ವಿವಾಹಿತೆಯ ರೇಪ್‌ ಯತ್ನ : ಒಡಿಶಾ ಗ್ರಾಮ ಸರಪಂಚ ಅರೆಸ್ಟ್‌


Team Udayavani, Apr 25, 2018, 3:15 PM IST

Rape-by-foce-600.jpg

ಜಾಜ್‌ಪುರ, ಒಡಿಶಾ : ಒಡಿಶಾದ ಜಾಜ್‌ಪುರ ಜಿಲ್ಲೆಯ ವನಮಾಲಿ ಗ್ರಾಮದ ವಿವಾಹಿತೆಯೊಬ್ಬಳನ್ನು ರೇಪ್‌ ಮಾಡಲು ಯತ್ನಿಸಿದ ಗ್ರಾಮದ ಸರಪಂಚನನ್ನು ಪೊಲೀಸರು ಬಂಧಿಸಿದ್ದಾರೆ. 

30ರ ಹರೆಯದ ಸಂತ್ರಸ್ತ ಮಹಿಳೆಯು ಪೊಲೀಸರಲ್ಲಿ ಎಫ್ಐಆರ್‌ ದಾಖಲಿಸಿರುವ ಪ್ರಕಾರ ಪೊಲೀಸರು ಮಾಜಿಪಾಡ ಗ್ರಾಮ ಪಂಚಾಯತ್‌ನ ಸರಪಂಚ ತಪಸ್‌ ಚಂದ್ರ ರಾಯ್‌ ನನ್ನು ಕಟಕ್‌ನಲ್ಲಿ ನಿನ್ನೆ ಶೋಧ ಕಾರ್ಯಾಚರಣೆ ನಡೆಸಿ ಬಂಧಿಸಿದರು.

ಇಬ್ಬರು ಮಕ್ಕಳ ತಂದೆಯಾಗಿರುವ ಸರಪಂಚ ತಪಸ್‌ ಚಂದ್ರ ರಾಯ್‌, ಕಳೆದ ಮಾರ್ಚ್‌ 31ರ ರಾತ್ರಿ ಸಂತ್ರಸ್ತ ಮಹಿಳೆಯು ತನ್ನ ಮನೆಯಲ್ಲಿ ಒಂಟಿಯಾಗಿದ್ದಾಗ ಆಕೆಯ ಮನೆಯನ್ನು ಪ್ರವೇಶಿಸಿ, ಬಾಗಿಲು ಮುಚ್ಚಿ ಅಗುಳಿ ಹಾಕಿ ಆಕೆಯ ಮೇಲೆ ರೇಪ್‌ ಮಾಡಲು ಮುಂದಾಗಿದ್ದ ಎಂದು ಪೊಲೀಸರು ಎಫ್ಐಆರ್‌ ಮಾಹಿತಿಯನ್ನು ಆಧರಿಸಿ ತಿಳಿಸಿದ್ದಾರೆ. 
ವಿವಾಹಿತೆಯ ರೇಪ್‌ ಯತ್ನ , ಒಡಿಶಾ ಗ್ರಾಮ ಸರಪಂಚ ಅರೆಸ್ಟ್‌ ವಿವಾಹಿತೆಯ ರೇಪ್‌ ಯತ್ನ : ಒಡಿಶಾ ಗ್ರಾಮ ಸರಪಂಚ ಅರೆಸ್ಟ್‌, 

ಜಾಜ್‌ಪುರ, ಒಡಿಶಾ : ಒಡಿಶಾದ ಜಾಜ್‌ಪುರ ಜಿಲ್ಲೆಯ ವನಮಾಲಿ ಗ್ರಾಮದ ವಿವಾಹಿತೆಯೊಬ್ಬಳನ್ನು ರೇಪ್‌ ಮಾಡಲು ಯತ್ನಿಸಿದ ಗ್ರಾಮದ ಸರಪಂಚನನ್ನು ಪೊಲೀಸರು ಬಂಧಿಸಿದ್ದಾರೆ. 

30ರ ಹರೆಯದ ಸಂತ್ರಸ್ತ ಮಹಿಳೆಯು ಪೊಲೀಸರಲ್ಲಿ ಎಫ್ಐಆರ್‌ ದಾಖಲಿಸಿರುವ ಪ್ರಕಾರ ಪೊಲೀಸರು ಮಾಜಿಪಾಡ ಗ್ರಾಮ ಪಂಚಾಯತ್‌ನ ಸರಪಂಚ ತಪಸ್‌ ಚಂದ್ರ ರಾಯ್‌ ನನ್ನು ಕಟಕ್‌ನಲ್ಲಿ ನಿನ್ನೆ ಶೋಧ ಕಾರ್ಯಾಚರಣೆ ನಡೆಸಿ ಬಂಧಿಸಿದರು.

ಇಬ್ಬರು ಮಕ್ಕಳ ತಂದೆಯಾಗಿರುವ ಸರಪಂಚ ತಪಸ್‌ ಚಂದ್ರ ರಾಯ್‌, ಕಳೆದ ಮಾರ್ಚ್‌ 31ರ ರಾತ್ರಿ ಸಂತ್ರಸ್ತ ಮಹಿಳೆಯು ತನ್ನ ಮನೆಯಲ್ಲಿ ಒಂಟಿಯಾಗಿದ್ದಾಗ ಆಕೆಯ ಮನೆಯನ್ನು ಪ್ರವೇಶಿಸಿ, ಬಾಗಿಲು ಮುಚ್ಚಿ ಅಗುಳಿ ಹಾಕಿ ಆಕೆಯ ಮೇಲೆ ರೇಪ್‌ ಮಾಡಲು ಮುಂದಾಗಿದ್ದ ಎಂದು ಪೊಲೀಸರು ಎಫ್ಐಆರ್‌ ಮಾಹಿತಿಯನ್ನು ಆಧರಿಸಿ ತಿಳಿಸಿದ್ದಾರೆ. 
ವಿವಾಹಿತೆಯ ರೇಪ್‌ ಯತ್ನ , ಒಡಿಶಾ ಗ್ರಾಮ ಸರಪಂಚ ಅರೆಸ್ಟ್‌ ವಿವಾಹಿತೆಯ ರೇಪ್‌ ಯತ್ನ : ಒಡಿಶಾ ಗ್ರಾಮ ಸರಪಂಚ ಅರೆಸ್ಟ್‌ 
ಜಾಜ್‌ಪುರ, ಒಡಿಶಾ : ಒಡಿಶಾದ ಜಾಜ್‌ಪುರ ಜಿಲ್ಲೆಯ ವನಮಾಲಿ ಗ್ರಾಮದ ವಿವಾಹಿತೆಯೊಬ್ಬಳನ್ನು ರೇಪ್‌ ಮಾಡಲು ಯತ್ನಿಸಿದ ಗ್ರಾಮದ ಸರಪಂಚನನ್ನು ಪೊಲೀಸರು ಬಂಧಿಸಿದ್ದಾರೆ. 

30ರ ಹರೆಯದ ಸಂತ್ರಸ್ತ ಮಹಿಳೆಯು ಪೊಲೀಸರಲ್ಲಿ ಎಫ್ಐಆರ್‌ ದಾಖಲಿಸಿರುವ ಪ್ರಕಾರ ಪೊಲೀಸರು ಮಾಜಿಪಾಡ ಗ್ರಾಮ ಪಂಚಾಯತ್‌ನ ಸರಪಂಚ ತಪಸ್‌ ಚಂದ್ರ ರಾಯ್‌ ನನ್ನು ಕಟಕ್‌ನಲ್ಲಿ ನಿನ್ನೆ ಶೋಧ ಕಾರ್ಯಾಚರಣೆ ನಡೆಸಿ ಬಂಧಿಸಿದರು.

ಇಬ್ಬರು ಮಕ್ಕಳ ತಂದೆಯಾಗಿರುವ ಸರಪಂಚ ತಪಸ್‌ ಚಂದ್ರ ರಾಯ್‌, ಕಳೆದ ಮಾರ್ಚ್‌ 31ರ ರಾತ್ರಿ ಸಂತ್ರಸ್ತ ಮಹಿಳೆಯು ತನ್ನ ಮನೆಯಲ್ಲಿ ಒಂಟಿಯಾಗಿದ್ದಾಗ ಆಕೆಯ ಮನೆಯನ್ನು ಪ್ರವೇಶಿಸಿ, ಬಾಗಿಲು ಮುಚ್ಚಿ ಅಗುಳಿ ಹಾಕಿ ಆಕೆಯ ಮೇಲೆ ರೇಪ್‌ ಮಾಡಲು ಮುಂದಾಗಿದ್ದ ಎಂದು ಪೊಲೀಸರು ಎಫ್ಐಆರ್‌ ಮಾಹಿತಿಯನ್ನು ಆಧರಿಸಿ ತಿಳಿಸಿದ್ದಾರೆ. 

ಟಾಪ್ ನ್ಯೂಸ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

1-GGV

Greece Golden Visa:ಶೇ.37ರಷ್ಟು ಭಾರತೀಯ ಪ್ರಜೆಗಳ ಬಂಡವಾಳ

GDP

GDP ಕರ್ನಾಟಕ ಸೇರಿ ದಕ್ಷಿಣ ರಾಜ್ಯಗಳ ಕೊಡುಗೆ ಹೆಚ್ಚು: ವರದಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.