ಸಿದ್ದಲಿಂಗ ಪಟ್ಟಣಶೆಟ್ಟಿ ಆತ್ಮ ಕಥನ ಗಿರಿಜವ್ವನ ಮಗ ಲೋಕಾರ್ಪಣೆ


Team Udayavani, Apr 16, 2018, 5:03 PM IST

16-April-24.jpg

ಧಾರವಾಡ: ಡಾ.ಎಂ.ಎಂ. ಕಲಬುರ್ಗಿ ಅಧ್ಯಯನ ಸಂಸ್ಥೆ ವತಿಯಿಂದ ಹಿರಿಯ ಕವಿ ಡಾ.ಸಿದ್ದಲಿಂಗ ಪಟ್ಟಣಶೆಟ್ಟಿ ಅವರ ಆತ್ಮಕಥನ ‘ಗಿರಿಜವ್ವನ ಮಗ’ ಕೃತಿಯು ನಗರದ ರಂಗಾಯಣದ ಸಾಂಸ್ಕೃತಿಕ ಸಮುತ್ಛಯದಲ್ಲಿ ರವಿವಾರ ಲೋಕಾರ್ಪಣೆಗೊಂಡಿತು.

ಕೃತಿ ಲೋಕಾರ್ಪಣೆ ಮಾಡಿದ ಹಂಪಿ ಕನ್ನಡ ವಿವಿ ಕುಲಪತಿ ಡಾ.ಮಲ್ಲಿಕಾ ಘಂಟಿ ಮಾತನಾಡಿ, ತಾಯಿ ತನ್ನ ರಟ್ಟೆ ಬಲದ ಮೂಲಕ ಗಟ್ಟಿತನದ ವ್ಯಕ್ತಿತ್ವ ಹೊಂದುವ ಮಕ್ಕಳನ್ನು ಸಮಾಜಕ್ಕೆ ಕಟ್ಟಿಕೊಡುವ ಬದುಕೇ ಒಂದು ರೋಚಕ. ಇಂತಹ ಸಾಂಸ್ಕೃತಿಕ ಅನನ್ಯತೆ ಒಂದು ಕಾಲದಲ್ಲಿತ್ತು. ಆದರೆ, ಆಧುನಿಕ ಬಿರುಗಾಳಿಗೆ ಸಿಲುಕಿ ಚದುರಿ ಹೋಗುವ ಮಾನವೀಯ ಸಂಬಂಧಗಳ ಗಟ್ಟಿತನವನ್ನು ಇಂದಿಗೂ ಗ್ರಾಮೀಣ ಸೊಗಡಿನಲ್ಲಿ ಕಾಣಬಹುದು. ಮನುಷ್ಯ ತನ್ನ ಅನುಭವದ ಮೂಲಕವೇ ಜಗತ್ತು ಗೆಲ್ಲಬಹುದು ಎಂಬುದಕ್ಕೆ ‘ಗಿರಿಜವ್ವನ ಮಗ’ ಕೃತಿಯೇ ಸಾಕ್ಷಿ. ಇದು ತಾಯಿ-ಮಗನ ಸಂಬಂಧದ ಪುಸ್ತಕವಲ್ಲ. ಸಾಮಾಜಿಕ ನೆಲೆಗಟ್ಟಿನಲ್ಲಿ ಮೂಡಿ ಬಂದಿರುವ ಗುರು ಪರಂಪರೆ, ಶೈಕ್ಷಣಿಕ ವ್ಯವಸ್ಥೆ, ಗ್ರಾಮೀಣ ಬದುಕು, ಸಂಬಂಧ ಹಾಗೂ ಸೌಹಾರ್ದತೆ ಬೆಸೆಯುವ ಅದ್ಭುತ ಕೃತಿಯಾಗಿದೆ ಎಂದರು.

ಸಾಹಿತಿ ಡಾ.ರಾಜಶೇಖರ ಮಠಪತಿ ಕೃತಿ ಪರಿಚಯಿಸಿ, ‘ಗಿರಿಜವ್ವನ ಮಗ’ ನೆನಪುಗಳ ಸಂಕಲನ. ಒಂದು ಪುಸ್ತಕ ಬರೆಯುವುದು ಎಂದರೆ ಆತ್ಮದೊಂದಿಗೆ ಆಲಾಪ-ಸಲ್ಲಾಪ ಇರಲಿದೆ. ಜಗತ್ತಿನ ಶ್ರೇಷ್ಠ ಬರಹಗಾರನು ಸಂಪೂರ್ಣ ಸತ್ಯ ಹೇಳಲು ಸಾಧ್ಯವಿಲ್ಲ. ಓರ್ವ ಲೇಖಕ ಎಷ್ಟರ ಮಟ್ಟಿಗೆ ಸತ್ಯ ಹೇಳಲು ಸಾಧ್ಯವೋ ಅಷ್ಟರ ಮಟ್ಟಿಗೆ ಈ ಕೃತಿ ಹೇಳಿದೆ. 25 ಪುಟಗಳು ಶಿಕ್ಷಕರ ಹೆಸರು, 100 ಪುಟಗಳಷ್ಟು ಸ್ನೇಹಿತರ ಹೆಸರುಗಳಿದ್ದು, ತಾಯಿಯ ಅಂತಃಕರಣ ಬಿಂಬಿಸುವುದನ್ನು ಕಾಣಬಹುದು ಎಂದರು.

ಕೃತಿಕಾರ ಕವಿ ಡಾ| ಸಿದ್ಧಲಿಂಗ ಪಟ್ಟಣಶೆಟ್ಟಿ, ಪ್ರೊ| ಚಂದ್ರಶೇಖರ ವಸ್ತ್ರದ, ಮಾಜಿ ಶಾಸಕಿ ಸೀಮಾ ಮಸೂತಿ, ಲೇಖಕಿ ಡಾ| ಹೇಮಾ ಪಟ್ಟಣಶೆಟ್ಟಿ ಇನ್ನಿತರರಿದ್ದರು.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain: ಹಿಂಗಾರು ಮಳೆಯಬ್ಬರಕ್ಕೆ ಇಬ್ಬರು ಸಾವು, ಬೆಳೆ ಹಾನಿ

Rain: ಹಿಂಗಾರು ಮಳೆಯಬ್ಬರಕ್ಕೆ ಇಬ್ಬರು ಸಾವು, ಬೆಳೆ ಹಾನಿ

Flight: ಹುಬ್ಬಳ್ಳಿ-ಅಹ್ಮದಾಬಾದ್‌ ವಿಮಾನ ಸೇವೆ ಆರಂಭಕ್ಕೆ ಜೋಶಿ,ನಾಯ್ಡು ಚರ್ಚೆ

Flight: ಹುಬ್ಬಳ್ಳಿ-ಅಹ್ಮದಾಬಾದ್‌ ವಿಮಾನ ಸೇವೆ ಆರಂಭಕ್ಕೆ ಜೋಶಿ,ನಾಯ್ಡು ಚರ್ಚೆ

Pralhad Joshi: ಬೆಂಬಲ ಬೆಲೆ ಹೆಚ್ಚಳದೊಂದಿಗೆ ಅನ್ನದಾತರಿಗೆ ನೆರವು

Pralhad Joshi: ಬೆಂಬಲ ಬೆಲೆ ಹೆಚ್ಚಳದೊಂದಿಗೆ ಅನ್ನದಾತರಿಗೆ ನೆರವು

1-rss

Hubli; ಗಲಭೆ ಪ್ರಕರಣ ವಾಪಸ್ ಖಂಡಿಸಿ ಠಾಣೆ ಮುಂಭಾಗ ಶ್ರೀರಾಮ ಸೇನೆ ಪ್ರತಿಭಟನೆ

Madhu Bangarappa

Dharwad: ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್ ಪಡೆದಿದ್ದು ಸರಿ ಇದೆ : ಸಚಿವ ಮಧು ಬಂಗಾರಪ್ಪ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.