ಅಕ್ಷಯ ತೃತೀಯಕ್ಕೆ ಮಹಾನಗರ ಸಜ್ಜು


Team Udayavani, Apr 18, 2018, 12:13 PM IST

akhshaya.jpg

ಬೆಂಗಳೂರು: ಅಕ್ಷಯ ತೃತೀಯ ಸ್ವಾಗತಕ್ಕೆ ಮಹಾನಗರ ಸಜ್ಜಾಗಿದೆ. ಒಂದೆಡೆ ವಿವಿಧ ರಿಯಾಯಿತಿ ಹಾಗೂ ಕೊಡುಗೆಗಳ ಘೋಷಣೆಯೊಂದಿಗೆ ಚಿನ್ನಾಭರಣ ಮಳಿಗೆಗಳು  ಗ್ರಾಹಕರನ್ನು ಆಕರ್ಷಿಸಲು ಮುಂದಾಗಿದ್ದರೆ ಮತ್ತೂಂದೆಡೆ ಅಕ್ಷಯ ತೃತೀಯ ದಿನದಂದು ಚಿನ್ನ ಖರೀದಿಸಿದರೆ ಶುಭ ಎಂಬ ನಂಬಿಕೆ ಹಿನ್ನೆಲೆಯಲ್ಲಿ ಸಾರ್ವಜನಿಕರು ಉತ್ಸುಕರಾಗಿದ್ದಾರೆ.

ಹಿಂದೂ ಸಂಪ್ರದಾಯದ ಪ್ರಕಾರ ಅಕ್ಷಯ ತೃತೀಯದಂದು ಚಿನ್ನ ಖರೀದಿಸಿದರೆ  ಶುಭವೆಂಬ ನಂಬಿಕೆ ಇದೆ. ಅದರಂತೆಯೇ ವರ್ಷವಿಡಿ ಈ ದಿನಕ್ಕಾಗಿ ಕೆಲವರು ಕಾಯ್ದು ಚಿನ್ನ ಅಥವಾ ಬೆಳ್ಳಿಯನ್ನು ಕೊಂಡುಕೊಳ್ಳುವುದು ವಾಡಿಕೆ. ಕೃತಿಕಾ ನಕ್ಷತ್ರದಲ್ಲಿ ಅಕ್ಷಯ ತೃತೀಯ ಬಂದಿರುವುದು ಈ ಬಾರಿಯ ವಿಶೇಷವಾಗಿದೆ.

ಬುಧವಾರ ಬೆಳಗ್ಗೆ 3.52ಕ್ಕೆ ಆರಂಭವಾಗಿ ಗುರುವಾರ ಮಧ್ಯಾಹ್ನ 1.35ಕ್ಕೆ ಮುಕ್ತಾಯಗೊಳ್ಳಲಿದ್ದು, ಈ ಎರಡೂ ದಿನವೂ ಜನ ಚಿನ್ನ ಖರೀದಿ ಮಾಡಲಿದ್ದಾರೆ. ಕಳೆದ ಬಾರಿ ನೋಟು ಅಮಾನ್ಯದ ಬಿಸಿಯಿಂದ ಅಕ್ಷಯ ತೃತೀಯವೂ ಕಳೆಗುಂದಿತ್ತು. ಆದರೆ ಈ ಬಾರಿ ಮಾರುಕಟ್ಟೆ ಚೇತರಿಸಿದೆ ಎಂದು ಚಿನ್ನಾಭರಣ ಅಂಗಡಿಗಳ ಮಾಲೀಕರು ಹೇಳುತ್ತಾರೆ.

ಜಗಮಗಿಸುವ ಮಳಿಗೆಗಳು: ನಗರದ ಕೆಲವು ಆಭರಣ ಮಳಿಗೆಗಳಲ್ಲಿ ಅಕ್ಷಯ ತೃತೀಯ ವಿಶೇಷ ಮಾರಾಟ ಯೋಜನೆ ಆರಂಭಿಸಲಾಗಿದೆ. ಮಲಬಾರ್‌, ಕನಿಷ್ಕಾ, ಭೀಮಾ ಸೇರಿದಂತೆ ಹಲವು ಮಳಿಗೆಗಳಲ್ಲಿ ಚಿನ್ನಾಭರಣ ಖರೀದಿಗೆ ಆಗಮಿಸುವ ಗ್ರಾಹಕರಿಗೆ ತಂಪು ಪಾನೀಯ, ಲಘು ಉಪಹಾರದ ವ್ಯವಸ್ಥೆಯೂ ಮಾಡಲಾಗಿದೆ. 

ಬಡ ಗ್ರಾಹಕರಿಗೂ ಉಂಟು: ನಗರದ ಬಹುತೇಕ ಚಿನ್ನಾಭರಣ ಮಳಿಗೆಗಳಲ್ಲಿ ಬಡ ಗ್ರಾಹಕರಿಗೆ ಆಭರಣ ಖರೀದಿಸಲು ಕಷ್ಟವಾಗುತ್ತದೆ ಎಂಬ ಉದ್ದೇಶದಿಂದ 1ಗ್ರಾಂ ನಾಣ್ಯಗಳನ್ನು ತಯಾರಿಸಿ ಮಾರಾಟಕ್ಕೆ ಇಡಲಾಗಿದೆ. ಈ ನಾಣ್ಯಕ್ಕೆ ಯಾವುದೇ ತಯಾರಿಕ ವೆಚ್ಚ ಸೇರಿಸಿದೆ ಮೂಲ ಬೆಲೆಗೆ ನೀಡುವ ಕೊಡುಗೆ ಘೋಷಿಸಲಾಗಿದೆ.

ಕಳೆದ ಬಾರಿಗಿಂತ ಈ ಬಾರಿ ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ ಬರುತ್ತಿದ್ದು, ಹೆಚ್ಚಿನ ವ್ಯಾಪಾರ ನಿರೀಕ್ಷೆಯಲ್ಲಿದ್ದೇವೆ. ಅಮೇರಿಕಾ ಸಿರಿಯಾ ಯುದ್ದ ಪರಿಣಾಮದಿಂದ ಪ್ರತಿ ಗ್ರಾಂಗೆ 200 ರೂ ಹೆಚ್ಚಾಗಿದೆ. ನಮ್ಮಲ್ಲಿ ಖರೀದಿ ಮಾಡುವ ಪ್ರತಿ ಗ್ರಾಹಕರಿಗೂ ಪಂಚಲೋಹದ ಲಕ್ಷಿ ವಿಗ್ರಹ ಉಡುದೊರೆ ನೀಡಲಾಗುವುದು.
-ಶರವಣ. ಶ್ರೀ ಸಾಯಿಗೋಲ್ಡ್‌ ಪ್ಯಾಲೇಸ್‌ ಮಾಲೀಕ.

ಅಕ್ಷಯ ತೃತೀಯ ಅಂಗವಾಗಿ ಈಗಾಗಲೇ ಮುಂಗಡ ಬುಕ್ಕಿಂಗ್‌ ಆಗಿದ್ದು, ಬಹುತೇಕ ಗ್ರಾಹಕರು ಚಿಕ್ಕ ರಿಂಗ್‌, ಓಲೆ ಹಾಗೂ ನಾಣ್ಯಗಳನ್ನು ಕೇಳುತ್ತಿದ್ದಾರೆ. ಸಾಂಪ್ರದಾಯಿಕ ಆಭರಣಗಳತ್ತ ಆಸಕ್ತಿ ತೋರುತ್ತಿದ್ದಾರೆ.
-ಪ್ರಕಾಶ್‌. ಮಾರಾಟ ಪ್ರತಿನಿಧಿ. ಭೀಮಾ ಗೋಲ್ಡ್‌$ 

ಟಾಪ್ ನ್ಯೂಸ್

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

Bengaluru: ರಾಜಕಾಲುವೆ ಒತ್ತುವರಿಯೇ ಅವಾಂತರಕ್ಕೆ ಕಾರಣ; ಆಯುಕ್ತ

Bengaluru: ರಾಜಕಾಲುವೆ ಒತ್ತುವರಿಯೇ ಅವಾಂತರಕ್ಕೆ ಕಾರಣ; ಆಯುಕ್ತ

Bengalruru Rain: ಬಿಬಿಎಂಪಿ ಕಳಪೆ ಕಾಮಗಾರಿ ಬಿಚ್ಚಿಟ್ಟ ಮಳೆ

Bengalruru Rain: ಬಿಬಿಎಂಪಿ ಕಳಪೆ ಕಾಮಗಾರಿ ಬಿಚ್ಚಿಟ್ಟ ಮಳೆ

5

Bengaluru Rain: ಮಳೆಗೆ 4 ಬಡಾವಣೆ ನಿವಾಸಿಗಳ ಗುಳೆ!

3

Bengaluru Airport: ನಗರದಲ್ಲಿ ಶೀಘ್ರವೇ ಏರ್‌ಟ್ಯಾಕ್ಸಿ ಸೇವೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

5-ptr

Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು

simha roopini kannada movie

Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್‌ ರಾಜ್‌ ನಿರ್ದೇಶನ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.