![Mangaluru: ರಾಹುಲ್ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್](https://www.udayavani.com/wp-content/uploads/2024/07/padmaraj-415x291.jpg)
ಬಂಧನದಲ್ಲಿದ್ದರೂ ಎಂಇಪಿ ಅಭ್ಯರ್ಥಿ ಪರ ನಾಮಪತ್ರ
Team Udayavani, Apr 25, 2018, 12:59 PM IST
![nomine-arrest.jpg](https://www.udayavani.com/wp-content/uploads/2018/04/25/nomine-arrest-620x357.jpg)
ಬಂಟ್ವಾಳ: ಎಂಇಪಿ ಪಕ್ಷದಿಂದ ಎ. 24ರಂದು ಬಂಟ್ವಾಳ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸಬೇಕಾಗಿದ್ದ ಅಭ್ಯರ್ಥಿ ಶಮೀರ್ ಯಾನೆ ಚಮ್ಮಿ ಶಾಂತಿಯಂಗಡಿ ಅವರು ಮಂಗಳೂರಿನಲ್ಲಿ ಜೈಲಿನಿಂದ ಪರಾರಿ ಪ್ರಕರಣದ ಆರೋಪದಲ್ಲಿ ಸೋಮವಾರ ಪಾಂಡೇಶ್ವರ ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದಾರೆ.
ಅವರು ಬಂಧನಕ್ಕೆ ಒಳಗಾದರೂ ಬಿ.ಸಿ. ರೋಡ್ನಲ್ಲಿ ಎ. 24ರಂದು ಅವರ ಬೆಂಬಲಿಗರು ಮೆರವಣಿಗೆ ನಡೆಸಿದರು. ಅವರ ಪರವಾಗಿ ಅಬ್ದುಲ್ ಜಬ್ಟಾರ್ ನಾಮಪತ್ರ ಸಲ್ಲಿಸಿದರು.
ಶಮೀರ್ 2014ರಲ್ಲಿ ಬ್ರಹ್ಮರ ಕೂಟ್ಲು ಟೋಲ್ಗೇಟ್ನಲ್ಲಿ ನಡೆದ ಹಲ್ಲೆ ಪ್ರಕರಣದಲ್ಲಿ ಆಸ್ಪತ್ರೆಗೆ ದಾಖ ಲಾಗಿದ್ದಾಗ ಕಾವಲಿದ್ದ ಪೊಲೀಸರಿಗೆ ಹಲ್ಲೆ ನಡೆಸಿ ಪರಾರಿಯಾದ ಪ್ರಕರಣ ನಡೆದಿತ್ತು. ಪಾಂಡೇಶ್ವರ ಠಾಣೆ ಯಲ್ಲಿ ದೂರು ದಾಖಲಾಗಿ ವಾರೆಂಟ್ ಜಾರಿಗೊಳಿಸಲಾಗಿತ್ತು. ಪೊಲೀಸರು ಕಾರ್ಯಾಚರಣೆ ನಡೆಸಿ ಸೋಮವಾರ ರಾತ್ರಿ ಬಂಧನ ನಡೆಸಿದ್ದರು.
ಟಾಪ್ ನ್ಯೂಸ್
![Mangaluru: ರಾಹುಲ್ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್](https://www.udayavani.com/wp-content/uploads/2024/07/padmaraj-415x291.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Mangaluru: ರಾಹುಲ್ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್](https://www.udayavani.com/wp-content/uploads/2024/07/padmaraj-150x105.jpg)
Mangaluru: ರಾಹುಲ್ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್
![Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್ ಆಗ್ರಹ](https://www.udayavani.com/wp-content/uploads/2024/07/ravikumar-150x86.jpg)
Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್ ಆಗ್ರಹ
![Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ](https://www.udayavani.com/wp-content/uploads/2024/07/KELAVEDE-HANI-150x102.jpg)
Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ
![NANGI-KADALKORETA](https://www.udayavani.com/wp-content/uploads/2024/07/NANGI-KADALKORETA-150x100.jpg)
Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್ ವ್ಯೂ ರೆಸಾರ್ಟ್ ಸಮುದ್ರ ಪಾಲಾಗುವ ಸಾಧ್ಯತೆ
![ಸುರತ್ಕಲ್ ಟೋಲ್ ತೆರವು ಹೋರಾಟಗಾರರು ನ್ಯಾಯಾಲಯಕ್ಕೆ ಹಾಜರು; ಜಾಮೀನು](https://www.udayavani.com/wp-content/uploads/2024/07/9-4-150x90.jpg)
ಸುರತ್ಕಲ್ ಟೋಲ್ ತೆರವು ಹೋರಾಟಗಾರರು ನ್ಯಾಯಾಲಯಕ್ಕೆ ಹಾಜರು; ಜಾಮೀನು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.