ಒಡಿಶಾದಲ್ಲಿ 400 ವರ್ಷಗಳ ಬಳಿಕ ಒದಗಿದ ಅವಕಾಶ


Team Udayavani, Apr 24, 2018, 11:28 AM IST

Temple-23-4.jpg

ಭುವನೇಶ್ವರ್‌: ಗರ್ಭಗುಡಿಗೆ ಮಹಿಳಾ ಪ್ರವೇಶ ನಿರ್ಬಂಧವಿರುವ ಅನೇಕ ದೇವಾಲಯಗಳು ದೇಶದಲ್ಲಿವೆ. ಆದರೆ, ದೇವಾಲಯ ಪ್ರವೇಶಕ್ಕೆ ಪುರುಷರಿಗೇ ನಿರ್ಬಂಧವಿದ್ದು, 400 ವರ್ಷಗಳ ಬಳಿಕ, ಈಗ ಅನಿವಾರ್ಯ ಕಾರಣಕ್ಕಾಗಿ ದೇಗುಲ ಪ್ರವೇಶಿಸಲು ಅವರಿಗೆ ಅವಕಾಶ ಕೊಟ್ಟ ಅಪರೂಪದ ಪ್ರಸಂಗವೊಂದು ಇಲ್ಲಿದೆ.

ಒಡಿಶಾದ ಕೇಂದ್ರಪರಾ ಜಿಲ್ಲೆಯ ಸತಾಭಯಾ ಹಳ್ಳಿಯಲ್ಲಿ 400 ವರ್ಷಗಳಿಂದ ವಿವಾಹಿತ ದಲಿತ ಮಹಿಳೆಯರೇ ಪೂಜಿಸಿಕೊಂಡು ಬಂದಿದ್ದ ಮಾ ಪಂಚುಬಾರಹಿ ದೇವಾಲಯಕ್ಕೆ ಕಡೆಗೂ ಮೊದಲ ಬಾರಿಗೆ ಪುರುಷರ ಪ್ರವೇಶವಾಗಿದೆ. ದೇಗುಲದ ಗರ್ಭಗುಡಿಯಲ್ಲಿದ್ದ ಐದು ವಿಗ್ರಹಗಳನ್ನು ಪುರುಷರು ಸ್ಪರ್ಶಿಸಿದ್ದಾರೆ. ಎ.20ರವರೆಗೂ ಪುರುಷರ ಪ್ರವೇಶಕ್ಕೆ ನಿರ್ಬಂಧವಿದ್ದ ಈ ದೇಗುಲಕ್ಕೆ, ಈಗ ಅನುಮತಿ ಕೊಟ್ಟಿರುವುದು ಸಾಕಷ್ಟು ಚರ್ಚೆಗೂ ಕಾರಣವಾಗಿದೆ.

ಪುರುಷರು ಪ್ರವೇಶಿಸಿದ್ದೇಕೆ?: ಇದಕ್ಕೆ ಬಲವಾದ ಕಾರಣ ಇದೆ. ಹವಾಮಾನ ವೈಪರೀತ್ಯ ಸೇರಿ ಅನೇಕ ಕಾರಣಗಳಿಂದ ದೇಗುಲ ಶಿಥಿಲಾವಸ್ಥೆಗೆ ತಲುಪಿತ್ತು. ಪ್ರವಾಹದಿಂದ ದೇಗುಲಕ್ಕೆ ಭಾರೀ ಹಾನಿಯಾಗಿತ್ತು. ಪ್ರತಿವರ್ಷವೂ ಇದೇ ಸಮಸ್ಯೆ ತಲೆದೋರುತ್ತಿದ್ದ ಕಾರಣ ಇಲ್ಲಿನ ಜನ ದೇಗುಲವನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ನಿರ್ಧರಿಸಿದರು. ಈ ಹಿನ್ನೆಲೆಯಲ್ಲಿ, ತಲಾ 1.5 ಟನ್‌ ತೂಕವಿದ್ದ ಅಮೃತಶಿಲೆಯ 5 ವಿಗ್ರಹಗಳನ್ನು ಬಗಪಾಟಿಯಾ ಎಂಬಲ್ಲಿಗೆ ಸ್ಥಳಾಂತರಿಸುವ ಉದ್ದೇಶದಿಂದ ಐದು ಮಂದಿ ಪುರುಷರಿಗೆ ದೇಗುಲದ ಒಳ ಪ್ರವೇಶಿಸಲು ಅವಕಾಶ ನೀಡಲಾಯಿತು. ವಿಗ್ರಹ ಸ್ಥಳಾಂತರ ಮಹಿಳಾ ಭಕ್ತರಿಂದ ಸಾಧ್ಯವಾಗದೇ ಇದ್ದಾಗ ಈ ನಿರ್ಧಾರಕ್ಕೆ ಬರಲಾಯಿತು.

ಹಾನಿಗೆ ಪ್ರಮುಖ ಕಾರಣ
– ಸತಾಭಯಾ ಗ್ರಾಮ ಕಳೆದ ಕೆಲವು ದಶಕಗಳಿಂದ ಪ್ರವಾಹದಿಂದ ಹಾನಿ
– ದ್ವೀಪ ಪ್ರದೇಶ ಇದಾಗಿದ್ದರಿಂದ ನೀರಿನ ಮಟ್ಟವೂ ಕೆಲವು ವರ್ಷಗಳಿಂದ ಹೆಚ್ಚಳ

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.