ಚುನಾವಣಾ ಅಖಾಡ; ಮಡಿಕೇರಿ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಿದ ಯಡೂರಪ್ಪ
Team Udayavani, Apr 23, 2018, 1:36 PM IST
ಮಡಿಕೇರಿ: ರಾಜ್ಯಾದ್ಯಂತ ಸೋಮವಾರ ಘಟಾನುಘಟಿ ನಾಯಕರು ಉಮೇದುವಾರಿಕೆ ಸಲ್ಲಿಸಿದ್ದು, ಕೃಷಿಕ, ಕಂದಾಯ ಇಲಾಖೆ ನಿವೃತ್ತ ಅಧಿಕಾರಿಯಾಗಿರುವ ಪಿಎಸ್ ಯಡೂರಪ್ಪ ಪಕ್ಷೇತರ ಅಭ್ಯರ್ಥಿಯಾಗಿ ಮಡಿಕೇರಿ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಿದರು.
ಪಿರಿಯಾಪಟ್ಟಣ ನಿವಾಸಿಯಾಗಿರುವ ಯಡೂರಪ್ಪನವರು ಚುನಾವಣಾಧಿಕಾರಿ ರಮೇಶ್ ಅವರಿಗೆ ನಾಮಪತ್ರ ಸಲ್ಲಿಸಿದರು.
ತಾನು ಲಿಂಗಾಯತ ಧರ್ಮಕ್ಕೆ ಸೇರಿದವನಾಗಿದ್ದು, ತನ್ನದು ಮನುಷ್ಯ ಧರ್ಮ. ಪ್ರಜಾಪ್ರಭುತ್ವದಲ್ಲಿ ಯಾರು ಬೇಕಾದರು ಸ್ಪರ್ಧಿಸಬಹುದು ಎಂದು ನಾಮಪತ್ರ ಸಲ್ಲಿಕೆ ಬಳಿಕ ಸುದ್ದಿಗಾರರ ಜತೆ ಮಾತನಾಡಿದರು.
2016ರಲ್ಲಿ ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆ ಸಂದರ್ಭದಲ್ಲಿಯೂ ಪಿಎಸ್ ಯಡೂರಪ್ಪನವರು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.