ಹೃದಯ ಸಂಬಂಧಿ ಕಾಯಿಲೆ ನಿರ್ಲಕ್ಷ್ಯ ಸಲ್ಲ: ಡಾ| ಕೌಜಲಗಿ


Team Udayavani, Apr 16, 2018, 3:37 PM IST

bid-1.jpg

ಬಸವಕಲ್ಯಾಣ: ಹೃದಯ ಸಂಬಂಧಿ ಕಾಯಿಲೆಗಳು ಕಂಡು ಬಂದಲ್ಲಿ ನಿರ್ಲಕ್ಷ್ಯ ವಹಿಸದೇ ತಕ್ಷಣ ಆಸ್ಪತ್ರೆಗೆ ತೆರಳಿ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಕಲಬುರಗಿಯ ಜಯದೇವ ಹೃದ್ರೋಗ ಮತ್ತು ಸಂಶೋಧನಾ ಕೇಂದ್ರದ ಹೃದಯ ತಜ್ಞ ಡಾ| ಕೌಜಲಗಿ ಹೇಳಿದರು.

ನಗರದ ಬಸವೇಶ್ವರ ಸಿಬಿಎಸ್‌ಇ ಶಾಲೆಯಲ್ಲಿ ಬಸವ ಜಯಂತಿ ಹಾಗೂ ಮಹಾತ್ಮ ಬಸವೇಶ್ವರ ಜಾತ್ರಾ ಮಹೋತ್ಸವ ನಿಮಿತ್ತ ಬಸವೇಶ್ವರ ದೇವಸ್ಥಾನ ಪಂಚಕಮಿಟಿ ಹಾಗೂ ವಿಶ್ವಸ್ಥ ಸಮಿತಿ ಆಶ್ರಯದಲ್ಲಿ ಆಯೋಜಿಸಿದ್ದ ಹೃದಯ ತಪಾಸಣೆ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿಯೊಬ್ಬರಿಗೂ ಹೃದಯ ಕಾಯಿಲೆ ಇದೆಯೋ ಇಲ್ಲವೋ ಎಂಬ ಅನುಮಾನ ಇರುತ್ತದೆ. ಎದೆ ನೋವು ಕಾಣಿಸಿಕೊಂಡರೆ ಯಾರೊಬ್ಬರುಅದನ್ನು ನಿರ್ಲಕ್ಷಿಸಬಾರದು ಎಂದರು.

 ಮಧ್ಯ ವಯೋಮಾನದವರು, ವಯೋವೃದ್ಧರಲ್ಲಿ ಹೃದಯ ಕಾಯಿಲೆ ಸಹಜವಾಗಿ ಇರುತ್ತವೆ. ಧೂಮ್ರಪಾನ, ಮದ್ಯಪಾನ, ಮಧುಮೇಹ ಇರುವವರು ಎದೆ ನೋವು ನಿರ್ಲಕ್ಷಿಸದೆ ತಜ್ಞ ವೈದ್ಯರನ್ನು ಕಾಣಬೇಕು. ಎಲ್ಲ ಅಂಗಗಳಿಗೆ ರಕ್ತ ಹರಿಯಲು ಹೃದಯ ಬಡಿತ ಅವಶ್ಯ. ನಿತ್ಯದ ಚಟುವಟಿಕೆಗಳಲ್ಲಿ ಹೃದಯ ಮೌನವಾಗಿ ಕೆಲಸ ಮಾಡುತ್ತಿರುತ್ತದೆ. ಹೃದಯ ನಿಂತರೆ ಜೀವ ಮತ್ತು ಜೀವನ ನಿಲ್ಲುತ್ತವೆ ಎಂದರು.

ಮಕ್ಕಳಿಗೆ ವಿದ್ಯಾಭ್ಯಾಸದ ಜತೆಗೆ ದೈಹಿಕ ಚಟುವಟಿಕೆಗಳು ಅಗತ್ಯ. ಅಂಗಾಂಗಗಳ ಓಡಾಟ ಮತ್ತು ಚಟುವಟಿಕೆಗಳು ಚೆನ್ನಾಗಿದ್ದರೆ ಹೃದಯ ಕ್ರಿಯಾಶೀಲವಾಗಿರುತ್ತದೆ. ಆಹಾರ ಪದ್ಧತಿಯಲ್ಲಿ ಹಣ್ಣು ತರಕಾರಿ ನಾರಿನಂಶ ಬಳಕೆಯಿಂದ ದೇಹದಲ್ಲಿ ಕೊಬ್ಬಿನ ಪ್ರಮಾಣ ಕಡಿಮೆಯಾಗುತ್ತದೆ ಎಂದರು.
 
ಬಿಡಿಪಿಸಿ ಅಧ್ಯಕ್ಷ ವೀರಣ್ಣಾ ಹಲಶೆಟ್ಟೆ ಅಧ್ಯಕ್ಷತೆ ವಹಿಸಿದ್ದರು. ಡಾ| ವಿಜಯಕುಮಾರ ಅಂತಪ್ಪನವರು, ಡಾ| ಜಿ.ಎಸ್‌.ಭುರಾಳೆ ಮಾತನಾಡಿದರು. ಡಾ| ಪೃಥ್ವಿರಾಜ ಬಿರಾದಾರ, ಡಾ| ಸದಾನಂದ ಪಾಟೀಲ, ಡಾ| ಸುರ್ಯಕಾಂತ ಬಾಳೂರಕರ್‌, ಬಿಡಿವಿಸಿ ಅಧ್ಯಕ್ಷ ಮಲ್ಲಯ್ನಾ ಹಿರೇಮಠ, ಬಿಡಿಪಿಸಿ ಉಪಾಧ್ಯಕ್ಷ ಜಗನ್ನಾಥ ಖೂಬಾ, ಕಾರ್ಯದರ್ಶಿ ರೇವಣಪ್ಪ ರಾಯವಾಡೆ, ಸಹಕಾರ್ಯದರ್ಶಿ ಬಸವರಾಜ ಬಾಲಕಿಲೆ, ವಿಶ್ವಸ್ಥರಾದ ಸೋಮಶೇಖರಯ್ನಾ ವಸ್ತ್ರದ, ಬಿಡಿಪಿಸಿ ನಿರ್ದೇಶಕರಾದ ಸುಭಾಷ ಹೊಳಕುಂದೆ,
ಮಲ್ಲಿಕಾರ್ಜುನ್‌ ಕುರಕೋಟೆ, ಕಾಶಪ್ಪಾ ಸಕ್ಕರಭಾವಿ, ಮಲ್ಲಿಕಾರ್ಜುನ್‌ ಚಿರಡೆ, ಅನೀಲಕುಮಾರ ರಗಟೆ, ಶಿವರಾಜ ಶಾಶಟ್ಟೆ ಉಪಸ್ಥಿತರಿದ್ದರು. ಕೋಶಾಧ್ಯಕ್ಷ ಅಶೋಕ ನಾಗರಾಳೆ ಸ್ವಾಗತಿಸಿದರು. ಜ್ಯೋತಿ ತೂಗಾವೆ ನಿರೂಪಿಸಿ, ವಂದಿಸಿದರು.

ಟಾಪ್ ನ್ಯೂಸ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

director suri

Cini Talk: ಸಿನಿಮಾ ನಿರ್ದೇಶಕ ಬಿಝಿನೆಸ್‌ ಮ್ಯಾನ್‌ ಅಲ್ಲ!: ನಿರ್ದೇಶಕ ಸೂರಿ ಮಾತು

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

4-bng-crime

Bengaluru: ಪತ್ನಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನ.7ರಿಂದ ರಾಜ್ಯಾದ್ಯಂತ ‘ಅಕ್ಷರ ಜ್ಯೋತಿ’ ಯಾತ್ರೆ

Bidar: ನ.7ರಿಂದ ರಾಜ್ಯಾದ್ಯಂತ ‘ಅಕ್ಷರ ಜ್ಯೋತಿ’ ಯಾತ್ರೆ

crime

Bidar:‌ ರಸ್ತೆ ಅಪಘಾತ; ಇಬ್ಬರು ಬಲಿ; ಪ್ರಕರಣ ದಾಖಲು

4-

Bidar: ವಿಮಾನಯಾನ ಸೇವೆ ಕುರಿತಂತೆ ಈಶ್ವರ ಖಂಡ್ರೆ ಸಭೆ

Lokayukta Raids: ಹುಮನಾಬಾದ್ ಆರ್.ಟಿ.ಓ ಕಚೇರಿ ಮೇಲೆ ಲೋಕಾಯುಕ್ತ ದಾಳಿ

Lokayukta Raids: ಹುಮನಾಬಾದ್ ಆರ್.ಟಿ.ಓ ಕಚೇರಿ ಮೇಲೆ ಲೋಕಾಯುಕ್ತ ದಾಳಿ

1-deee

Bidar; ತೊಗರಿ ಹೊಲದಲ್ಲಿ 700ಕ್ಕೂ ಹೆಚ್ಚು ಗಾಂಜಾ ಗಿಡಗಳು!; ಪೊಲೀಸ್ ದಾಳಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

4

Mangaluru: ಸೇತುವೆ ಮೇಲೆ ಸಂಚಾರ ನಿರ್ಬಂಧದಿಂದ ಕಂಗೆಟ್ಟ ನಾಗರಿಕರು

9-maski

ಆಟೋ, ದ್ವಿಚಕ್ರ ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಲು ಸಾರ್ವಜನಿಕರ ಒತ್ತಾಯ

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

3(1)

Mangaluru: ಪ್ಲಾಸ್ಟಿಕ್‌ ಬ್ರಹ್ಮರಾಕ್ಷಸನ ತಡೆವ ಮಂತ್ರದಂಡ ಬೇಕಿದೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.