ಮನೆಗೆಲಸಕ್ಕಾಗಿ ಬಂದು ಮಾಲೀಕನನ್ನೇ ಕೊಂದರು


Team Udayavani, Apr 18, 2018, 12:13 PM IST

kelasa.jpg

ಕೆ.ಆರ್‌.ಪುರ: ಚಿನ್ನಾ¸‌ರಣಕ್ಕಾಗಿ ವ್ಯಕ್ತಿಯೋರ್ವನನ್ನು ಉಸಿರುಗಟ್ಟಿಸಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಗಳನ್ನು ಬಂದಿಸುವಲ್ಲಿ ಕೆಆರ್‌ಪುರ ಪೋಲಿಸರು ಯಶ್ವಸಿಯಾಗಿದ್ದು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಕೆಆರ್‌ಪುರದ ಬೆತ್ತಲ್‌ ನಗರದ ಒಂದನೇ ಮಹಡಿಯಲ್ಲಿ ವಾಸವಾಗಿದ್ದ 67ವರ್ಷದ ಸಂಜಯ್‌ ಸತೀಶ್‌ ಹಣಕಾಸಿನ ಲೇವಿದೇವಿ ವ್ಯಾವಹಾರ ಮಾಡುತ್ತಿದ್ದ ಚಿನ್ನಾಭರಣ ಮತ್ತು ಹಣಕ್ಕಾಗಿ ಈತನ ಮುಖಕ್ಕೆ ಖಾರದ ಪುಡಿ ಎರಚಿದ ದುಷ್ಕರ್ಮಿಗಳು ಕುತ್ತಿಗೆ ಕೈಕಾಲುಗಳನ್ನು ವೇಲ್‌ ಬಟ್ಟೆಗಳಿಂದ ಬಿಗಿದು ಉಸಿರುಗಟ್ಟಿಸಿ ಹತ್ಯೆಗೈದು ಪರಾರಿಯಾಗಿದ್ದರು ಅಪಾರ್ಟ್‌ಮೆಂಟ್‌ ಮಾಲೀಕ ನಾಗರಾಜ್‌ ದೂರಿನ ಮೇರೆಗೆ ಪ್ರಕರಣ ದಾಖಲಾಗಿತ್ತು. ಬಳಿಕ ಸುಮತಿ(23) ಸುಮಯಾಬಾನು(22) ಕಾರ್ತಿಕ್‌ (20) ಎಂಬ ಅರೋಪಿಗಳನ್ನು ಬಂಧಿಸಿದ್ದರು. 

ಮೃತ ಸಂಜಯ್‌ ಸತೀಶ್‌ ಮಾ. 27 ರಂದು ಹಣಕಾಸಿನ ವ್ಯವಹಾರಕ್ಕೆ ಸಂಬಂಧಿದಂತೆ ಮಲೇಶ್ವರಂ ಪೊಲೀಸ್‌ ಠಾಣೆಯಲ್ಲಿ ದೂರು ನೀಡಲು ಹೋಗಿದ್ದ ವೇಳೆ ಅರೋಪಿ ಸುಮಯಾಬಾನು ಪತಿ ದಾದಾಪೀರ್‌ ಕಿರುಕುಳ ನೀಡುತ್ತಿದ್ದ ಎಂದು ತೆರಳಿದ್ದಾಗ ಸಂಜಯ್‌ ಸತೀಶ್‌ ಮತ್ತು ಸುಮಾಯಾಬಾನು ನಡುವೆ ಪರಿಚಯವಾಗಿತ್ತು, ಈತನ್ನು ತನ್ನ ಪತ್ನಿ ಮತ್ತು ಮಕ್ಕಳು ನ್ಯೂಜಿಲೆಂಡ್‌ನ‌ಲ್ಲಿ ವಾಸವಾಗಿದ್ದಾರೆ ನಾನು ಕೆಆರ್‌ ಪುರಂನಲ್ಲಿದ್ದೇನೆ.

ಮನೆಗೆಲಸಕ್ಕಾಗಿ ಮಹಿಳೆಯರು ಅವಶ್ಯಕತೆಯಿದೆ ಎಂದು ಸುಮಾಯಾಬಾನು ಅವರಿಗೆ ತಿಳಿಸಿ ಫೋನ್‌ ನಂಬರ್‌ ವಿನಿಮಯಮಾಡಿಕೊಂಡಿದ್ದರು.  ಮಾ. 31 ರಂದು ಸುಮಯಾಬಾನು ಸುಮತಿಯನ್ನು ಎಂಬಾಕೆಯನ್ನು ಮನೆಗೆಲಸಕ್ಕಾಗಿ ಸಂಜಯ್‌ ಮನೆಗೆ ಕರೆದುಕೊಂಡು ಪರಿಚಯಿಸಿಕೊಂಡಿದ್ದರು. ಈ ವೇಳೆ ಸಂಜಯ್‌ ಮೈಮೇಲಿದ್ದ ಚಿನ್ನಾಭರಣವನ್ನು ನೋಡಿದ್ದರು. ಬಳಿಕ ಎರಡು ದಿನದ ನಂತರ ಕೆಲಸಕ್ಕೆ ಬರುವುದಾಗಿ ಹೇಳಿ ಹೋಗಿದ್ದರು.

ಕಾರ್ತಿಕ್‌ ಮತ್ತು ಸುಮತಿ ಜತೆಗೂಡಿ ಸಂಜಯ್‌ ಮೈಮೇಲಿದ್ದ ಚಿನ್ನಾ¸‌ರಣ ಮತ್ತು ಮನೆಯಲ್ಲಿದ್ದ ನಗದು ದೋಚಲು ಸಂಚು ರೂಪಿಸಿ ಏ. 2 ರಂದು ಸುಮಾರು 4ಗಂಟೆ ಸಮಯದಲ್ಲಿ  ಸಂಜಯ್‌ ಸತೀಶ್‌ ಮನೆಗೆ ನುಗ್ಗಿ ಆತನನ್ನು ಹತ್ಯೆಗೈದು ಮನೆಯಲ್ಲಿದ್ದ 1,5,0000 ನಗದು ಹಾಗೂ ಮೃತನ್ನ ಮೈಮೇಲಿದ್ದ 7,ಲಕ್ಷದ ಚಿನ್ನಾ¸‌ರಣ ಮೊಬೈಲ್‌ ಕಳವು ಮಾಡಿ ಪರಾರಿಯಾಗಿದ್ದ ಅರೋಪಿಗಳನ್ನು ಕೆಆರ್‌ ಪುರ ಪೊಲೀಸರು ಬಂಧಿಸಿ ನ್ಯಾಯಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Namma Metro: ಹಳದಿ ಮಾರ್ಗ ಪೂರ್ಣಗೊಂಡಿದ್ದರೂ ಬೋಗಿಗಳ ಕೊರತೆ

Namma Metro: ಹಳದಿ ಮಾರ್ಗ ಪೂರ್ಣಗೊಂಡಿದ್ದರೂ ಬೋಗಿಗಳ ಕೊರತೆ

Kidnapping Case: ವ್ಯಕ್ತಿಯ ಅಪಹರಿಸಿ ಸುಲಿಗೆಗೈದ 8 ಮಂದಿ ಬಂಧನ

Kidnapping Case: ವ್ಯಕ್ತಿಯ ಅಪಹರಿಸಿ ಸುಲಿಗೆಗೈದ 8 ಮಂದಿ ಬಂಧನ

Younis Zaroora: ಎಂಜಿ ರಸ್ತೇಲಿ ಇನ್‌ಸ್ಟಾಗ್ರಾಮ್‌ ಸ್ಟಾರ್‌ ಯೂನಿಸ್‌ ನೋಡಲು ಕಿಕ್ಕಿರಿದ ಜನ

Younis Zaroora: ಎಂಜಿ ರಸ್ತೇಲಿ ಇನ್‌ಸ್ಟಾಗ್ರಾಮ್‌ ಸ್ಟಾರ್‌ ಯೂನಿಸ್‌ ನೋಡಲು ಕಿಕ್ಕಿರಿದ ಜನ

Private bus: ಖಾಸಗಿ ಬಸ್‌ಗಳಿಂದ ಬೇಕಾಬಿಟ್ಟಿ ದರ ವಸೂಲಿ

Private bus: ಖಾಸಗಿ ಬಸ್‌ಗಳಿಂದ ಬೇಕಾಬಿಟ್ಟಿ ದರ ವಸೂಲಿ

2-bng

Bengaluru: ನಗರದೆಲ್ಲೆಡೆ ಟ್ರಾಫಿಕ್ ಜಾಮ್‌, ಮೆಜೆಸ್ಟಿಕ್‌ ರಷ್‌! ‌

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.