
ಶಂಕಿತ ನಿಪ ಪ್ರಕರಣ:ಇಂದು ಪ್ರಯೋಗಾಲಯ ವರದಿ ಕೈಸೇರುವ ಸಾಧ್ಯತೆ
Team Udayavani, May 31, 2018, 6:20 AM IST

ಬೆಂಗಳೂರು: ನಗರದ ಖಾಸಗಿ ಆಸ್ಪತ್ರೆಯ ಮೂವರು ಅರೆವೈದ್ಯ ಸಿಬ್ಬಂದಿಯಲ್ಲಿ ನಿಪ ಲಕ್ಷಣಗಳು ಕಂಡು
ಬಂದಿರುವ ಶಂಕೆ ಹಿನ್ನೆಲೆಯಲ್ಲಿ ಪ್ರಯೋಗಾಲಯದ ವರದಿ ಗುರುವಾರ ಆರೋಗ್ಯ ಇಲಾಖೆಗೆ ಲಭ್ಯವಾಗುವ ಸಾಧ್ಯತೆ ಇದೆ.
15 ದಿನಗಳ ಹಿಂದೆ ಕೇರಳಕ್ಕೆ ತೆರಳಿ ವಾಪಸ್ಸಾಗಿದ್ದ ಮೂವರು ಅರೆವೈದ್ಯ ಸಿಬ್ಬಂದಿಯಲ್ಲಿ ಜ್ವರ, ತಲೆನೋವು ಕಾಣಿಸಿಕೊಂಡು ನಿಪ ರೋಗದ ಲಕ್ಷಣಗಳು ಕಂಡು ಬಂದಿದ್ದವು. ತಕ್ಷಣವೇ ಅವರಿಗೆ ಪ್ರತ್ಯೇಕ ನಿಗಾ ವ್ಯವಸ್ಥೆ ಕಲ್ಪಿಸಲಾಗಿತ್ತು.ಅವರ ರಕ್ತದ ಮಾದರಿ, ಮೂಗು ಮತ್ತು ಗಂಟಲಿನ ದ್ರವವನ್ನು ಮಣಿಪಾಲ್ ಆಸ್ಪತ್ರೆಯ ಪ್ರಯೋಗಾಲಯಕ್ಕೆ ರವಾನಿಸಲಾಗಿತ್ತು. ಪ್ರಯೋಗಾಲಯದ ವರದಿ ಗುರುವಾರ ಕೈಸೇರುವ ಸಾಧ್ಯತೆ ಇದೆ. ವರದಿ ಯನ್ನು ಪುಣೆಯ ರಾಷ್ಟ್ರೀಯ ವೈರಾಣು ಸಂಸ್ಥೆಗೂ ಕಳುಹಿಸುವ ಬಗ್ಗೆ ಚಿಂತಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ

BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
MUST WATCH
ಹೊಸ ಸೇರ್ಪಡೆ

BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ

Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ

Belthangady: ಕ್ರಿಸ್ಮಸ್ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Kota: ಕಸ ಎಸೆಯುವ ಜಾಗದಲ್ಲಿ ನಿರ್ಮಾಣವಾಯಿತು ಪೌರ ಕಾರ್ಮಿಕನ ಪಾರ್ಕ್!

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.