‘ಪಡ್ಡಾಯಿ’ಗೆ ತಲೆದೂಗಿದ ಕುಡ್ಲ !


Team Udayavani, Apr 26, 2018, 12:11 PM IST

26-April-9.jpg

ರಿಲೀಸ್‌ಗೂ ಮೊದಲು ರಾಷ್ಟ್ರೀಯ ಗೌರವ ಪಡೆದುಕೊಂಡ ಹಾಗೂ ನ್ಯೂಯಾರ್ಕ್‌ ಫಿಲ್ಮ್ ಫೆಸ್ಟಿವಲ್‌ಗೆ ಆಯ್ಕೆಯಾದ ಅಭಯಸಿಂಹ ನಿರ್ದೇಶನದ ‘ಪಡ್ಡಾಯಿ’ ಚಿತ್ರ ಕುಡ್ಲದಲ್ಲೂ ಹೊಸ ಭರವಸೆ ಮೂಡಿಸಿದೆ. ಇತ್ತೀಚೆಗೆ ನಗರದ ಬಿಗ್‌ ಸಿನೆಮಾಸ್‌ನಲ್ಲಿ ಪ್ರೀಮಿಯರ್‌ ಶೋ ನಡೆಸುವ ಮೂಲಕ ಪಡ್ಡಾಯಿಯನ್ನು ಕರಾವಳಿಗೆ ಪರಿಚಯಿಸುವ ಕೆಲಸ ನಡೆಸಲಾಗಿದೆ. ಹೆಚ್ಚಾ ಕಡಿಮೆ ಮುಂದಿನ ತಿಂಗಳಿನಲ್ಲಿ ಸಿನೆಮಾ ಕರಾವಳಿಯಲ್ಲಿ ತೆರೆ ಕಾಣುವ ನಿರೀಕ್ಷೆ ಇದೆ. 

ಮುಖಂಡರೊಬ್ಬರ ಮನೆಯಲ್ಲಿ ಕೆಲಸಕ್ಕಿದ್ದ ಆಳು, ದನಿಯ ಹಾಗೂ ತನ್ನ ಪತ್ನಿಯ ಮೂಲಕ ಹೇಗೆ ಬದಲಾಗುತ್ತಾನೆ ಹಾಗೂ ಸಮಾಜ ಈ ಬೆಳವಣಿಗೆಯನ್ನು ಹೇಗೆ ಸ್ವೀಕರಿಸುತ್ತದೆ ಎಂಬ ನೆಲೆಯಿಂದ ‘ಅತಿ ಆಸೆ ಗತಿ ಕೇಡು’ ಎಂಬ ಜಾಣ್ಮೆಯ ಉತ್ತರವನ್ನು ಸಿನೆಮಾದ ಮೂಲಕ ನೀಡಲಾಗಿದೆ. ಕಡಲ ಮಧ್ಯದ ಅಪರೂಪದ ದೃಶ್ಯಗಳು, ಯಕ್ಷಗಾನ, ಭೂತಾರಾಧನೆ ಪಡ್ಡಾಯಿಗೆ ಜೀವಕಲೆ ನೀಡಿದೆ. ಮೋಹನ್‌ ಶೇಣಿ, ಬಿಂದು ರಕ್ಷಿದಿ, ಗೋಪಿನಾಥ್‌ ಭಟ್‌, ಚಂದ್ರಹಾಸ್‌ ಉಳ್ಳಾಲ್‌ ಸಹಿತ ಎಲ್ಲರ ಅಭಿನಯವೂ ಪ್ರಬುದ್ಧವಾಗಿ ಮೂಡಿಬಂದಿದೆ.

ಟಾಪ್ ನ್ಯೂಸ್

BBK11: ಬಿಗ್ ಬಾಸ್ ‌ಮನೆಯಿಂದ ಹೊರ ಹೋದ ಕೂಡಲೇ ಆಡಿಯೋ ಹರಿಬಿಟ್ಟ ಜಗದೀಶ್ ; ವೈರಲ್

BBK11: ಬಿಗ್ ಬಾಸ್ ‌ಮನೆಯಿಂದ ಹೊರ ಹೋದ ಕೂಡಲೇ ಆಡಿಯೋ ಹರಿಬಿಟ್ಟ ಜಗದೀಶ್ ; ವೈರಲ್

Jaya-Mrtuyunajay-swamiji

Reservation: ಚಳಿಗಾಲ ಅಧಿವೇಶನಕ್ಕೂ ಮುನ್ನ ಸರಕಾರ ನಿರ್ಧಾರ ಪ್ರಕಟಿಸಲಿ: ಜಯಮೃತ್ಯುಂಜಯ ಶ್ರೀ

HDK-1

Political: ರಾಜ್ಯದಲ್ಲಿ ಕೈಗಾರಿಕಾಭಿವೃದ್ಧಿಗೆ ಕಾಂಗ್ರೆಸ್‌ ಸರ್ಕಾರದಿಂದ ಅಸಹಕಾರ: ಎಚ್‌ಡಿಕೆ

1-aaee

Baba Siddiqui ಪ್ರಕರಣ: ಮತ್ತೆ 5 ಆರೋಪಿಗಳನ್ನು ಬಂಧಿಸಿದ ಮುಂಬಯಿ ಪೊಲೀಸರು

1-JMM

Jharkhand; ಸೀಟು ಹಂಚಿಕೆ ಪ್ರಕಟಿಸಿದ ಎನ್ ಡಿಎ: ಬಿಜೆಪಿಗೆ 68 ಸ್ಥಾನ

CM-Panchamsali

Reservation: ಪಂಚಮಸಾಲಿ ಮೀಸಲು ವಿಚಾರ ತಜ್ಞರು, ಸಂಪುಟದಲ್ಲಿ ಚರ್ಚಿಸಿ ಕ್ರಮ: ಸಿಎಂ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ACT

Kinnigoli: ವಿದ್ಯಾರ್ಥಿನಿಗೆ ಕಿರುಕುಳ; ಆರೋಪಿ ವಶಕ್ಕೆ

POlice

Panambur ಮಮ್ತಾಜ್‌ ಅಲಿ ಆತ್ಮಹತ್ಯೆ ಪ್ರಕರಣ ಆರೋಪಿಗಳ ಮಹಜರು, ಮುಂದುವರಿದ ತನಿಖೆ

Mangaluru: ಡಿಜಿಟಲ್‌ ಸ್ವರೂಪದ ತುಳು ಮಕ್ಕಳಿಗೆ ಆಪ್ತ: ತಾರಾನಾಥ್‌ ಗಟ್ಟಿ ಕಾಪಿಕಾಡ್‌

Mangaluru: ಡಿಜಿಟಲ್‌ ಸ್ವರೂಪದ ತುಳು ಮಕ್ಕಳಿಗೆ ಆಪ್ತ: ತಾರಾನಾಥ್‌ ಗಟ್ಟಿ ಕಾಪಿಕಾಡ್‌

9

Mangaluru: ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಿನಿಂದ ಸಂಚಾರ: ಅಪಘಾತಕ್ಕೆ ಆಹ್ವಾನ

8(3)

Mangaluru: ಗುಂಡಿ ಬಿದ್ದ ರಸ್ತೆಗಳಿಗೆ ಜಲ್ಲಿಕಲ್ಲೇ ಆಧಾರ; ಅಪಾಯದಲ್ಲಿ ಸವಾರರು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

BBK11: ಬಿಗ್ ಬಾಸ್ ‌ಮನೆಯಿಂದ ಹೊರ ಹೋದ ಕೂಡಲೇ ಆಡಿಯೋ ಹರಿಬಿಟ್ಟ ಜಗದೀಶ್ ; ವೈರಲ್

BBK11: ಬಿಗ್ ಬಾಸ್ ‌ಮನೆಯಿಂದ ಹೊರ ಹೋದ ಕೂಡಲೇ ಆಡಿಯೋ ಹರಿಬಿಟ್ಟ ಜಗದೀಶ್ ; ವೈರಲ್

Jaya-Mrtuyunajay-swamiji

Reservation: ಚಳಿಗಾಲ ಅಧಿವೇಶನಕ್ಕೂ ಮುನ್ನ ಸರಕಾರ ನಿರ್ಧಾರ ಪ್ರಕಟಿಸಲಿ: ಜಯಮೃತ್ಯುಂಜಯ ಶ್ರೀ

HDK-1

Political: ರಾಜ್ಯದಲ್ಲಿ ಕೈಗಾರಿಕಾಭಿವೃದ್ಧಿಗೆ ಕಾಂಗ್ರೆಸ್‌ ಸರ್ಕಾರದಿಂದ ಅಸಹಕಾರ: ಎಚ್‌ಡಿಕೆ

1-dcc

Udupi;ವಿಧಾನಪರಿಷತ್‌ ಉಪಚುನಾವಣೆ: ನಿಷೇಧಾಜ್ಞೆ ಜಾರಿ

man-a

Siddapura: ಪುತ್ರನ ಮನೆ ಸಾಲದಿಂದ ತಂದೆ ಆತ್ಮಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.