ಕಥುವಾದಲ್ಲಿ ಅತ್ಯಾಚಾರ ಹತ್ಯೆ ಪ್ರಕರಣ: ಆರೋಪಿಗಳಿಗೆ ಶಿಕ್ಷೆಗೆ ಆಗ್ರಹ


Team Udayavani, Apr 21, 2018, 12:42 PM IST

21-April-7.jpg

ಸುರತ್ಕಲ್‌ : ಜಮ್ಮುವಿನ ಕಥುವಾದಲ್ಲಿ ಇತ್ತೀಚೆಗೆ ದುಷ್ಕರ್ಮಿಗಳಿಂದ ಹತ್ಯೆ ಗೀಡಾದ ಹಾಗೂ ಉತ್ತರ ಪ್ರದೇಶದ
ಉನಾವ ಪ್ರಾಂತ್ಯದಲ್ಲಿ ನಡೆದ ಅತ್ಯಾಚಾರ ಆರೋಪಿಗಳಿಗೆ ಕಠಿನ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್‌ ಕಾರ್ಯಕರ್ತರು ಸುರತ್ಕಲ್‌ನಲ್ಲಿ ಪ್ರತಿಭಟನೆ ಹಾಗೂ ಶೋಕಾಚರಣೆ ನಡೆಸಿದರು.

ಸಾಮಾಜಿಕ ಕಾರ್ಯಕರ್ತ ಎಂ.ಜಿ. ಹೆಗಡೆ ಮಾತನಾಡಿ, ಈ ಬರ್ಬರ ಕೃತ್ಯದಿಂದ ಭಾರತಕ್ಕೆ ಕಳಂಕ ತಂದಿದ್ದರೂ ಇಂತಹ ಘಟನೆಗಳಾದಾಗ ಪಕ್ಷ , ಜಾತಿ ಜತೆ ಸೇರಿಸಿ ಪ್ರತಿಭಟನೆ ಮಾಡುವುದು ತಪ್ಪು. ಅವುಗಳ ವಿರುದ್ಧ ರಾಜಕೀಯ, ಜಾತಿ ರಹಿತ ಪ್ರತಿಭಟನೆ ಆದಾಗ ಮಾತ್ರ ಹೋರಾಟಗಳಿಗೆ ಅರ್ಥ ಬರುತ್ತದೆ. ಆರೋಪಿಗಳು ಯಾವುದೇ ಸಮಾಜದವರಿರಲಿ ಕಠಿನ ಶಿಕ್ಷೆಯಾಗುವಂತೆ ಆಗಬೇಕು ಎಂದರು.

ಒಗ್ಗಟ್ಟಾಗಿ ಪ್ರತಿಭಟಿಸಿ
ಸಾಮಾಜಿಕ ಹೋರಾಟಗಾರ್ತಿ ನಂದಾ ಬಾಯಿ ಮಾತನಾಡಿ, ಮಹಿಳೆಯರು ಇಂತಹ ದೌರ್ಜನ್ಯಗಳಾದಾಗ ಒಗ್ಗಟ್ಟಾಗಿ ಪ್ರತಿಭಟಿಸಿ ಸರಕಾರಕ್ಕೆ ಒತ್ತಡ ಹಾಕಬೇಕು. ಮಹಿಳೆಯ ಸಬಲೀಕರಣಕ್ಕೆ ಮಹಿಳೆಯರು ಎಚ್ಚೆತ್ತು ಸಂಘಟನೆ ಮೂಲಕ ಶಕ್ತಿ ಪ್ರದರ್ಶಿಸ ಬೇಕು ಮಾತ್ರವಲ್ಲ ಮಹಿಳೆಯರ ಹಕ್ಕೊತ್ತಾಯಗಳನ್ನು ಸರಕಾರ ಪೂರೈಸುವಷ್ಟು ಪ್ರಬಲತೆಯನ್ನು ಪಡೆಯಬೇಕು. ಕೊಲೆ ಕೃತ್ಯ ನಡೆಸಿದ ಆರೋಪಿಗಳಿಗೆ ಶಿಕ್ಷೆಯಾಗುವ ಮೂಲಕ ಬೇರೆ ಯಾರೂ ಇಂತಹ ಕೃತ್ಯಕ್ಕೆ ಇಳಿದಂತೆ ಮಾಡಬೇಕಾಗಿದೆ ಎಂದರು.

ಶೋಕಾಚರಣೆ
ಪ್ರತಿಭಟನೆ ಬಳಿಕ ಕ್ಯಾಂಡಲ್‌ ಉರಿಸಿ ಶೋಕಾಚರಣೆ ನಡೆಸಲಾಯಿತು. ಹಂಗಾಮಿ ಅಧ್ಯಕ್ಷ ದೀಪಕ್‌ ಪೂಜಾರಿ,
ಮಹಮ್ಮದ್‌, ಸದಾಶಿವ ಶೆಟ್ಟಿ, ರಾಜೇಶ್‌ ಕುಳಾಯಿ, ಪ್ರತಿಭಾ ಕುಳಾಯಿ, ಆನಂದ ಅಮೀನ್‌, ಬಶೀರ್‌ ಬೈಕಂಪಾಡಿ, ಬಶೀರ್‌ ಅಹ್ಮದ್‌, ಹರೀಶ್‌ ಸುರತ್ಕಲ್‌, ವೈ. ರಾಘವೇಂದ್ರ ರಾವ್‌, ಹುಸೈನ್‌ ಕಾಟಿಪಳ್ಳ, ಗೋವರ್ಧನ ಶೆಟ್ಟಿಗಾರ್‌, ಮಮ್ತಾಜ್‌ ಆಲಿ, ಸಂತೋಷ್‌ ಶೆಟ್ಟಿ, ಮಲ್ಲಿಕಾರ್ಜುನ್‌, ಹಂಝ, ರೆಹಮಾನ್‌ ಖಾನ್‌ ಕುಂಜತ್ತಬೈಲ್‌ ಮೊದಲಾದವರಿದ್ದರು.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.