ವಿಕ್ರೋಲಿ ಮೆಡಿಕೋಸ್ ಅಸೋಸಿಯೇಶನ್ ವಾರ್ಷಿಕ ವೈಜ್ಞಾನಿಕ ಕಾರ್ಯಾಗಾರ
Team Udayavani, Apr 20, 2018, 1:49 PM IST
ಮುಂಬಯಿ: ವಿಕ್ರೋಲಿ ಮೆಡಿಕೋಸ್ ಅಸೋಸಿಯೇಶನ್ ವತಿಯಿಂದ ವಾರ್ಷಿಕ ವೈಜ್ಞಾನಿಕ ಕಾರ್ಯಾಗಾರವು ಎ. 15 ರಂದು ಪೊವಾಯಿಯ ಹೀರಾನಂದಾನಿಯ ಹೊಟೇಲ್ ಮೆಲುಹಾ-ದಿ-ಫೆರ್° ಇಲ್ಲಿ ನಡೆಯಿತು.
ಕಾರ್ಯಾಗಾರದಲ್ಲಿ ಮುಖ್ಯ ಅತಿಥಿಯಾಗಿ ಮಹಾರಾಷ್ಟ್ರ ವಸತಿ ಸಚಿವ ಪ್ರಕಾಶ್ ಮೆಹ¤ ಅವರು ಸಂಸ್ಥೆಯ ಲಿಪ್ರಸಿ ಹ್ಯಾಂಡ್ಬಿಲ್ನ್ನು ಬಿಡುಗಡೆಗೊಳಿಸಿ ವಿಕ್ರೋಲಿ ಮೆಡಿಕೋಸ್ ಅಸೋಸಿಯೇಶನ್ ನಡೆಸುವ ಸಮಾಜಪರ ಹಾಗೂ ವೈದ್ಯಕೀಯ ಕಾರ್ಯಕ್ರಮಗಳ ಬಗ್ಗೆ ಪ್ರಶಂಸಿಸಿ ಶುಭಹಾರೈಸಿದರು.
ಶುಶ್ರೂಷ ಆಸ್ಪತ್ರೆಯ ಆಥೋìಪೆಡಿಕ್ ಸರ್ಜನ್ ಡಾ| ನಂದ ಕುಮಾರ್ ಲಾಡ್, ಲಿಪ್ರಸಿ ಯೋಜನೆಯ ಮುಖ್ಯಸ್ಥ ಡಾ| ವಿವೇಕ್ ಪೈ, ವಿಕ್ರೋಲಿ ಮೆಡಿಕೋಸ್ ಅಸೋಸಿಯೇಶನ್ ಇದರ ಅಧ್ಯಕ್ಷ ಡಾ| ಆರ್. ಮೋದಿ, ಗೌರವ ಪ್ರಧಾನ ಕಾರ್ಯದರ್ಶಿ ಡಾ| ವಿ. ಆರ್. ಗೋಪಾಲ್ ಇವರು ಪಾಲ್ಗೊಂಡು ಸಂಸ್ಥೆಯ ವಿವಿಧ ಯೋಜನೆಗಳು, ಸಮಾಜಪರ ಕಾರ್ಯಗಳ ಬಗ್ಗೆ ಮಾಹಿತಿ ನೀಡಿದರು.
ಅಸೋಸಿಯೇಶನ್ನ ಗೌರವ ಪ್ರಧಾನ ಕಾರ್ಯದರ್ಶಿ ಡಾ| ವಿ. ಆರ್. ಗೋಪಾಲ್ ಅವರು ಕಾರ್ಯಕ್ರಮವನ್ನು ನಿರ್ವಹಿಸಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಬುಧಾಬಿ: ಯು.ಎ.ಇ: ಸಿ.ಬಿ.ಎಸ್.ಸಿ.ಕ್ಲಸ್ಟರ್ ವಿಭಾಗದ ಚೆಸ್ ಟೂರ್ನಮೆಂಟ್ ಉದ್ಘಾಟನೆ
Desi Swara: “ಅಕ್ಕ’ ಅರಮನೆಯ ರಚನೆಯ ನೆನ್ನೆ, ಇಂದು, ನಾಳೆಗಳು
Desi Swara: 12ನೆಯ ಅಕ್ಕ ಸಮ್ಮೇಳನ: ವೀರಶೈವ 10 ಸಾವಿರ ವರ್ಷಗಳ ಪ್ರಾಚೀನ ಧರ್ಮ
Desi Swara: ಮಸ್ಕತ್- 40ನೇ ವರ್ಷದ ಗಣೇಶೋತ್ಸವ-ಮೂರು ದಿನದ ಉತ್ಸವ
Desi Swara: ಹೊನ್ನುಡಿ-ಜ್ಞಾನ ಬಳಸಿದರಷ್ಟೇ ಶ್ರೇಷ್ಠ..ಗರ್ವದಿಂದ ಹೊತ್ತು ತಿರುಗಬಾರದು…
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್ಐಎಗೆ ವಹಿಸಲಿ: ಶಾಸಕ ಸುನಿಲ್ ಕುಮಾರ್
Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ
Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್ ಸಿಸ್ಟಮ್
Eid: ಈದ್ ಮಿಲಾದ್ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ
Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್ ಮಿಲಾದ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.