ಅಂಕಲಗಿ ಅಡವಿಸಿದ್ದೇಶ್ವರ ಮಹಾರಥೋತ್ಸವ
Team Udayavani, May 3, 2018, 5:23 PM IST
ರೋಣ: ತಾಲೂಕಿನ ಕೊತಬಾಳ ಗ್ರಾಮದ ಆರಾಧ್ಯ ದೇವ ಶ್ರೀ ಅಂಕಲಗಿ ಅಡವಿಸಿದ್ದೇಶ್ವರ ಮಹಾರಥೋತ್ಸವ ಬುಧವಾರ ಸಂಜೆ ಸಾವಿರಾರು ಭಕ್ತರ ಮಧ್ಯೆ ವಿಜೃಂಭಣೆಯಿಂದ ನಡೆಯಿತು. ಪ್ರಸಿದ್ಧ ಕಲಾತಂಡಗಳು, ಜಾಂಜ್ಮೇಳ, ಕರಡಿ ಮಜಲು, ನಂದಿಕೋಲು ಕುಣಿತಗಳ ಗಮನ ಸೆಳೆದವು. ನಾಡಿನ ಮೂಲೆಮೂಲೆಗಳಿಂದ ಭಕ್ತರು ಆಗಮಿಸಿದ್ದರು. ಹರಗುರು ಚರಮುರ್ತಿಗಳು ಹಾಜರಿದ್ದರು.
ಶ್ರೀಮಠದ ಪೀಠಾಧಿಪತಿ ಗಂಗಾಧರ ಶ್ರೀಗಳು ಹಾಗೂ ರೋಣ ಗುಲಗಂಜಿಮಠದ ಗುರುಪಾದ ಶ್ರೀಗಳು ರಥದ ಗಾಲಿಗೆ ಕಾಯಿ ಹಾಕಿ ಚಾಲನೆ ನೀಡಿದರು. ಐ.ಎಸ್. ಪಾಟೀಲ, ದಶರಥ ಗಾಣಿಗೇರ, ಬಸವರಾಜ ನವಲಗುಂದ, ಸಿದ್ದಣ್ಣ ಯಾಳಗಿ, ಬಸವರಾಜ ಪಾಗದ, ಶಂಕ್ರಣ್ಣ ಸಂಕಣ್ಣವರ, ಶೇಖಣ್ಣ ಕೋರಿ ಸೇರಿದಂತೆ ಹಲವಾರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ
Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ
B.C.Road ಏನು ಅಫ್ಘಾನಿಸ್ಥಾನ,ಪಾಕಿಸ್ಥಾನದಲ್ಲಿ ಇದೆಯಾ?: ಮುತಾಲಿಕ್ ಕಿಡಿ
Hubli: ರಾಡ್ ಬಿದ್ದು ಎಎಸ್ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ
Meet Friends: ಧಾರವಾಡದ ಹಳೆಯ ಗೆಳೆಯರ ಭೇಟಿಯಾದ ತೆಲುಗು ನಟ ಶ್ರೀಕಾಂತ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.