ಆನ್‌ಲೈನಲ್ಲೇ ಖಾತಾ ಕಾರ್ಯ


Team Udayavani, Apr 20, 2018, 11:47 AM IST

online.jpg

ಬೆಂಗಳೂರು: ಇನ್ನುಮುಂದೆ ಸಹಾಯಕ ಕಂದಾಯ ಅಧಿಕಾರಿಗಳ (ಎಆರ್‌ಒ) ಕಚೇರಿಗಳಲ್ಲಿ ಖಾತಾ ನೋಂದಣಿ ಹಾಗೂ ವರ್ಗಾವಣೆಗೆ ಅರ್ಜಿಗಳನ್ನು ಸ್ವೀಕರಿಸುವಂತಿಲ್ಲ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಪಾಲಿಕೆಯ ಎಆರ್‌ಒ ಕಚೇರಿಗಳಲ್ಲಿ ನಾಗರಿಕರು ಖುದ್ದು ಭೇಟಿ ನೀಡಿ ಖಾತಾ ನೋಂದಣಿ ಹಾಗೂ ವರ್ಗಾವಣೆಗೆ ಅರ್ಜಿ ನೀಡಿದರೂ, ಅರ್ಜಿಗಳ ವಿಲೇವಾರಿ ವಿಳಂಬವಾಗುತ್ತಿದೆ.  ಆ ಹಿನ್ನೆಲೆಯಲ್ಲಿ ಖಾತಾ ನೋಂದಣಿ ಹಾಗೂ ವರ್ಗಾವಣೆ (ಖಾತಾ ವಿಭಜನೆ ಹಾಗೂ ಜೋಡಣೆ) ಸೇವೆಗಳನ್ನು ಆನ್‌ಲೈನ್‌ ಮೂಲಕವೇ ನಿರ್ವಹಿಸಬೇಕು ಎಂದು ನಗರಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ. 

ಆನ್‌ಲೈನ್‌ ಖಾತಾ ಸೇವೆಗಳಿಗೆ ಇ-ಆಡಳಿತ ಇಲಾಖೆಯ ವತಿಯಿಂದ ತಂತ್ರಾಶ ಅಭಿವೃದ್ಧಿಪಡಿಸಲಾಗಿದ್ದು ಈಗಾಗಲೇ ಪ್ರಯೋಗಿಕವಾಗಿ ಯಶಸ್ವಿಯಾಗಿದೆ. ಹೀಗಾಗಿ, ಇನ್ಮುಂದೆ ಆನ್‌ಲೈನ್‌ನಲ್ಲೇ ವಿಲೇವಾರಿ ಮಾಡಬೇಕು. ಕಂದಾಯ ಅಧಿಕಾರಿಗಳು ಸಾರ್ವಜನಿಕರಿಂದ ಖಾತಾ ನೋಂದಣಿ ಹಾಗೂ ವರ್ಗಾವಣೆಗೆ ಸಂಬಂಧಿಸಿದ ಅರ್ಜಿಗಳನ್ನು ಸ್ವೀಕರಿಸುವಂತಿಲ್ಲ ಎಂದು ಇಲಾಖೆ ಗುರುವಾರ ಸುತ್ತೋಲೆ ಹೊರಡಿಸಿದೆ.  ಸಾರ್ವಜನಿಕರು ಖಾತಾ ನೋಂದಣಿ ಹಾಗೂ ವರ್ಗಾವಣೆ ಸೇವೆಗಳಿಗಾಗಿ ಬೆಂಗಳೂರು ಒನ್‌ ಕೇಂದ್ರಗಳ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. 

ಉದಯವಾಣಿ ಪ್ರಕಟಿಸಿತ್ತು: ಸಾರ್ವಜನಿಕರು ಅನಗತ್ಯವಾಗಿ ಬಿಬಿಎಂಪಿ ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಲು ಹಾಗೂ ಆಡಳಿತದಲ್ಲಿ ಪಾರದರ್ಶಕತೆ ತರುವ ಉದ್ದೇಶದಿಂದ ಖಾತಾ ನೋಂದಣಿ, ವರ್ಗಾವಣೆ, ವಿಭಜನೆ ಹಾಗೂ ಜೋಡಣೆಯಂತಹ ಸೇವೆಗಳನ್ನು ಆನ್‌ಲೈನ್‌ಗೊಳಿಸಲು ಬಿಬಿಎಂಪಿ ಮುಂದಾಗಿರುವ ಕುರಿತು “ಉದಯವಾಣಿ’ಯ ಮಂಗಳವಾರ (ಏ.17) “ಇನ್ನು ಖಾತಾ ಕೂಡ ಆನ್‌ಲೈನ್‌ನಲ್ಲೇ’ ಎಂಬ ಶೀರ್ಷಿಕೆಯಡಿಯಲ್ಲಿ ವಿಶೇಷ ವರದಿ ಪ್ರಕಟಿಸಿತ್ತು. 

ಸಾರ್ವಜನಿಕರಿಗೆ ಆನ್‌ಲೈನ್‌ ಮೂಲಕ ಖಾತಾ ನೋಂದಣಿ ಹಾಗೂ ವರ್ಗಾವಣೆ ಸೇವೆಗಳನ್ನು ಒದಗಿಸಲು ಇ-ಆಡಳಿತ ಇಲಾಖೆಯಿಂದ ತಂತ್ರಾಂಶ ಅಭಿವೃದ್ಧಿಪಡಿಸಲಾಗಿದೆ. ಅದರಂತೆ ಇನ್ನು ಮುಂದೆ ಸಹಾಯಕ ಕಂದಾಯ ಅಧಿಕಾರಿಗಳು ಅರ್ಜಿಗಳನ್ನು ಸ್ವೀಕರಿಸುವಂತಿಲ್ಲ. ಸಾರ್ವಜನಿಕರು ಆನ್‌ಲೈನ್‌ ಇಲ್ಲವೆ, ಬೆಂಗಳೂರು ಒನ್‌ ಕೇಂದ್ರಗಳ ಮೂಲಕ ಸೇವೆ ಪಡೆಯಬಹುದು. 
-ಎನ್‌.ಮಂಜುನಾಥ ಪ್ರಸಾದ್‌, ಬಿಬಿಎಂಪಿ ಆಯುಕ್ತ

ಟಾಪ್ ನ್ಯೂಸ್

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

Bengaluru: ರಾಜಕಾಲುವೆ ಒತ್ತುವರಿಯೇ ಅವಾಂತರಕ್ಕೆ ಕಾರಣ; ಆಯುಕ್ತ

Bengaluru: ರಾಜಕಾಲುವೆ ಒತ್ತುವರಿಯೇ ಅವಾಂತರಕ್ಕೆ ಕಾರಣ; ಆಯುಕ್ತ

Bengalruru Rain: ಬಿಬಿಎಂಪಿ ಕಳಪೆ ಕಾಮಗಾರಿ ಬಿಚ್ಚಿಟ್ಟ ಮಳೆ

Bengalruru Rain: ಬಿಬಿಎಂಪಿ ಕಳಪೆ ಕಾಮಗಾರಿ ಬಿಚ್ಚಿಟ್ಟ ಮಳೆ

5

Bengaluru Rain: ಮಳೆಗೆ 4 ಬಡಾವಣೆ ನಿವಾಸಿಗಳ ಗುಳೆ!

3

Bengaluru Airport: ನಗರದಲ್ಲಿ ಶೀಘ್ರವೇ ಏರ್‌ಟ್ಯಾಕ್ಸಿ ಸೇವೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

mantrika kannada movie

Kannada Cinema; ಮಾಂತ್ರಿಕ ಆಟ ಶುರು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.