ಸಮನ್ವಯತೆಯಿಂದ ಪಕ್ಷದ ಗೆಲುವಿಗೆ ಶ್ರಮಿಸಿ
Team Udayavani, Apr 20, 2018, 6:40 AM IST
ಬೆಂಗಳೂರು: ಸಾಮಾಜಿಕ ಜಾಲತಾಣ ಹಾಗೂ ಪ್ರಚಾರ ಮತ್ತು ಮಾಧ್ಯಮ ವಿಭಾಗ ಸಮನ್ವಯತೆಯಿಂದ ಕಾರ್ಯ ನಿರ್ವಹಿಸಿ
ಪಕ್ಷದ ಗೆಲುವಿಗೆ ಶ್ರಮಿಸುವಂತೆ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಕಿವಿಮಾತು ಹೇಳಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಪ್ರಚಾರ, ಮಾಧ್ಯಮ,ಸಾಮಾಜಿಕ ಜಾಲತಾಣ, ಕಾನೂನು ವಿಭಾಗಗಳ ಸಭೆ ನಡೆಸಿದ ಅವರು, ಕರ್ನಾಟಕದ ಚುನಾವಣೆ ಬಿಜೆಪಿ ಪಾಲಿಗೆ ಮಹತ್ವದ್ದಾಗಿದೆ.
ಬೆಂಗಳೂರು, ಬೆಳಗಾವಿ, ಬಳ್ಳಾರಿ,ಮಂಗಳೂರು, ಮೈಸೂರು, ಕಲಬುರಗಿ, ಶಿವಮೊಗ್ಗ ಮಹಾನಗರಗಳಲ್ಲಿ ನಗರ ಪ್ರದೇಶದ ಜನತೆಗೆ ನಮ್ಮ ಕಾರ್ಯಕ್ರಮಗಳು ಹಾಗೂ ಕೇಂದ್ರದ ಯೋಜನೆಗಳ ಮಾಹಿತಿಯನ್ನು ಮನೆ ಮನೆಗೆ ತಲುಪಿಸಬೇಕು. ಆ ನಿಟ್ಟಿನಲ್ಲಿ ಕೆಲಸ ಮಾಡಿ ಎಂದು ಸೂಚಿಸಿದರು ಎಂದು ಮೂಲಗಳು ತಿಳಿಸಿವೆ.
ಕಾನೂನು ವಿಭಾಗ ಮತ್ತಷ್ಟು ಸುಧಾರಣೆಯಾಗಬೇಕು. ಪ್ರತಿಪಕ್ಷಗಳ ಟೀಕೆ,ಟಿಪ್ಪಣಿ, ಪ್ರಚೋದನೆಗಳ ಬಗ್ಗೆ ಗಮನಹರಿಸಿ ಅದರ ಬಗ್ಗೆ ಚುನಾವಣಾ ಆಯೋಗ, ಜಿಲ್ಲಾಡಳಿತ, ಎಸ್ಪಿಗಳಿಗೆ ತ್ವರಿತವಾಗಿ ದೂರು ಸಲ್ಲಿಸಬೇಕೆಂದು ಹೇಳಿದರು ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.