ನರೋಡ ಪಾಟಿಯಾ: ಬಿಜೆಪಿಯ ಕೊದ್ನಾನಿ ಖುಲಾಸೆ; ಬಜರಂಗಿ ಅಪರಾಧಿ
Team Udayavani, Apr 20, 2018, 12:34 PM IST
ಅಹ್ಮದಾಬಾದ್: ಗುಜರಾತ್ನ ನರೋಡಾ ಪಾಟಿಯಾ ಕೇಸ್ನಲ್ಲಿ ಗುಜರಾತ್ ಹೈಕೋರ್ಟ್ ಇಂದು ಶುಕ್ರವಾರ ಭಾರತೀಯ ಜನತಾ ಪಕ್ಷದ ನಾಯಕಿ ಮಾಯಾ ಕೊದ್ನಾನಿ ಅವರನ್ನು ಖುಲಾಸೆಗೊಳಿಸಿದೆ; ಆದರೆ ಬಜರಂಗ ದಳ ನಾಯಕ ಬಾಬು ಬಜರಂಗಿ ಅವರು ಅಪರಾಧಿ ಎಂಬ ತೀರ್ಪನ್ನು ಎತ್ತಿ ಹಿಡಿದಿದೆ.
ಕೊದ್ನಾನಿ ಮಾತ್ರವಲ್ಲದೆ ನರೋಡಾ ಪಾಟಿಯಾ ದೊಂಬಿ ಪ್ರಕರಣದ ಗಣಪತ್ ಛಾರಾ ಮತ್ತು ಹರೀಶ್ ಛಾರಾ ಅವರನ್ನು ಎಲ್ಲ ಆರೋಪಗಳಿಂದ ಗುಜರಾತ್ ಹೈಕೋರ್ಟ್ ಖುಲಾಸೆ ಗೊಳಿಸಿದೆ.
2002ರ ಫೆ.27ರಂದು ಗೋದ್ರಾ ಸ್ಟೇಶನ್ನಲ್ಲಿ ಸಾಬರ್ಮತಿ ಎಕ್ಸ್ಪ್ರೆಸ್ ರೈಲಿನ ಎಸ್-6 ಕೋಚ್ಗೆ ಬೆಂಕಿ ಹಾಕಲಾದುದನ್ನು ಅನಸರಿಸಿ ನಡೆದಿದ್ದ ನರೋಡಾ ಪಾಟಿಯಾ ನರಮೇಧದಲ್ಲಿ ಕನಿಷ್ಠ 97 ಮುಸ್ಲಿಮರನ್ನು ಹತ್ಯೆಗೈಯಲಾಗಿತ್ತು. ಸಾಬರ್ಮತಿ ಎಕ್ಸ್ಪ್ರೆಸ್ ರೈಲಿನ ಬೆಂಕಿಗೆ 58 ಹಿಂದೂ ಕರಸೇವಕರು ಸುಟ್ಟು ಕರಕಲಾಗಿದ್ದರು.
ನರೋಡಾ ಪಾಟಿಯಾ ನರಮೇಧದ ಕೇಸಿನ ವಿಚಾರಣೆಯನ್ನು ಜಸ್ಟಿಸ್ ಹರ್ಷ ದೇವಾನಿ ಮತ್ತು ಜಸ್ಟಿಸ್ ಎ ಎಸ್ ಸುಪೇಹಿಯಾ ಅವರನ್ನು ಒಳಗೊಂಡು ಇಬ್ಬರು ನ್ಯಾಯಾಧೀಶರ ಪೀಠವು 2017ರ ಆಗಸ್ಟ್ನಲ್ಲಿ ವಿಚಾರಣೆಯನ್ನು ಮುಗಿಸಿ ಆದೇಶವನ್ನು ಕಾಯ್ದಿರಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Recommendation: ನ್ಯಾ. ಸಂಜೀವ್ ಖನ್ನಾ ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿ
NDA CMs Meet: ರಾಷ್ಟ್ರದ ಅಭಿವೃದ್ಧಿಗೆ ಎನ್ಡಿಎ ಬದ್ಧ: ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.