ಹಾಸನ ಮಸ್ಟರಿಂಗ್‌ ಕೇಂದ್ರದಲ್ಲಿ ಅವ್ಯವಸ್ಥೆ


Team Udayavani, May 12, 2018, 3:19 PM IST

has-1.jpg

ಹಾಸನ: ಮಸ್ಟರಿಂಗ್‌ ಕೇಂದ್ರದಲ್ಲಿನ ಅವ್ಯವಸ್ಥೆಯ ವಿರುದ್ಧ ಚುನಾವಣಾ ಸಿಬ್ಬಂದಿ ಆಕ್ರೋಶ ವ್ಯಕ್ತಪಡಿಸಿದ ಪ್ರಸಂಗ
ಹಾಸನದಲ್ಲಿ ಶುಕ್ರವಾರ ನಡೆಯಿತು. ನಗರದ ಸರ್ಕಾರಿ ಕಲಾ ಕಾಲೇಜಿನಲ್ಲಿ ವ್ಯವಸ್ಥೆ ಮಾಡಿದ್ದ ಹಾಸನ ವಿಧಾನಸಭಾ
ಕ್ಷೇತ್ರದ ಮಸ್ಟರಿಂಗ್‌ ಕೇಂದ್ರದಲ್ಲಿ ಮತಯಂತ್ರಗಳು, ವಿ.ವಿ.ಪ್ಯಾಟ್‌ಗಳನ್ನು ಪಡೆಯಲು ಬಂದಿದ್ದ ಮತಗಟ್ಟೆ
ಅಧ್ಯಕ್ಷಾಧಿಕಾರಿ ಮತ್ತು ಸಿಬ್ಬಂದಿ ಉಪಹಾರ, ಕುಡಿಯುವ ನೀರೂ ಇಲ್ಲದೆ ಪರದಾಡಿದರು.

ಬೆಳಗ್ಗೆ 8 ಗಂಟೆಯಿಂದಲೇ ಮಸ್ಟರಿಂಗ್‌ ಕೇಂದ್ರಕ್ಕೆ ಸಿಬ್ಬಂದಿ ಬರಲಾರಂಭಿಸಿದ್ದರು. ತಮಗೆ ನಿಗದಿಯಾದ ಮತಗಟ್ಟೆ ಮಾಹಿತಿ ಪಡೆದು ಇವಿಎಂ, ವಿ.ವಿ.ಪ್ಯಾಟ್‌ ಹಾಗೂ ಚುನಾವಣಾ ಸಾಮಗ್ರಿ ಪಡೆದು ಬಸ್‌ ಗಳಿಗಾಗಿ ಕಾಯುತ್ತಿ ಸಿಬ್ಬಂದಿಗೆ ಬೆಳಗ್ಗೆ 11.30ರ ವರೆಗೂ ಉಪಹಾರ ಸಿಗಲಿಲ್ಲ.
 
ಚುನಾವಣಾಧಿಕಾರಿ, ಸಹಾಯಕ ಚುನಾವಣಾಧಿಕಾರಿಯವರನ್ನು ಸಿಬ್ಬಂದಿ ಪ್ರಶ್ನಿಸಿ ಅಸಮಾಧಾನ ವ್ಯಕ್ತಪಡಿಸಿದ ನಂತರ 11.30ಕ್ಕೆ ಉಪಹಾರ ಬಂದರೂ ಪ್ಲೇಟ್‌ಗಳ ಕೊರತೆ ಇತ್ತು. ಕೆಲವು ಸಿಬ್ಬಂದಿ ಪ್ಲೇಟ್‌ಗಾಗಿ ಪರದಾಡಿ ಕೊನೆಗೆ ಉಪಹಾರ ತಿಂದು ಬಿಸಾಡಿದ್ದ ಅಡಕೆ ಪ್ಲೇಟ್‌ಗಳನ್ನು ತೊಳೆದುಕೊಂಡು ಉಪಹಾರ ತಿಂದರು. 

ಅವ್ಯವಸ್ಥೆಯ ಬಗ್ಗೆ ಜಿಪಂ ಸಿಇಒ ಚುನಾವಣಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡ ನಂತರ ವ್ಯವಸ್ಥೆ ಸುಧಾರಿಸುವ ಪ್ರಯತ್ನ ನಡೆಯಿತು. ಮಸ್ಟರಿಂಗ್‌ ಕೇಂದ್ರದಲ್ಲಿನ ಅವ್ಯವಸ್ಥೆಯ
ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಮತಗಟ್ಟೆ ಅಧಿಕಾರಿ ಮತ್ತು ಸಿಬ್ಬಂದಿ ಮುಂಜಾನೆ 5 ಗಂಟೆಗೇ ಮನೆ ಬಿಟ್ಟು ಬಂದಿರುವ ನಮಗೆ 11.30ರ ವರೆಗೂ ಉಪಹಾರ ನೀಡಲಿಲ್ಲ. 

ರಕ್ತದೊತ್ತಡ, ಮಧುಮೇಹ ಇರುವ ಬಹುಪಾಲು ಸಿಬ್ಬಂದಿ ಉಪಹಾರವಿಲ್ಲದೇ ಪರದಾಡುವಂತಾಗಿದೆ. ಮಸ್ಟರಿಂಗ್‌ ಕೇಂದ್ರಕ್ಕೆ ಉಪಹಾರ ಸರಬರಾಜು ಮಾಡುವ ಹೊಣೆ ಹೊತ್ತವರ ನಿರ್ಲಕ್ಷ್ಯದಿಂದ ಸಿಬ್ಬಂದಿ ತೊಂದರೆ ಅನುಭವಿಸುವಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ಅವ್ಯವಸ್ಥೆಯ ನಡುವೆಯೇ ಇವಿಎಂ, ವಿ.ವಿ.ಪ್ಯಾಟ್‌ ಹಾಗೂ ಚುನಾವಣಾ ಸಾಮಗ್ರಿ ಪಡೆದು ಬಸ್‌ಗಳಲ್ಲಿ 2 ಗಂಟೆಯ ವೇಳೆಗೆ ಮಸ್ಟರಿಂಗ್‌ ಕೇಂದ್ರದಿಂದ ಮತಗಟ್ಟೆಯತ್ತ ಚುನಾವಣಾ ಸಿಬ್ಬಂದಿ ಹೊರಟರು.

ಟಾಪ್ ನ್ಯೂಸ್

010

Bigg Boss: ಬಿಗ್‌ ಬಾಸ್‌ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..

Irani Cup: Tanush Kotyan puts up a brave fight; Mumbai won the Irani Cup after 27 years

Irani Cup: ತನುಷ್‌ ಕೋಟ್ಯಾನ್‌ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್‌ ಗೆದ್ದ ಮುಂಬೈ

1-aaaa

Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ

1

Renukaswamy Case: ದರ್ಶನ್‌ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivalinge-Gowda

CM ಸಿದ್ದರಾಮಯ್ಯ ರಾಜೀನಾಮೆ ಸಲ್ಲದು; ಶಾಸಕ ಶಿವಲಿಂಗೇಗೌಡ

5-hasan

Hasana:ಅನಾರೋಗ್ಯ: 3 ದಿನಗಳಿಂದ ನಿಂತಲ್ಲೇ ನಿಂತಿದ್ದ ಕಾಡಾನೆ ಸಾವು

R.Ashok

Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್‌ ಸೀಮಿತ: ಆರ್‌. ಅಶೋಕ್‌

anHassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

Hassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

11

Hasan: 100 ರೂ.ಗೆ ಸ್ನೇಹಿನನ್ನೇ ಹತ್ಯೆಗೈದ ಕಿರಾತಕರು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

010

Bigg Boss: ಬಿಗ್‌ ಬಾಸ್‌ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..

Irani Cup: Tanush Kotyan puts up a brave fight; Mumbai won the Irani Cup after 27 years

Irani Cup: ತನುಷ್‌ ಕೋಟ್ಯಾನ್‌ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್‌ ಗೆದ್ದ ಮುಂಬೈ

1-aaaa

Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ

Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ

Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ

1

Renukaswamy Case: ದರ್ಶನ್‌ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.