ಉತ್ತಮ ಮುಂಗಾರು: ಮುಂಬಯಿ ಶೇರು ಪೇಟೆ 100 ಅಂಕ ಜಿಗಿತ


Team Udayavani, Apr 17, 2018, 11:03 AM IST

Sensex Building1-700.jpg

ಮುಂಬಯಿ : ಶೇಕಡಾ 97ರಷ್ಟು ಮಳೆ ತರುವ ಈ ಬಾರಿಯ ಮುಂಗಾರು ಕೊರತೆ ರಹಿತವಾಗಿ ಮಾಮೂಲಿಯದ್ದಾಗಿರುತ್ತದೆ ಎಂದು ಹವಾಮಾನ ಇಲಾಖೆ ನುಡಿದಿರುವ ಭವಿಷ್ಯದಿಂದ ಮುಂಬಯಿ ಶೇರು ಪೇಟೆಯ ಗರಿಗೆದರಿರುವ ಕಾರಣ ಇಂದು ಮಂಗಳವಾರದ ಆರಂಭಿಕ ವಹಿವಾಟಿನಲ್ಲಿ ಸೆನ್ಸೆಕ್ಸ್‌ 100 ಅಂಕಗಳ ಜಿಗಿತವನ್ನು ಸಾಧಿಸಿತು.

ಕಳೆದ ಎಂಟು ದಿನಗಳಿಂದ ನಿರಂತರ ಏರುಗತಿಯನ್ನು ಕಾಯ್ದುಕೊಂಡಿರುವ ಮುಂಬಯಿ ಶೇರು ಒಟ್ಟಾರೆಯಾಗಿ 1,286.36 ಅಂಕಗಳನ್ನು ಸಂಪಾದಿಸಿತ್ತು. 

ಇಂದು ಮಂಗಳವಾರ ಬೆಳಗ್ಗೆ 11 ಗಂಟೆಯ ಹೊತ್ತಿಗೆ ಸೆನ್ಸೆಕ್ಸ್‌ 53.48 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡು 34,358.91 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 12.40 ಅಂಕಗಳ ಏರಿಕೆಯೊಂದಿಗೆ 10,540.80 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿತ್ತು. 

ಮಹಿಂದ್ರ ಆ್ಯಂಡ್‌ ಮಹೀಂದ್ರ, ಟಾಟಾ ಸ್ಟೀಲ್‌, ಹಿಂಡಾಲ್ಕೊ, ಇನ್‌ಫೋಸಿಸ್‌, ಎಚ್‌ಡಿಎಫ್ಸಿ ಶೇರುಗಳು ಇಂದು ಬೆಳಗ್ಗಿನ ವಹಿವಾಟಿನಲ್ಲಿ ಅತ್ಯಂತ ಕ್ರಿಯಾಶೀಲವಾಗಿದ್ದವು. 

ಟಾಪ್‌ ಗೇನರ್‌ಗಳಾಗಿ ಪವರ್‌ ಗ್ರಿಡ್‌, ಹಿಂಡಾಲ್ಕೊ, ಟಾಟಾ ಸ್ಟೀಲ್‌, ಐಡಿಯಾ ಸೆಲ್ಯುಲರ್‌ ಮತ್ತು ಮಹೀಂದ್ರ ಶೇರುಗಳು ಮುನ್ನಡೆ ಕಂಡವು. 

ಟಾಪ್‌ ಲೂಸರ್‌ಗಳಾಗಿ ಇನ್‌ಫೋಸಿಸ್‌, ಭಾರ್ತಿ ಇನ್‌ಫ್ರಾಟೆಲ, ಸನ್‌ ಫಾರ್ಮಾ, ಎಕ್ಸಿಸ್‌ ಬ್ಯಾಂಕ್‌, ವಿಪ್ರೋ ಶೇರುಗಳು ಹಿನ್ನಡೆಗೆ ಗುರಿಯಾದವು. 

ಟಾಪ್ ನ್ಯೂಸ್

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

director suri

Cini Talk: ಸಿನಿಮಾ ನಿರ್ದೇಶಕ ಬಿಝಿನೆಸ್‌ ಮ್ಯಾನ್‌ ಅಲ್ಲ!: ನಿರ್ದೇಶಕ ಸೂರಿ ಮಾತು

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sensex-down

Share Market: ಸೆನ್ಸೆಕ್ಸ್‌ ಸತತ ಪತನ: 2 ತಿಂಗಳ ಕನಿಷ್ಠ ಕುಸಿತ ದಾಖಲಿಸಿದ ಷೇರುಪೇಟೆ

ಪ್ರಯಾಣಿಕರ ಗಮನಕ್ಕೆ- ರೈಲು ಪ್ರಯಾಣದ Advance Ticket ಬುಕ್ಕಿಂಗ್‌ ನಿಯಮದಲ್ಲಿ ಬದಲಾವಣೆ…

ಪ್ರಯಾಣಿಕರ ಗಮನಕ್ಕೆ- ರೈಲು ಪ್ರಯಾಣದ Advance Ticket ಬುಕ್ಕಿಂಗ್‌ ನಿಯಮದಲ್ಲಿ ಬದಲಾವಣೆ…

1-muskkk

Tesla; ಈ ರೋಬೋ ಮಾತಾಡುತ್ತೆ, ಮಕ್ಕಳನ್ನೂ ಆರೈಕೆ ಮಾಡುತ್ತೆ!

adani (2)

Dollar Earnings: ಭಾರತದಲ್ಲಿ ಗೌತಮ್‌ ಅದಾನಿ ನಂ.1, ಮೌಲ್ಯ 9.62 ಲಕ್ಷ ಕೋಟಿ

UPI: ವಹಿವಾಟು ಮಿತಿ ಏರಿಕೆಗೆ ಆರ್‌ಬಿಐ ನಿರ್ಧಾರ.. ಮಿತಿ 2,000ರೂ.ನಿಂದ 5,000ರೂ.ಗೆ ಏರಿಕೆ

UPI: ವಹಿವಾಟು ಮಿತಿ ಏರಿಕೆಗೆ ಆರ್‌ಬಿಐ ನಿರ್ಧಾರ.. ಮಿತಿ 2,000ರೂ.ನಿಂದ 5,000ರೂ.ಗೆ ಏರಿಕೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

10-bng

Bengaluru: ಬೊಲೆರೊದಲ್ಲಿ ಬಂದು ಮೇಕೆ ಕಳ್ಳತನ ; 29 ಕುರಿ, ಮೇಕೆ, ವಾಹನ ಜಪ್ತಿ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

4

Mangaluru: ಸೇತುವೆ ಮೇಲೆ ಸಂಚಾರ ನಿರ್ಬಂಧದಿಂದ ಕಂಗೆಟ್ಟ ನಾಗರಿಕರು

9-maski

ಆಟೋ, ದ್ವಿಚಕ್ರ ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಲು ಸಾರ್ವಜನಿಕರ ಒತ್ತಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.