2 ವರ್ಷಗಳ ಬಳಿಕ ಭಾರತಕ್ಕೆ ಪಿಸಿಬಿ ಅಧಿಕಾರಿಗಳ ತಂಡ
Team Udayavani, Apr 21, 2018, 6:00 AM IST
ಹೊಸದಿಲ್ಲಿ: ಕೋಲ್ಕತಾದಲ್ಲಿ ಎ. 21ರಂದು ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ಸಭೆ ಆಯೋಜಿಸಿದೆ. ಇದಕ್ಕೆ ಪಾಕಿಸ್ಥಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಅಧಿಕಾರಿಗಳು ಆಗಮಿಸಲಿದ್ದಾರೆ ಎನ್ನಲಾಗಿದೆ.
ಬರೋಬ್ಬರಿ 2 ವರ್ಷಗಳ ಬಳಿಕ ಪಿಸಿಬಿ ಅಧಿಕಾರಿಗಳು ಭಾರತಕ್ಕೆ ಆಗಮಿಸುತ್ತಿದ್ದಾರೆ ಎನ್ನುವುದು ವಿಶೇಷ. ಸಭೆಗೆ ಪಿಸಿಬಿ ಮುಖ್ಯಸ್ಥ ನಿಜಾಮ್ ಸೇಥಿ, ಕ್ರಿಕೆಟ್ ನಿರ್ವಹಣಾ ಅಧಿಕಾರಿ ಸುಭಾನ್ ಅಹ್ಮದ್ ಆಗಮಿಸುತ್ತಿರುವ ಪ್ರಮುಖರು ಎನ್ನಲಾಗಿದೆ.
ಇದೇ ವೇಳೆ ಭಾರತ -ಪಾಕಿಸ್ಥಾನ ನಡುವೆ ದ್ವಿಪಕ್ಷೀಯ ಕ್ರಿಕೆಟ್ ಸರಣಿ ನಡೆಸುವ ಕುರಿತು ಗಂಭೀರ ಮಾತುಕತೆ ನಡೆಯುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDvsNZ: ಪಂತ್ ಬದಲು ಧ್ರುವ್ ಜುರೆಲ್ ವಿಕೆಟ್ ಕೀಪಿಂಗ್; ರಿಷಭ್ ಪಂತ್ ಗೆ ಏನಾಗಿದೆ?
Pro Kabaddi League: ಇಂದಿನಿಂದ ಕಬಡ್ಡಿ ಮಹಾಜಾತ್ರೆ
Womens Cricket: ನ್ಯೂಜಿಲ್ಯಾಂಡ್ ಎದುರಿನ ಏಕದಿನ ಸರಣಿಗೆ ನಾಯಕತ್ವ ಉಳಿಸಿಕೊಂಡ ಕೌರ್
Pro Kabaddi League: ಇಂದಿನಿಂದ 11ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್ ಹವಾ
Womens T20 World Cup: 6 ಬಾರಿ ಚಾಂಪಿಯನ್ ಆಸ್ಟ್ರೇಲಿಯಾ ಮಣಿಸಿ ಫೈನಲ್ಗೇರಿದ ದ.ಆಫ್ರಿಕಾ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.