈಗೂಡಿಸಿ ದೇಶ ವನ್ನು ಮತ್ತಷ್ಟು  ಪ್ರಗತಿಯತ್ತ ಕೊಂಡೊಯ್ಯಬೇಕಾಗಿದೆ ಎಂದರು.

ಪ್ರಜಾಪ್ರಭುತ್ವಕ್ಕೆ ಭಾರತೀಯತೆ 
ಅಂಬೇಡ್ಕರ್‌ ಅವರ ವ್ಯಕ್ತಿತ್ವ ಮತ್ತು  ಜೀವನದ ಬಗ್ಗೆ ಉಪನ್ಯಾಸ ನೀಡಿದ ಮಂಗಳೂರು ಬೊಕ್ಕಪಟ್ಣ ಸರಕಾರಿ ಪ.ಪೂ. ಕಾಲೇಜಿನ ಉಪನ್ಯಾಸಕ ಡಾ| ವಾಸುದೇವ ಬೆಳ್ಳೆ, 
“ಪ್ರಜಾಪ್ರಭುತ್ವಕ್ಕೆ ಭಾರತೀಯ ತಂದುಕೊಟ್ಟವರಲ್ಲಿ ಅಂಬೇಡ್ಕರ್‌ ಅಗ್ರಗಣ್ಯರು. ಆಧುನಿಕ ಭಾರತದ ಪರಿಕಲ್ಪನೆ  ಸಾಕಾರ ಗೊಳಿಸುವುದಕ್ಕಾಗಿ ಮಹಿಳೆಯರು, ಕಾರ್ಮಿಕರು ಸೇರಿದಂತೆ ಎಲ್ಲರಿಗೂ ಅವಕಾಶ ದೊರೆಯುವಂತೆ ಮಾಡಿದರು. ಅಂಬೇಡ್ಕರ್‌ ಅವರನ್ನು ಸಾಮಾಜಿಕ ನ್ಯಾಯ ಶಿಲ್ಪಿಯನ್ನಾಗಿ ಸ್ವೀಕರಿಸಬೇಕು. ಸಂವಿಧಾನವನ್ನು ಉಳಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು’ ಎಂದವರು ತಿಳಿಸಿದರು.

ಎಸ್ಪಿ  ಲಕ್ಷ್ಮಣ್‌ ಬ. ನಿಂಬರಗಿ, ನಗರಸಭೆ ಆಯುಕ್ತ ಜಿ.ಸಿ. ಜನಾರ್ದನ, ತಾ.ಪಂ. ಇಒ ಮೋಹನ್‌ರಾಜ್‌, ತಹಶೀಲ್ದಾರ್‌ ಪ್ರದೀಪ್‌ ಕುರುಡೇಕರ್‌, ಕೃಷಿ ಇಲಾಖೆ ಜಂಟಿ ನಿರ್ದೇಶಕ ಕೆಂಪೇಗೌಡ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಎಸ್‌.ಎನ್‌. ರಮೇಶ್‌ ಇದ್ದರು. ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಭುಜಬಲಿ ಪಾಸಾನೆ ಸ್ವಾಗತಿಸಿದರು. ಕೆಎಎಸ್‌ ಪ್ರೊಬೆಷನರಿ ಅಧಿಕಾರಿ ರೇಣುಕಾ ದೇವಿ ಕಾರ್ಯಕ್ರಮ ನಿರೂಪಿಸಿದರು. 

ಮಹಿಳಾ ಸಶಸ್ತೀಕರಣದ ಮೊದಲ ಹೆಜ್ಜೆ
ಮಹಿಳಾ ಸಶಸ್ತೀಕರಣದ ಮೊದಲ ಹೆಜ್ಜೆ ಇಟ್ಟದ್ದು ಅಂಬೇಡ್ಕರ್‌ ಅವರು. ಸಂವಿಧಾನದ 325ನೇ ವಿಧಿಯ ಮೂಲಕ ಮಹಿಳೆಯರಿಗೂ ಮತದಾನದ ಹಕ್ಕು ದೊರೆತು ಸಮಾನತೆ ಬಂತು. ಮಹಿಳೆಯರು ಕೂಡ ಯಾವುದೇ ಆಮಿಷಕ್ಕೆ ಒಳಗಾಗದೆ ಮತದಾನ ಮಾಡಬೇಕು. ಆಗ ಪಾರದರ್ಶಕ ಆಡಳಿತ ದೊರೆತು ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸಿಗಲು ಸಾಧ್ಯ.  
– ಪ್ರಿಯಾಂಕ ಮೇರಿ ಫ್ರಾನ್ಸಿಸ್‌, ಜಿಲ್ಲಾಧಿಕಾರಿ, ಉಡುಪಿ

ಟಾಪ್ ನ್ಯೂಸ್

R. Ashok: “ಮುಸ್ಲಿಂ ಭಯೋತ್ಪಾದಕರಿಗೆ ಸರಕಾರದಿಂದಲೇ ಕುಮ್ಮಕ್ಕು’

R. Ashok: “ಮುಸ್ಲಿಂ ಭಯೋತ್ಪಾದಕರಿಗೆ ಸರಕಾರದಿಂದಲೇ ಕುಮ್ಮಕ್ಕು’

1-pale

Chikkodi; ಈದ್ ಮಿಲಾದ್ ಮೆರವಣಿಗೆಯಲ್ಲಿ ಹಾರಾಡಿದ ಪ್ಯಾಲೇಸ್ತೀನ್ ಧ್ವಜ

BSF (2)

Budgam; ಬಸ್ ಪ್ರಪಾತಕ್ಕೆ ಬಿದ್ದು 3 ಯೋಧರು ಮೃ*ತ್ಯು, 9 ಮಂದಿಗೆ ಗಂಭೀರ ಗಾಯ

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Udupi: ಅಪಾಯಕಾರಿಯಾಗಿ ಬಸ್‌ ಚಾಲನೆ: ಪ್ರಕರಣ ದಾಖಲು

11

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

sand

Malpe: ಮರಳು ಅಕ್ರಮ ಸಂಗ್ರಹ, ಕೇಸು ದಾಖಲು

kurkalu: ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ

kurkalu: ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

R. Ashok: “ಮುಸ್ಲಿಂ ಭಯೋತ್ಪಾದಕರಿಗೆ ಸರಕಾರದಿಂದಲೇ ಕುಮ್ಮಕ್ಕು’

R. Ashok: “ಮುಸ್ಲಿಂ ಭಯೋತ್ಪಾದಕರಿಗೆ ಸರಕಾರದಿಂದಲೇ ಕುಮ್ಮಕ್ಕು’

1-pale

Chikkodi; ಈದ್ ಮಿಲಾದ್ ಮೆರವಣಿಗೆಯಲ್ಲಿ ಹಾರಾಡಿದ ಪ್ಯಾಲೇಸ್ತೀನ್ ಧ್ವಜ

Untitled-1

Kasaragod ಅಪರಾಧ ಸುದ್ದಿಗಳು

BSF (2)

Budgam; ಬಸ್ ಪ್ರಪಾತಕ್ಕೆ ಬಿದ್ದು 3 ಯೋಧರು ಮೃ*ತ್ಯು, 9 ಮಂದಿಗೆ ಗಂಭೀರ ಗಾಯ

Suspend

MLA ಇ. ಚಂದ್ರಶೇಖರನ್‌ ವಿರುದ್ಧ ಫೇಸ್‌ಬುಕ್‌ ಪೋಸ್ಟ್‌; ಡೆಪ್ಯೂಟಿ ತಹಶೀಲ್ದಾರ್‌ ಅಮಾನತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.