ಮನುಷ್ಯರ ಮೇಲೆಯೇ ಔಷಧ ಪ್ರಯೋಗಿಸಿದ ವಿದೇಶಿ ಕಂಪನಿ


Team Udayavani, Apr 22, 2018, 6:00 AM IST

14.jpg

ಜೈಪುರ: ಆಘಾತಕಾರಿ ಬೆಳವಣಿಗೆಯಲ್ಲಿ ರಾಜಸ್ಥಾನದ ಚುರು ಮತ್ತು ಭರತ್‌ಪುರ ಜಿಲ್ಲೆಗಳ ಜನರಿಗೆ ವಿದೇಶಿ ಕಂಪನಿ ಕಾನೂನುಬಾಹಿರವಾಗಿ ಔಷಧವನ್ನು ಪ್ರಯೋಗಿಸಿದ್ದು, ಮಾ.19ರಂದು ನಡೆದಿದ್ದ ಈ ಕುಕೃತ್ಯ ಶನಿವಾರ ಬೆಳಕಿಗೆ ಬಂದಿದೆ. ಜತೆಗೆ ಭಾರತದ ಔಷಧ ಮಹಾನಿರ್ದೇಶನಾಲಯ (ಡಿಸಿಜಿಐ) ತಜ್ಞರ ತಂಡವನ್ನು ಜೈಪುರಕ್ಕೆ ಕಳುಹಿಸಿದೆ.

ಜೈಪುರದ ಖಾಸಗಿ ಆಸ್ಪತ್ರೆಯಲ್ಲಿ ವಿದೇಶಿ ಕಂಪನಿಯೊಂದು ಪ್ರಾಣಿಗಳಿಗೆ ನೀಡಬೇಕಾದ ಔಷಧವನ್ನು ಭರತಪುರ, ಚುರು ಜಿಲ್ಲೆಗಳ ಜನರಿಗೆ ನೀಡಿ ಪ್ರಯೋಗ ನಡೆಸಿದೆ. ಅಲ್ಲದೆ ಈ ಪ್ರಯೋಗ ನಡೆಸಿದ ಆಸ್ಪತ್ರೆ ಕನಿಷ್ಠ 50 ಹಾಸಿಗೆಗಳ ಸೌಲಭ್ಯವನ್ನೂ ಹೊಂದಿರಲಿಲ್ಲ ಎಂಬ ಅಂಶ ಬೆಳಕಿಗೆ ಬಂದಿದೆ. ನಿಯಮ ಬಾಹಿರ ಔಷಧ ಪ್ರಯೋಗಕ್ಕೆ ಒಳಗಾದ 21 ಮಂದಿ ಈಗ ಅನಾರೋಗ್ಯಕ್ಕೆ ಗುರಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದುರಂತವೆಂದರೆ ಈ ಪ್ರಯೋಗ ಒಪ್ಪಿಕೊಳ್ಳಲು ಪ್ರತಿಯೊಬ್ಬರಿಗೂ 500 ರೂ. ನೀಡಲಾಗಿತ್ತು ಎಂದು ಚಿಕಿತ್ಸೆ ಪಡೆಯುತ್ತಿರುವವರು ಹೇಳಿದ್ದಾರೆ. 

3 ಸದಸ್ಯರ ಸಮಿತಿ: ಈ ಕೃತ್ಯದ ವಿರುದ್ಧ ತನಿಖೆ ನಡೆಸಲು ರಾಜಸ್ಥಾನ ಆರೋಗ್ಯ ಸಚಿವ ಕಾಲಿ ಕದಂ ಸರಾಫ್, ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ನೇತೃತ್ವದಲ್ಲಿ ಮೂವರು ಸದಸ್ಯರ ಸಮಿತಿ ರಚಿಸಿದ್ದಾರೆ. ಅಕ್ರಮ ಕಂಡುಬಂದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ. 

ನಿಯಮಗಳೇನು?: ಯಾವುದೇ ಹೊಸ ಔಷಧಗಳನ್ನು ಪ್ರಾಣಿಗಳ ಮೇಲೆಯೇ ಪ್ರಯೋಗಿಸಬೇಕು.  ಔಷಧ ಪ್ರಯೋಗ (ಕ್ಲಿನಿಕಲ್‌ ಟ್ರಯಲ್‌)ನಡೆಸುವ ಮೊದಲು ವ್ಯಕ್ತಿ, ಕುಟುಂಬ ಸದಸ್ಯರಿಗೆ ಅದರ ಮಾಹಿತಿ ನೀಡಬೇಕು. ಲಿಖೀತ ಒಪ್ಪಿಗೆ ಪಡೆದು ಕೊಳ್ಳಬೇಕು. ಕ್ಲಿನಿಕಲ್‌ ಟ್ರಯಲ್‌ ವಿಮೆ ಕುರಿತೂ ವಿವರಿಸಬೇಕು.

ಟಾಪ್ ನ್ಯೂಸ್

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

mantrika kannada movie

Kannada Cinema; ಮಾಂತ್ರಿಕ ಆಟ ಶುರು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.