ಸೊಲ್ಲಾಪುರದಲ್ಲಿ ಬಸವೇಶ್ವರ ಜಯಂತಿ, ಭವ್ಯ ಮೆರವಣಿಗ


Team Udayavani, Apr 20, 2018, 3:57 PM IST

gul-2.jpg

ಸೊಲ್ಲಾಪುರ: ಜಗಜ್ಯೋತಿ ಬಸವೇಶ್ವರರ 885ನೇ ಜಯಂತ್ಯುತ್ಸವದ ಅಂಗವಾಗಿ ಮಹಾತ್ಮ ಬಸವೇಶ್ವರ ಮಧ್ಯವರ್ತಿ ಜನ್ಮೋತ್ಸವ ಮಂಡಳ ವತಿಯಿಂದ ನಗರಾದ್ಯಂತ ಅದ್ಧೂರಿ ಮೆರವಣಿಗೆ ನಡೆಯಿತು. ನಗರದ ಬಾಳಿವೇಸ್‌, ಉತ್ತರ ಕಸಬಾದಿಂದ ಕೌತಮ್‌ ಚೌಕಿನಲ್ಲಿರುವ ಬಸವೇಶ್ವರ ಪುತ್ಥಳಿವರೆಗೆ ಭವ್ಯ ಮೆರವಣಿಗೆ ನಡೆಸಲಾಯಿತು. ಮೊದಲಿಗೆ ಮಹಾಪೌರ ಶೋಭಾ ಬನಶೆಟ್ಟಿ ಅವರು ಬಸವ ಮೂರ್ತಿಗೆ ಪುಷ್ಪಹಾರ ಅರ್ಪಿಸಿದರು.

ಮಹಾತ್ಮಾ ಬಸವೇಶ್ವರ ಮಧ್ಯವರ್ತಿ ಜನ್ಮೋತ್ಸವ ಮಂಡಳ ವತಿಯಿಂದ ಹಮ್ಮಿಕೊಂಡ ಮೆರವಣಿಗೆಯಲ್ಲಿ ವಿವಿಧ ಬಸವ ಸಂಘ-ಸಂಸ್ಥೆಗಳ ಕಾರ್ಯಕರ್ತರು ಪಾಲ್ಗೊಂಡಿದ್ದರು. ಬಸವೇಶ್ವರ ಮೂರ್ತಿಗೆ ಪುಷ್ಪಹಾರ ಮತ್ತು ಬಣ್ಣಬಣ್ಣದ ವಿದ್ಯುತ್‌ ದೀಪಗಳಿಂದ ಅಲಂಕರಿಸಿದರು.

ಮೆರವಣಿಗೆಯಲ್ಲಿ ಡೋಲು ಕುಣಿತವು ನೋಡುಗರ ಆಕರ್ಷಕದ ಕೇಂದ್ರ ಬಿಂದುವಾಗಿತ್ತು. ಅಲ್ಲದೇ ವಿವಿಧ ಕಲಾ ತಂಡಗಳು ಈ ಭವ್ಯ ಸಾಂಸ್ಕೃತಿಕ ಮೆರವಣಿಗೆಯಲ್ಲಿ ಭಾಗವಹಿಸಿದ್ದವು.  ಪೊಲೀಸ್‌ ಆಯುಕ್ತ ಮಹಾದೇವ ತಾಂಬಡೆ, ಪೊಲೀಸ್‌ ವರಿಷ್ಠ ಅಧಿಕಾರಿ ವೀರೇಶ ಪ್ರಭು, ಮಾಜಿ ಶಾಸಕ ಶಿವಶರಣ ಪಾಟೀಲ, ರಾಜಶೇಖರ ಶಿವದಾರೆ, ವೀರಭದ್ರೇಶ ಬಸವಂತಿ ಸೇರಿದಂತೆ ಮೊದಲಾದವರು ಬಸವೇಶ್ವರ ಮೂರ್ತಿಗೆ ಗೌರವ ಸಲ್ಲಿಸಿದರು. 

ಮಂಡಳದ ಸಂಸ್ಥಾಪಕ ಅಧ್ಯಕ್ಷ ನಂದಕುಮಾರ ಮುಸ್ತಾರೆ, ಕೃಷಿ ಉತ್ಪನ್ನ ಬಜಾರ ಸಮಿತಿ ಮಾಜಿ ಸಭಾಪತಿ ಇಂದುಮತಿ ಅಲಗೊಂಡ ಪಾಟೀಲ, ಮಾಜಿ ನಗರಸೇವಕ ಜಗದೀಶ ಪಾಟೀಲ, ಕೇದಾರ ಉಂಬರಜೆ, ಸಿದ್ದೇಶ್ವರ ಬ್ಯಾಂಕ್‌ ಅಧ್ಯಕ್ಷ ಪ್ರಕಾಶ ವಾಲೆ, ಉತ್ಸವ ಸಮಿತಿ ಅಧ್ಯಕ್ಷ ವೀರಭದ್ರೇಶ್ವರ ಬಸವಂತಿ, ರಾಜಶೇಖರ ಹಿರೇಹಬ್ಬು, ವೇ. ಬಸವರಾಜ ಶಾಸ್ತ್ರೀ, ರಾಜೇಶ ಪಾಟೀಲ, ಮಹೇಶ ಥೋಬಡೆ, ನರೇಂದ್ರ ಗಂಭೀರೆ, ಶ್ರೀಶೈಲ ಬನಶೆಟ್ಟಿ, ಅನಿಲ ಪರಮಶೆಟ್ಟಿ, ಸುದೀಪ ಚಾಕೋತೆ, ಅಶೋಕ ನಾಗಣಸೂರೆ,
ಆನಂದ ಮುಸ್ತಾರೆ, ರಾಜಶೇಖರ ವಿಜಾಪುರೆ, ಪ್ರವೀಣ ದರ್ಗೋಪಾಟೀಲ ಸೇರಿದಂತೆ ನಗರದ ಯುವಕರು ಮತ್ತು ಬಸವಾಭಿಮಾನಿಗಳು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್‌?

Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್‌?

Kalaburagi; ಕಾರು-ಬೈಕ್-ಲಾರಿ ನಡುವೆ ಡಿಕ್ಕಿ: ನಾಲ್ವರ ಸಾವು

Kalaburagi; ಕಾರು-ಬೈಕ್-ಲಾರಿ ನಡುವೆ ಡಿಕ್ಕಿ: ನಾಲ್ವರ ಸಾವು

3-chincholi

Chincholi: ಯುವಕ‌ನ ಕೊಲೆ ‌; ಕಾರಣ ನಿಗೂಢ

8-chittapur

Chittapur: ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಜಿಲ್ಲಾಧಿಕಾರಿ ಭೇಟಿ; ಪರಿಶೀಲನೆ

Kalaburagi; ರಾಜಾತಿಥ್ಯ ಆರೋಪ ಹಿನ್ನೆಲೆಯಲ್ಲಿ ಕೇಂದ್ರ ಕಾರಾಗೃಹಕ್ಕೆ ಎಡಿಜಿಪಿ ಭೇಟಿ

Kalaburagi; ರಾಜಾತಿಥ್ಯ ಆರೋಪ ಹಿನ್ನೆಲೆಯಲ್ಲಿ ಕೇಂದ್ರ ಕಾರಾಗೃಹಕ್ಕೆ ಎಡಿಜಿಪಿ ಭೇಟಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.