ಮತದಾರರ ಜಾಗೃತಿಗಾಗಿ ಬಸ್ಗೆ ಭಿತ್ತಿಪತ್ರ
Team Udayavani, Apr 18, 2018, 4:25 PM IST
ಧಾರವಾಡ: ಮತದಾನ ಮಹತ್ವದ ಅರಿವು ಮೂಡಿಸುವ ಉದ್ದೇಶದಿಂದ ನಗರದ ಹೊಸಬಸ್ ನಿಲ್ದಾಣದಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮ ಹಾಗೂ ಬಸ್ಗಳಲ್ಲಿ ಭಿತ್ತಿಪತ್ರ ಅಂಟಿಸುವ ಕಾರ್ಯಕ್ಕೆ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರಾಗಿರುವ ಜಿಪಂ ಸಿಇಒ ಸ್ನೇಹಲ್ ಆರ್. ಮಂಗಳವಾರ ಚಾಲನೆ ನೀಡಿದರು.
ಪ್ರಯಾಣಿಕರು, ಮಹಿಳೆಯರು, ಯುವಕ-ಯುವತಿಯರು ಹಾಗೂ ಹಿರಿಯ ನಾಗರಿಕರಿಗೆ ಜಾಗೃತಿ ಕರಪತ್ರಗಳನ್ನು ವಿತರಿಸಿದ ಸ್ನೇಹಲ್ ಅವರು ಮೇ 12ರಂದು ತಪ್ಪದೇ ಮತದಾನ ಮಾಡಲು ಮನವಿ ಮಾಡಿದರು.
ಜಿಲ್ಲಾ ವಾರ್ತಾಧಿ ಕಾರಿ ಮಂಜುನಾಥ ಡೊಳ್ಳಿನ, ವಾಕರಸಾ ಸಂಸ್ಥೆಯ ಅಧಿಕಾರಿಗಳಾದ ಡಿ. ರಾಧಾಕೃಷ್ಣ, ಶಶಿಧರ ಕುಂಬಾರ, ಶಿವಪ್ರಸಾದ, ರಾಜೇಂದ್ರ ರೂಗಿ, ಎಸ್.ಆರ್.ಅದರಗುಂಚಿ, ಸಿ.ಐ. ಹಿರೇಹೊಳಿ ಇನ್ನಿತರರಿದ್ದರು. ವಾಕರಸಾ ಸಂಸ್ಥೆಯ ಹುಬ್ಬಳ್ಳಿ ಹಾಗೂ ಧಾರವಾಡ ವಿಭಾಗದ ಬಸ್ಸುಗಳು ಮತ್ತು ಬೇಂದ್ರೆ ನಗರ ಸಾರಿಗೆಯ ವಾಹನಗಳಲ್ಲಿ ಸುಮಾರು 3 ಸಾವಿರ ಭಿತ್ರಿ ಪತ್ರಗಳನ್ನು ಅಂಟಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ
B.C.Road ಏನು ಅಫ್ಘಾನಿಸ್ಥಾನ,ಪಾಕಿಸ್ಥಾನದಲ್ಲಿ ಇದೆಯಾ?: ಮುತಾಲಿಕ್ ಕಿಡಿ
Hubli: ರಾಡ್ ಬಿದ್ದು ಎಎಸ್ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ
Meet Friends: ಧಾರವಾಡದ ಹಳೆಯ ಗೆಳೆಯರ ಭೇಟಿಯಾದ ತೆಲುಗು ನಟ ಶ್ರೀಕಾಂತ್
Hubli: ಬೈಕಲ್ಲಿ ಹೋಗುತ್ತಿದ್ದಾಗ ತಲೆಗೆ ರಾಡ್ ಬಿದ್ದು ಗಾಯಗೊಂಡಿದ್ದ ಎಎಸ್ಐ ಸಾವು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.