ಶ್ರೇಷ್ಠ ಕಲಾವಿದರ ತಯಾರಿಗೆ ಗುರುಕುಲ ಪರಂಪರೆ ಅಗತ್ಯ


Team Udayavani, Apr 22, 2018, 12:17 PM IST

shreshta.jpg

ಬೆಂಗಳೂರು: ಗುರುಕುಲ ಪರಂಪರೆಯು ಸಂಗೀತ ಕಲಿಕೆಗೆ ಉತ್ತಮ ಮಾದರಿಯಾಗಿದ್ದು, ಇದರಿಂದ ಶ್ರೇಷ್ಠ ಕಲಾವಿದರು ಹೊರಹೊಮ್ಮುತ್ತಾರೆ ಎಂದು ಹಿಂದೂಸ್ತಾನಿ ಗಾಯಕ ಪಂಡಿತ್‌ ಗಣಪತಿ ಭಟ್‌ ಹಾಸಣಗಿ ತಿಳಿಸಿದರು.

ನಗರದ ಜೆ.ಸಿ ರಸ್ತೆಯ ಕನ್ನಡ ಭವನದ ನಯನ ಸಭಾಂಗಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಮ್ಮಿಕೊಂಡಿದ್ದ ಮನೆಯಂಗಳದಲ್ಲಿ ಮಾತುಕತೆ ಕಾರ್ಯಕ್ರಮಕ್ಕೆ ತಿಂಗಳ ಅತಿಥಿಯಾಗಿ ಆಗಮಿಸಿ ಮಾತನಾಡಿದ ಅವರು, ಸಂಗೀತವನ್ನು ಯಾರೋ ಬೋಧಿಸಿ ಕಲಿಸಲು ಸಾಧ್ಯವಿಲ್ಲ.

ಅದು ನಿರಂತರ ಕಲಿಕೆ ಹಾಗೂ ಉತ್ತಮ ವಾತಾವರಣ ಮಾತ್ರ ಫ‌ಲಿಸುತ್ತದೆ. ಅದರಂತೆಯೇ ನಾನು ಕಳೆದ 50 ವರ್ಷಗಳಿಗಿಂತಲೂ ಹೆಚ್ಚಿನ ನನ್ನ ಸಂಗೀತ ಪಯಣದಲ್ಲಿ ನಿರಂತರ ಕಲಿಕೆ ಹಾಗೂ ಹೊಸ ಹೊಸ ಪ್ರಯತ್ನಗಳನ್ನು ಮಾಡುತ್ತಲೇ ಈ ಸ್ಥಾನ ತಲುಪಿದ್ದೇನೆ ಎಂದು ತಿಳಿಸಿದರು.

ಭಾರತದ ಇತರೆ ಭಾಗಗಳಿಗೆ ಹೋಲಿಸಿದರೆ ಹಿಂದೂಸ್ತಾನಿ ಸಂಗೀತಕ್ಕೆ ಕರ್ನಾಟಕದವರ ಕೊಡುಗೆ ಹೆಚ್ಚಿದೆ. ಇನ್ನು ದೇಶದಲ್ಲಿ ಮೊದಲು ಕರ್ನಾಟಕ ಸರ್ಕಾರ ಧಾರವಾಡದಲ್ಲಿ ಸಂಗೀತ ಕಲಿಕೆಗೆ ಗುರುಕುಲ ವ್ಯವಸ್ಥೆಯನ್ನು ಕಲ್ಪಿಸಿಕೊಟ್ಟಿದ್ದು, ಇಲ್ಲಿ ಯಾವುದೇ ಪಠ್ಯಪುಸ್ತಕ, ಪರೀಕ್ಷೆಗಳ ಗೋಜು ಇರುವುದಿಲ್ಲ.

ಇದರಿಂದ ಉತ್ತಮ ಸಂಗೀತಗಾರರು ರೂಪುಗೊಳ್ಳುತ್ತಾರೆ ಇದೊಂದು ಸ್ವಾಗತರ್ಹ ನಡೆ ಎಂದರು. ಇಷ್ಟು ದಿನಗಳ ನನ್ನ ಸಂಗೀತ ಪಯಣದಲ್ಲಿ 1985ರಲ್ಲಿ ಪೂಣೆಯಲ್ಲಿ ಭೀಮಸೇನ್‌ ಜೋಷಿಯವರ ಎದುರಲ್ಲಿ ನಡೆದ ಸವಾಯಿ ಗಂಧರ್ವ ಸಮ್ಮೇಳನ ನನ್ನ ಜೀವನಕ್ಕೆ ತಿರುವು ಕೊಟ್ಟಿತು.

ಆ ಕಾರ್ಯಕ್ರಮದಿಂದಲೇ ನಾನು ದೇಶ ವಿದೇಶಗಳಲ್ಲಿ ಪರಿಚಿತನಾದೆ. ಇನ್ನು ಈ ಸಂದರ್ಭದಲ್ಲಿ ಗುರುಗಳಾದ ಬಸವರಾಜ ರಾಜಗುರು ಅವರೊಟ್ಟಿಗೆ ಕಳೆದ ಹಳೆಯ ನೆನಪುಗಳನ್ನು ಅವರು ಮೆಲುಕು ಹಾಕಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ಎನ್‌.ಆರ್‌.ವಿಶುಕುಮಾರ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Namma Metro: ಹಳದಿ ಮಾರ್ಗ ಪೂರ್ಣಗೊಂಡಿದ್ದರೂ ಬೋಗಿಗಳ ಕೊರತೆ

Namma Metro: ಹಳದಿ ಮಾರ್ಗ ಪೂರ್ಣಗೊಂಡಿದ್ದರೂ ಬೋಗಿಗಳ ಕೊರತೆ

Kidnapping Case: ವ್ಯಕ್ತಿಯ ಅಪಹರಿಸಿ ಸುಲಿಗೆಗೈದ 8 ಮಂದಿ ಬಂಧನ

Kidnapping Case: ವ್ಯಕ್ತಿಯ ಅಪಹರಿಸಿ ಸುಲಿಗೆಗೈದ 8 ಮಂದಿ ಬಂಧನ

Younis Zaroora: ಎಂಜಿ ರಸ್ತೇಲಿ ಇನ್‌ಸ್ಟಾಗ್ರಾಮ್‌ ಸ್ಟಾರ್‌ ಯೂನಿಸ್‌ ನೋಡಲು ಕಿಕ್ಕಿರಿದ ಜನ

Younis Zaroora: ಎಂಜಿ ರಸ್ತೇಲಿ ಇನ್‌ಸ್ಟಾಗ್ರಾಮ್‌ ಸ್ಟಾರ್‌ ಯೂನಿಸ್‌ ನೋಡಲು ಕಿಕ್ಕಿರಿದ ಜನ

Private bus: ಖಾಸಗಿ ಬಸ್‌ಗಳಿಂದ ಬೇಕಾಬಿಟ್ಟಿ ದರ ವಸೂಲಿ

Private bus: ಖಾಸಗಿ ಬಸ್‌ಗಳಿಂದ ಬೇಕಾಬಿಟ್ಟಿ ದರ ವಸೂಲಿ

2-bng

Bengaluru: ನಗರದೆಲ್ಲೆಡೆ ಟ್ರಾಫಿಕ್ ಜಾಮ್‌, ಮೆಜೆಸ್ಟಿಕ್‌ ರಷ್‌! ‌

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.