ತಿರುಗಾಟದ ಬೆಳ್ಳಿಹಬ್ಬಕ್ಕೆ ಸಮ್ಮಾನದ ಕಿರೀಟ 


Team Udayavani, Apr 20, 2018, 6:46 PM IST

3.jpg

ತೊಂಬಟ್ಟು ವಿಶ್ವನಾಥ ಆಚಾರ್ಯರಿಗೆ ಪೆರ್ಡೂರು ಮೇಳದಲ್ಲಿ ತಿರುಗಾಟದ ಬೆಳ್ಳಿಹಬ್ಬದ ಸಂಭ್ರಮ.ಈ ನಿಮಿತ್ತ ಅವರ ಅಭಿಮಾನಿಗಳು ಎ. 21ರಂದು ಕುಂದಾಪುರದಲ್ಲಿ ಸಮ್ಮಾನ ಕಾರ್ಯಕ್ರಮವಿರಿಸಿಕೊಂಡಿದ್ದಾರೆ.ಬಳಿಕ ಪೆರ್ಡೂರು ಮೇಳದಿಂದ ಭೀಷ್ಮ ಪ್ರತಿಜ್ಞೆ- ಭದ್ರಸೇನ -ಬರ್ಬರೀಕ ಎಂಬ ಯಕ್ಷಗಾನ ಪ್ರದರ್ಶನವಿದೆ.

ವಿಶ್ವನಾಥ ಆಚಾರ್ಯರು ಪರಂಪರೆ- ಆಧುನಿಕತೆಯ ನಡುವಿನ ಕೊಂಡಿಯಾಗಿ ಗುರುತಿಸಿಕೊಂಡಿದ್ದಾರೆ.ಅವರ ಅಭಿಮನ್ಯು, ಬಬ್ರುವಾಹನ, ಚಿತಕೇತ-ಚಿತ್ರವಾಹನ, ಲವ-ಕುಶ, ಕೃಷ್ಣ-ಬಲರಾಮ,ಧರ್ಮಾಂಗದ, ಪುಷ್ಕಳ, ಮೀನಾಕ್ಷಿ ಮಂತ್ರಿ, ವೃಷಸೇನ, ರುಕಾ¾ಂಗ-ಶುಭಾಂಗ ಮುಂತಾದ ಪುಂಡುವೇಷಗಳು ಅಪಾರ ಜನ ಮನ್ನಣೆ ಪಡೆದಿವೆ.ಜಾಂಬವತಿ ಕಲ್ಯಾಣ,ಸುಭದ್ರಾ ಕಲ್ಯಾಣ,ಕನಕಾಂಗಿ ಕಲ್ಯಾಣ,ಕೃಷ್ಣ ಸಂಧಾನ ಸೈಂದವ ವಧೆ, ಗದಾಯುದ್ಧ ಮುಂತಾದ ಪ್ರಸಂಗಗಳಲ್ಲಿನ ಕೃಷ್ಣನ ವೇಷ ಅವರದ್ದೇ ಮರುಸೃಷ್ಟಿ ಅನ್ನುವಷ್ಟು ಆಕರ್ಷಕ.ನಾಗವಲ್ಲಿ,ಪವಿತ್ರ ಪದ್ಮಿನಿ, ಶಂಕರಾಭರಣ,ರಕ ¤ಕಣ್ಣೀರು, ಅಗ್ನಿ ನಕ್ಷತ್ರ, ಅಹಂ ಬ್ರಹ್ಮಾಸ್ಮಿ ಮುಂತಾದ ಆಧುನಿಕ ಪ್ರಸಂಗಳ ಪಾತ್ರಗಳೂ ಜನಮನ್ನಣೆಗೆ ಪಾತ್ರವಾಗಿವೆ. ಭಾಗವತಿಕೆಯನ್ನೂ ಮಾಡಬಲ್ಲ ಇವರ ಪದ್ಯದ ಎತ್ತುಗಡೆ ಹಿಮ್ಮೇಳ ಪ್ರಿಯರನ್ನು ರಂಜಿಸಿವೆ. ಸ್ತ್ರೀ ಭೂಮಿಕೆಯಲ್ಲೂ ಅಭಿನಯಿಸಬಲ್ಲ ಇವರು ಕಸೆ ವೇಷಗಳಾದ ಸುಭದ್ರೆ, ಭ್ರಮಳ ಕುಂತಳೆ, ಪದ್ಮಗಂದಿ ಪ್ರಮೀಳೆ ಮುಂತಾದ ಪಾತ್ರಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ.ಕುಂದಾಪುರ ತಾಲೂಕಿನ ತೊಂಬಟ್ಟು ಎಂಬಲ್ಲಿ ಅಣ್ಣಪ್ಪ ಆಚಾರ್ಯ ಮತ್ತು ಗಿರಿಜಾ ದಂಪತಿಯ ಪುತ್ರನಾಗಿ ಜನಿಸಿದ ಇವರು ಬಳಿಕ ಪೆರ್ಡೂರು,ಸಾಲಿಗ್ರಾಮ ನೀಲಾವರ, ಹಾಲಾಡಿ ಮೇಳಗಳಲ್ಲಿ ಸೇವೆ ಸಲ್ಲಿಸಿದ್ದಾರೆ. 

ಪ್ರೊ| ಎಸ್‌.ವಿ.ಉದಯ ಕುಮಾರ ಶೆಟ್ಟಿ

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19

ಸಂಪ್ರದಾಯಬದ್ಧವಾಗಿ ರಂಗಶಿಸ್ತಿನೊಂದಿಗೆ ಹೊಸತನ ಅಳವಡಿಸಿಕೊಂಡರೆ ತಪ್ಪಿಲ್ಲ

Ropesh Shetty: ಹಳ್ಳಿಯ ಸೊಗಡಿನಲ್ಲಿ ರೂಪೇಶ್‌ ಜೈಕಾರ !

Ropesh Shetty: ಹಳ್ಳಿಯ ಸೊಗಡಿನಲ್ಲಿ ರೂಪೇಶ್‌ ಜೈಕಾರ !

1-trrr

Yakshagana: ತೆಂಕುತಿಟ್ಟಿನ “ರಂಗಸ್ಥಳದ ರಾಜ’ʼ ಅರುವ ಕೊರಗಪ್ಪ ಶೆಟ್ಟಿ

Idu Entha Lokavayya: “ಕೋಸ್ಟಲ್‌” ನಿಂದ ಕರುನಾಡು!

Idu Entha Lokavayya: “ಕೋಸ್ಟಲ್‌” ನಿಂದ ಕರುನಾಡು!

3

Yakshagana: ಚಪ್ಪಾಳೆಗಾಗಿ ರಸಾಭಾಸ ಮಾಡಬಾರದು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.