ದಕ್ಷಿಣದ ರಾಜ್ಯಗಳಿಗೆ ಅನ್ಯಾಯವಾಗದು: ಸಿಂಗ್
Team Udayavani, Apr 29, 2018, 6:00 AM IST
ಮುಂಬಯಿ: 15ನೇ ಹಣಕಾಸು ಆಯೋಗದ ಶಿಫಾರಸ್ಸುಗಳಿಂದ ದಕ್ಷಿಣ ರಾಜ್ಯಗಳಿಗೆ ಅನ್ಯಾಯವಾಗಲಿದೆ ಎಂಬ ವಾದವನ್ನು ಆಯೋಗದ ಅಧ್ಯಕ್ಷ ಎನ್.ಕೆ.ಸಿಂಗ್ ತಿರಸ್ಕರಿಸಿದ್ದಾರೆ. 2011ನೇ ಸಾಲಿನ ಜನಗಣತಿ ಕೇವಲ ಮಾದರಿಯಾಗಿರಲಿದೆ. ಆದರೆ ರಾಜ್ಯಗಳಿಗೆ ನೀಡುವ ನೆರವಿನಲ್ಲಿ ವಿವೇಚಾನಾಧಿಕಾರವೇ ಹೆಚ್ಚಿನ ಪ್ರಾಮುಖ್ಯತೆ ಪಡೆಯಲಿದೆ ಎಂದಿದ್ದಾರೆ.
ಮುಂಬಯಿಯಲ್ಲಿ ಶನಿವಾರ ಮಾತನಾಡಿದ ಅವರು, ಅರ್ಥವ್ಯವಸ್ಥೆಯಲ್ಲಿ ರಾಜ್ಯಗಳ ಸಾಧನೆಗಳು ಮತ್ತು ದಕ್ಷತೆಯನ್ನು ಆಯೋಗ ಪರಿಗಣಿಸುತ್ತದೆ. ಹಿಂದಿನ ಹಣಕಾಸು ಆಯೋಗ ಕೂಡ 2011ರ ಜನಗಣತಿಯ ವರದಿಯನ್ನು ಪರಿಶೀಲನೆ ನಡೆಸಿತ್ತು. ಆದರೆ ಅತ್ಯಲ್ಪ ಪ್ರಮಾಣದಲ್ಲಿ ಅದನ್ನು ಬಳಕೆ ಮಾಡಲಾಗಿತ್ತು. ಆಯೋಗಕ್ಕೆ ಇರುವ ನಿಯಮಗಳು ಜನಗಣತಿಯ ವರದಿಯನ್ನು ಬಳಕೆ ಮಾಡಬಾರದು ಎಂದು ಹೇಳಿಲ್ಲ ಎಂದಿದ್ದಾರೆ. ವಿತ್ತ ಸಚಿವಾಲಯದ ಶಿಫಾರಸುಗಳ ಆಧಾರದಲ್ಲಿ ರಾಷ್ಟ್ರಪತಿ ಆಯೋಗದ ನಿಯಮಗಳನ್ನು ರಚಿಸುತ್ತಾರೆ. ಅದಕ್ಕೂ 15ನೇ ಹಣಕಾಸು ಆಯೋಗಕ್ಕೂ ಸಂಬಂಧವಿಲ್ಲ ಎಂದಿದ್ದಾರೆ ಸಿಂಗ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Edible oil; ದಾಸ್ತಾನಿದ್ದರೂ ಖಾದ್ಯ ತೈಲ ಬೆಲೆ ಏರಿಸಿದ್ದೇಕೆ: ಸರಕಾರ ಪ್ರಶ್ನೆ
Budgam; ಬಸ್ ಪ್ರಪಾತಕ್ಕೆ ಬಿದ್ದು 3 ಯೋಧರು ಮೃ*ತ್ಯು, 9 ಮಂದಿಗೆ ಗಂಭೀರ ಗಾಯ
AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ
Congress ಪಕ್ಷವನ್ನು ತುಕ್ಡೆ ತುಕ್ಡೆ ಗ್ಯಾಂಗ್, ನಗರ ನಕ್ಸಲರು ನಡೆಸುತ್ತಿದ್ದಾರೆ:ಮೋದಿ
SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.