ಕಿನ್ನಿಗೋಳಿ: ಚರಂಡಿ ಸಮಸ್ಯೆ; ರಸ್ತೆಯಲ್ಲೇ ಹರಿದ ಮಳೆನೀರು


Team Udayavani, Apr 16, 2018, 12:43 PM IST

16-April-14.jpg

ಕಿನ್ನಿಗೋಳಿ: ಕಿನ್ನಿಗೋಳಿ ಪೇಟೆಯಲ್ಲಿ ರಾಜ್ಯ ಹೆದ್ದಾರಿ ಅಗಲಗೊಳಿಸುವ ನಿಟ್ಟಿನಲ್ಲಿ ಚರಂಡಿ ಮುಚ್ಚಲಾಗಿದ್ದು, ರವಿವಾರ ಸುರಿದ ಮಳೆಗೆ ನೀರು ರಸ್ತೆಯಲ್ಲೇ ಹರಿದು ಪಕ್ಕದ ಅಂಗಡಿ ಮುಂಗಟ್ಟುಗಳಿಗೆ ನುಗ್ಗಿ ಹಾನಿಯುಂಟಾಗಿದೆ.

 ಕಳೆದ ನವೆಂಬರ್‌ನಲ್ಲಿ ಮೂಲ್ಕಿಯಿಂದ ಕಿನ್ನಿಗೋಳಿ ತನಕ ಹೆದ್ದಾರಿ ಕಾಮಗಾರಿ ಆರಂಭವಾಗಿ ರಸ್ತೆಯ ಇಕ್ಕಲಗಳನ್ನು ಜೆಸಿಬಿ ಮೂಲಕ ಚರಂಡಿ ಸಮೇತ ಮುಚ್ಚಿ ಸಮತಟ್ಟು ಗೊಳಿಸಲಾಯಿತು. ಆದರೇ ಜಲ್ಲಿ ಹಾಕಿ ರಸ್ತೆ ನಿರ್ಮಾಣ ಮಾಡಿ ಚರಂಡಿ ಮಾಡುವ ಕಾರ್ಯ ನಡೆಯದೆ ಇಂತಹ ಸಮಸ್ಯೆ ಉಂಟಾಗಿದೆ. 

ವಾಮಂಜೂರು
ವಾಮಂಜೂರು-ಪೊಳಲಿ-ಕೈಕಂಬ ಸುತ್ತಮುತ್ತ ರವಿವಾರ ಬೆಳಗ್ಗೆ ದಿಢೀರ್‌ ಮಳೆ ಸುರಿದಿದೆ. ಮುಂಜಾನೆ ಸುಮಾರು
ಒಂದು ಗಂಟೆ ಕಾಲ ಸುರಿದಿದೆ. ಸಿಡಿಲು, ಮಿಂಚು ಕಾಣಿಸಿಕೊಂಡಿದ್ದು, ಯಾವುದೇ ಅನಾಹುತ ಸಂಭವಿಸಿಲ್ಲ. 

ಇಲಾಖೆಗೆ ಹಿಡಿಶಾಪ
ಮೆನ್ನಬೆಟ್ಟು ಗ್ರಾಮ ಪಂಚಾಯತ್‌ನಲ್ಲಿ ನಾಗರಿಕರ ಹಾಗೂ ಇಲಾಖೆಯ ಅಧಿಕಾರಿಗಳ ಸಭೆಯು ಫೆಬ್ರವರಿ ತಿಂಗಳಲ್ಲಿ ನಡೆದಿದ್ದು, ಕೆಲವು ದಿನಗಳಲ್ಲಿ ಕಾಮಗಾರಿ ಕೆಲಸ ಮುಗಿಸುವ ಭರವಸೆ ನೀಡಿಲಾಗಿತ್ತು. ಆದರೆ ಕೆಲಸ ಮಾತ್ರ ಆಗಲಿಲ್ಲಿ. ಮಳೆಗಾಲ ಆರಂಭವಾದರೇ ಪ್ರತಿನಿತ್ಯ ಈ ಸಮಸ್ಯೆ ಉಂಟಾಗುತ್ತದೆ ಎಂದು ಅಲ್ಲಿನ ಅಂಗಡಿ ಮಾಲಕರು ಹಾಗೂ ಗ್ರಾಮಸ್ಥರು ಇಲಾಖೆಗೆ ಹಿಡಿಶಾಪ ಹಾಕುತ್ತಿದ್ದಾರೆ.

ವಿವಿಧೆಡೆ ಮಳೆ 
ಕುಳಾಯಿ, ಕೃಷ್ಣಾಪುರ, ಸುರತ್ಕಲ್‌, ಹಳೆಯಂಗಡಿ, ಸಸಿಹಿತ್ಲು ಪ್ರದೇಶದಲ್ಲಿ ಶನಿವಾರ ರಾತ್ರಿ ಹಾಗೂ ರವಿವಾರ ಬೆಳಗ್ಗೆ ಸಾಧಾರಣ ಮಳೆಯಾಗಿದೆ. ಕೆಲವೆಡೆ ತಗ್ಗುಪ್ರದೇಶದಲ್ಲಿ ನೀರು ನಿಲ್ಲುವಷ್ಟು ಮಳೆಯಾದರೆ ಇನ್ನು ಪಣಂಬೂರು, ಕೂಳೂರು ಪರಿಸರದಲ್ಲಿ ಶನಿವಾರ ರಾತ್ರಿ ಹನಿ ಹನಿ ಮಳೆ ಸುರಿದಿದೆ. ಯಾವುದೇ ಹಾನಿಯಾದ ಬಗ್ಗೆ ವರದಿಯಾಗಿಲ್ಲ.

ಟಾಪ್ ನ್ಯೂಸ್

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

simha roopini kannada movie

Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್‌ ರಾಜ್‌ ನಿರ್ದೇಶನ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

mantrika kannada movie

Kannada Cinema; ಮಾಂತ್ರಿಕ ಆಟ ಶುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.