ಭಾರತದ ಅತಿ ದೊಡ್ಡ ವಜ್ರ ಪ್ರದರ್ಶನಕ್ಕೆ ಚಾಲನೆ


Team Udayavani, Apr 28, 2018, 11:39 AM IST

bharatada.jpg

ಬೆಂಗಳೂರು: ನಗರದ ಹಲಸೂರು ರಸ್ತೆಯ ಸುಲ್ತಾನ್‌ ಡೈಮೆಂಡ್‌ ಮತ್ತು ಗೋಲ್ಡ್‌ ಶಾಖೆಯಲ್ಲಿ ಶುಕ್ರವಾರ ಆರಂಭವಾದ ದಕ್ಷಿಣ ಭಾರತದ ಅತಿ ದೊಡ್ಡ ವಿಶ್ವ ವಜ್ರ ಪ್ರದರ್ಶನಕ್ಕೆ ಶುಕ್ರವಾರ ಅದ್ಧೂರಿ ಚಾಲನೆ ದೊರೆಯಿತು. ಮೇ 6ರವರೆಗೆ ಪ್ರದರ್ಶನ ನಡೆಯಲಿದೆ. ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ತಾಜ್‌ ಟ್ರೇಡಿಂಗ್‌ ಕಂಪನಿಯ ಮಾಲೀಕ ಐ.ಎಸ್‌.ತಾಜ್‌ದ್ದೀನ್‌ ಪ್ರದರ್ಶನ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಂಸ್ಥೆಯ ಪ್ರಧಾನ ವ್ಯವಸ್ಥಾಪಕ ಎ.ಕೆ.ಉನ್ನಿತನ್‌, 11 ದಿನಗಳ ಕಾಲ ನಡೆಯುವ ಪ್ರದರ್ಶನದಲ್ಲಿ ಫ್ರಾನ್ಸ್‌, ಸಿಂಗಪೂರ, ಯುಎಸ್‌ಎ, ಇಟಲಿ, ಟರ್ಕಿ ಮತ್ತಿತರ ದೇಶಗಳ ವಿಶೇಷ ವಿನ್ಯಾಸದ ವಜ್ರದ ಆಭರಣಗಳ ಜತೆಗೆ ಮುದುವೆ, ಪಾರ್ಟಿಗೆ ಹಾಕುವ ಆಭರಣಗಳೂ ಮಾರಾಟಕ್ಕಿರುತ್ತವೆ. ಖರೀದಿಸುವ ಗ್ರಾಹಕರಿಗೆ  8 ಸಾವಿರ ರೂ.ವರೆಗೂ ರಿಯಾಯಿತಿ ಸಿಗಲಿದೆ ಎಂದು ತಿಳಿಸಿದರು. 

ಉದ್ಯಮಿ ಸುರೇಶ್‌ ರೆಡ್ಡಿ, ಸಿಇಎ ಕ್ಲಬ್‌ ಅಧ್ಯಕ್ಷ ಆರ್‌.ಕೆ.ಎನ್‌.ಪಿಳೈ, ಇರ್ಥರನ್‌ ವೆಲ್‌ನೆಸ್‌ ಕಂಪನಿಯ ವ್ಯವಸ್ಥಾಪಕ ನಿರ್ದೇಶಕಿ ಶರ್ಮಿಲಾ ರವೀಂದರ್‌ ದಾರೇಶ್ವರ್‌, ಹೃದ್ರೋಗ ತಜ್ಞೆ ಡಾ.ರಶ್ಮಿ ಶ್ರೀನಿವಾಸನ್‌, ಉದ್ಯಮಿ ಎನ್‌.ಪಿ.ಭಾರತಿ ಸುರೇಶ್‌ ರೆಡ್ಡಿ,  ಮೈಕ್ರೋಸಾಫ್ಟ್‌ ಕಂಪನಿಯ ಯೋಜನಾ ವ್ಯವಸ್ಥಾಪಕಿ ಪರ್ವಿನ್‌ ತಾಜ್‌ ಮತ್ತು ಡಾ.ಅದರ್ಶ ನಾಯಕ್‌ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

Tiger-Hunasuru

Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!

Vijayapura-Sainik

Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

1-ammi

J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ

Achraya-das

Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ

1-ewqewqe

AtishiAAP; ದೆಹಲಿಯ ಮೂರನೇ ಮಹಿಳಾ ಸಿಎಂ ಆದ ಆತಿಷಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

parappana agrahara prison

Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್‌ ಫೋನ್‌ ಅಂಗಡಿ!

Alert Cop Averts Mishap After Bmtc Bus Driver  got chest pain

Bengaluru; ಬಸ್‌ ಡ್ರೈವರ್‌ಗೆ ಎದೆನೋವು: ಬ್ರೇಕ್‌ ಹಾಕಿ ಅಪಾಯ ತಪಿಸಿದ ಎಎಸ್‌ಐ

16-flipkart

Flipkart Big Billion Day ಸೆ. 27 ರಿಂದ ಆರಂಭ

13-bng

Bengaluru: ನಮ್ಮ ಕ್ಲಿನಿಕ್‌ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ

10-bng

Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್‌ಸರ್ವೀಸ್‌ ಸೆಂಟರ್‌ಗೆ 12 ಸಾವಿರ ದಂಡ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

R Ashok (2)

BJP; ವಿಪಕ್ಷ ನಾಯಕ ಆರ್‌. ಅಶೋಕ್‌ ನಡೆಗೆ ಕಾಂಗ್ರೆಸ್‌ ಖಂಡನೆ

Tiger-Hunasuru

Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!

Vijayapura-Sainik

Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ

Arrested: ಬಜಪೆ ಪೊಲೀಸರ ಕಾರ್ಯಾಚರಣೆ; ಗಾಂಜಾ ಸೇವನೆ ಆರೋಪಿಗಳ ಬಂಧನ

Arrested: ಬಜಪೆ ಪೊಲೀಸರ ಕಾರ್ಯಾಚರಣೆ; ಗಾಂಜಾ ಸೇವನೆ ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.