ಉಂಡಾರು ಬ್ರಹ್ಮಕಲಶೋತ್ಸವಕ್ಕೆ ಗ್ರಾಮಸ್ಥರೇ ಬೆಳೆಸಿದ ತರಕಾರಿ


Team Udayavani, Apr 19, 2018, 6:00 AM IST

1604Kpe1a.jpg

ಕಾಪು: ಉಂಡಾರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ನಡೆಯುತ್ತಿದ್ದು, ಈ ದಿನಗಳಲ್ಲಿ ಅನ್ನಸಂತರ್ಪಣೆಗೆ ಗ್ರಾಮಸ್ಥರೇ ಬೆಳೆದ ಸಾವಯವ ತರಕಾರಿಯ ಅಡುಗೆ ಮಾಡಲಾಗುತ್ತಿದೆ. 

ಎ.18ರಿಂದ ಎ.27ರವರೆಗೆ ಕಾರ್ಯಕ್ರಮ ನಡೆಯ ಲಿದ್ದು, ಈ ಸಂದರ್ಭ ಬೇಕಾದ ತರಕಾರಿಗಳನ್ನು ಗ್ರಾಮದ ನಾಲ್ಕು ಕಡೆಗಳಲ್ಲಿ ಬೆಳೆಸಲಾಗಿದೆ. ಜತೆಗೆ ಪೂಜಾ ಕಾರ್ಯಕ್ಕೆ ಕಬ್ಬನ್ನೂ ಬೆಳೆಸಲಾಗಿದೆ.  

ಗ್ರಾಮದ ಪ್ರಗತಿಪರ ಕೃಷಿಕರಾದ ಉದಯ್‌ ಜಿ. ಉಂಡಾರು ದೇವಸ್ಥಾನದ ಬಳಿಯ ವನಜಾಕ್ಷಮ್ಮ ಅವರ ಗದ್ದೆಯಲ್ಲಿ ಸೌತೆಕಾಯಿ ಮತ್ತು ತನ್ನ ಸ್ವಂತ ಗದ್ದೆಯಲ್ಲಿ ಕಬ್ಬನ್ನು ಬೆಳೆಸಿದ್ದಾರೆ. ಇನ್ನಂಜೆ ಮೂಡುಮನೆಯ ರವಿವರ್ಮ ಶೆಟ್ಟಿ ಮತ್ತು ಚಂದ್ರಹಾಸ ಗುರುಸ್ವಾಮಿ ಅವರು ಬೂದು ಕುಂಬಳ ಮತ್ತು ಸೌತೆ ಕಾಯಿ, ದಿನೇಶ್‌ ಶೆಟ್ಟಿ ಕಲ್ಯಾಲು ಸೌತೆಕಾಯಿ, ಕೃಷ್ಣ ಅಮೀನ್‌ ಅವರು ತರಕಾರಿ ಬೆಳೆ, ವಿಷ್ಣು ಫ್ರೆಂಡ್ಸ್‌ ವತಿಯಿಂದ ಕಲ್ಲಿಮಾರು ಗದ್ದೆಯಲ್ಲಿ ಅಲಸಂಡೆ, ಇನ್ನಂಜೆ ಬಿಲ್ಲವರ ಸಂಘದ ವತಿಯಿಂದ ವಿವಿಧ ತರಕಾರಿಗಳನ್ನು ಬೆಳೆಯಲಾಗಿದೆ. 
 
ಸಮಾರಾಧನೆಯೇ ವಿಶೇಷ
ಉಂಡಾರು ದೇಗುಲದಲ್ಲಿ ಅನ್ನಸಂತರ್ಪಣೆಯೇ ಮುಖ್ಯ ಸೇವೆಯಾಗಿದೆ. ದೇವರು ಉಂಡ ನೆನಪಿಗೆ ಕರ್ಕಾಟಕ ಮಾಸದ ಆಟಿ ಅಮಾವಾಸ್ಯೆಯಂದು ದೇವರಿಗೆ ಬೇಯಿಸಿದ ಮಾವಿನಕಾಯಿ ನೈವೇದ್ಯವನ್ನು ಸಮರ್ಪಿಸುವುದು, ಗ್ರಾಮಸ್ಥರು ಪ್ರಸಾದ ಸ್ವೀಕರಿಸುವ ಸಂಪ್ರದಾಯ ಇಲ್ಲಿದೆ. ಇದರೊಂದಿಗೆ ಭಕ್ತರು ಹರಿಕೆಯಾಗಿ ಸಮಾರಾಧನೆ ಸೇವೆ ನೀಡುವುದು ವಾಡಿಕೆಯಲ್ಲಿದೆ. 

ಅಳಿಲು ಸೇವೆ  
ಬ್ರಹ್ಮಕಲಶೋತ್ಸವ ಸಂದರ್ಭ ಕ್ವಿಂಟಾಲ್‌ಗ‌ಟ್ಟಲೆ ತರಕಾರಿ ಅಗತ್ಯವಿದ್ದು ಅದರಲ್ಲಿ ನಮ್ಮದೂ ಒಂದು ಪಾಲು ಅಳಿಲಿ ಸೇವೆ ಇರಲಿ ಎಂಬ ಮನೋಭಾವದೊಂದಿಗೆ ತರಕಾರಿಯನ್ನು ಬೆಳೆದಿದ್ದೇವೆ. 
– ಉದಯ್‌ ಜಿ., ಕೃಷಿಕರು  

ಮನೆಯ ತರಕಾರಿ ದೇವರಿಗೆ
ಬ್ರಹ್ಮಕಲಶೋತ್ಸವಕ್ಕೆ ಹೊರೆ ಕಾಣಿಕೆಗಾಗಿ ಪೇಟೆಯಿಂದ ತರಕಾರಿ ತಂದು ಸಮರ್ಪಣೆ ಮಾಡುವುದು ಸರಿಯೆಂದು ಕಾಣಲಿಲ್ಲ. ಅದಕ್ಕಾಗಿ ಮನೆಯಲ್ಲೇ ತರಕಾರಿ ಬೀಜ ಬಿತ್ತನೆ ನಡೆಸಿ, ಸಾವಯವ ಬೆಳೆ ಬೆಳೆಸಿದ್ದೇವೆ.
– ರವಿವರ್ಮ ಶೆಟ್ಟಿ, ಮೂಡುಮನೆ  

– ರಾಕೇಶ್‌ ಕುಂಜೂರು

ಟಾಪ್ ನ್ಯೂಸ್

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-a-kota-pammu

Pramod Madhwaraj ಅವರದ್ದು ಯಾರನ್ನೂ ದ್ವೇಷಿಸದ ಅಪರೂಪದ ವ್ಯಕ್ತಿತ್ವ: ಕೋಟ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

4

Malpe: ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

1

Udupi: ಅಡ್ಡಗಟ್ಟಿ ಹಲ್ಲೆ, ಜೀವಬೆದರಿಕೆ; ದೂರು

13(1)

Udupi: ಸಂತೆಕಟ್ಟೆ ಓವರ್‌ಪಾಸ್‌ ಕಾಮಗಾರಿ ಚುರುಕು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

mantrika kannada movie

Kannada Cinema; ಮಾಂತ್ರಿಕ ಆಟ ಶುರು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.