ಸಚಿವ ಸ್ಥಾನ ಸಿಗದ ಪಂಜಾಬ್ ಕೈ ಶಾಸಕರಿಬ್ಬರಿಂದ ಪಕ್ಷದ ಹುದ್ದೆ ತ್ಯಾಗ
Team Udayavani, Apr 21, 2018, 7:28 PM IST
ಚಂಡೀಗಢ : ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ತಮಗೆ ಸಚಿವ ಸ್ಥಾನ ಕೊಡದ ಕಾರಣಕ್ಕೆ ಆಸಮಾಧಾನಗೊಂಡ ಇಬ್ಬರು ಕಾಂಗ್ರೆಸ್ ಶಾಸಕರು ಪಕ್ಷದ ಪಂಜಾಬ್ ಘಟಕದಲ್ಲಿನ ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಿರುವ ವಿದ್ಯಮಾನ ಇಂದು ಸಂಭವಿಸಿದೆ.
ಸಂಗ್ರೂರ್ ಜಿಲ್ಲೆಯ ಅಮರಗಢ ಶಾಸಕ ಸುರ್ಜಿತ್ ಸಿಂಗ್ ಧಿಮಾನ್ ಮತ್ತು ಫಾಜಿಲ್ಕಾದ ಬಲ್ಲುವಾನಾ ಕ್ಷೇತ್ರದ ಶಾಸಕ ನಾಥು ರಾಮ್ ಅವರು ಪಕ್ಷದಲ್ಲಿನ ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಿದವರು. ಇವರಿಬ್ಬರೂ ತಮ್ಮ ತ್ಯಾಗಪತ್ರವನ್ನು ಪಂಜಾಬ್ ಪ್ರದೇಶ್ ಕಾಂಗ್ರೆಸ್ ಸಮಿತಿಯ ಮುಖ್ಯಸ್ಥ ಸುನೀಲ್ ಜಾಖಡ್ ಅವರಿಗೆ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Recommendation: ನ್ಯಾ. ಸಂಜೀವ್ ಖನ್ನಾ ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.