ರೇವಣ್ಣ ಪಟ್ಟು : ಪ್ರಮಾಣ ವಚನ ಮುಹೂರ್ತ 2.12ಕ್ಕೆ ನಿಗದಿ
Team Udayavani, Jun 5, 2018, 7:35 PM IST
ಬೆಂಗಳೂರು : ಜ್ಯೋತಿಷಿಗಳ ಸಲಹೆ ಪಡೆದು ಅಧಿಕಾರದ ಗದ್ದುಗೆ ಏರುವ ಮುಹೂರ್ತವನ್ನು ಫಿಕ್ಸ್ ಮಾಡುವುದು ರಾಜಕಾರಣಿಗಳು ಹಿಂದಿನಿಂದಲೂ ಅನುಸರಿಸುತ್ತಿರುವ ಪರಿಪಾಠ.
ಇದೀಗ ನಾಳೆ ಬುಧವಾರ ನೂತನ ಸಚಿವರ ಪ್ರಮಾಣ ವಚನಕ್ಕೆ ಎಚ್ ಡಿ ರೇವಣ್ಣ ಅವರು ಪಡೆದಿರುವ ಜ್ಯೋತಿಷಗಳ ಸಲಹೆಯ ಪ್ರಕಾರ ಮುಹೂರ್ತ ಫಿಕ್ಸ್ ಆಗಿದೆ. ಮೊದಲು ಮಧ್ಯಾಹ್ನ 2 ಗಂಟೆಗೆಂದು ಗೊತ್ತಾಗಿದ್ದ ಸಮಯವನ್ನು ರೇವಣ್ಣ ಅವರ ಒತ್ತಾಯದ ಪ್ರಕಾರ 2.12ಕ್ಕೆಂದು ಮರು ನಿಗದಿಸಲಾಗಿದೆ ಎಂದು ತಿಳಿದು ಬಂದಿದೆ.
ಸುಮಾರು ಹದಿನೈದು ದಿನಗಳಿಂದ ಸಾಗುತ್ತಿದ್ದ ಸಚಿವ ಸಂಪುಟ ಬಿಕ್ಕಟ್ಟು ಕೊನೆಗೂ (ಸದ್ಯದ ಮಟ್ಟಿಗೆ) ಬಗೆಹರಿದಿರುವಂತೆ ಕಾಣುತ್ತದೆ. ನೂತನ ಸಚಿವರು ನಾಳೆ ಬುಧವಾರ ಪ್ರಮಾಣ ವಚನ ಸ್ವೀಕರಿಸುತ್ತಾರಾದರೂ ಯಾರಿಗೆ ಯಾವ ಖಾತೆ ಎಂಬುದು ಮಾತ್ರ ಇನ್ನೂ ನಿಗೂಢವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್
EAM Jaishankar; ರಷ್ಯಾ ಮತ್ತು ಉಕ್ರೇನ್ ನಡುವೆ ಮಾತುಕತೆ ಮೋದಿಯಂತ ನಾಯಕರಿಂದ ಸಾಧ್ಯ
J&K ; ಬಿಜೆಪಿ ವಿರುದ್ಧ ಜಾತ್ಯತೀತ ಸರಕಾರ ರಚಿಸಲು ಒಂದಾಗುತ್ತೇವೆ ಎಂದ ಪಿಡಿಪಿ
Panaji: ಮಲ್ಪೆಯ ಎರಡು ಮೀನುಗಾರಿಕಾ ಬೋಟ್ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!
Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.