ಪದವೀಧರ ಕ್ಷೇತ್ರ ಚುನಾವಣೆ: ಸಂಸದ, ಶಾಸಕರಿಂದ ಮತಯಾಚನೆ
Team Udayavani, Jun 6, 2018, 11:44 AM IST
ಬೆಳ್ತಂಗಡಿ : ವಿಧಾನಪರಿಷತ್ ನೈರುತ್ಯ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ| ಗಣೇಶ್ ಕಾರ್ಣಿಕ್, ಪದ ವೀಧರ
ಕ್ಷೇತ್ರದ ಅಭ್ಯರ್ಥಿ ಆಯನೂರ್ ಮಂಜುನಾಥ್ ಪರವಾಗಿ ಗೇರುಕಟ್ಟೆ ಪ್ರೌಢ ಶಾಲೆ, ಪ. ಪೂ.ಕಾಲೇಜಿನಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಹರೀಶ್ ಪೂಂಜ ಮತಯಾಚನೆ ಮಾಡಿದರು.
ಬಿಜೆಪಿ ವಿಭಾಗ ಪ್ರಭಾರಿ ಪ್ರತಾಪಸಿಂಹ ನಾಯಕ್, ಜಿಲ್ಲಾ ವಕ್ತಾರ ಹರಿಕೃಷ್ಣ ಬಂಟ್ವಾಳ, ಜಿ.ಪಂ. ಸದಸ್ಯೆ ಮಮತಾ ಎಂ. ಶೆಟ್ಟಿ, ಮಂಡಲ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ಸೀತಾರಾಮ ಬಿ.ಎಸ್., ಕಳಿಯ ಸಹಕಾರಿ ಬ್ಯಾಂಕ್ ಅಧ್ಯಕ್ಷ ವಸಂತ ಮಜಲು, ನಂದ ಕುಮಾರ್ ಪುಂಜಾಲಕಟ್ಟೆ, ಕುವೆಟ್ಟು ಮಹಾ ಶಕ್ತಿಕೇಂದ್ರದ ಅಧ್ಯಕ್ಷ ಪದ್ಮನಾಭ ಅರ್ಕಜೆ, ಕಳಿಯ ಶಕ್ತಿ ಕೇಂದ್ರ ಪ್ರಮುಖ್ ರಾಜೇಶ್ ಪೆಂರ್ಬುಡ, ಕಳಿಯ ಪಂಚಾಯತ್ ಸಮಿತಿ ಅಧ್ಯಕ್ಷ ವಿಜಯ ಗೌಡ, ಕಾರ್ಯದರ್ಶಿ ಶೇಖರ ನಾಯ್ಕ, ಕಳಿಯ ಪಂಚಾಯತ್ ಸದಸ್ಯರಾದ ದಿವಾಕರ ಎಂ., ಸುಧಾಕರ ಮಜಲು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Social Media: ಮಾನಸಿಕ ಆರೋಗ್ಯದ ಮೇಲೆ ಸಾಮಾಜಿಕ ಮಾಧ್ಯಮಗಳ ಪರಿಣಾಮ
Ibbani Tabbida Ileyali 50 ಸ್ಕ್ರೀನ್ನಿಂದ 200 ಸ್ಕ್ರೀನ್ವರೆಗೆ…
Agra: ಪ್ರವಾಸಿಗರಂತೆ ವೇಷ ಧರಿಸಿ ತಡರಾತ್ರಿ ಓಡಾಡಿದ ಮಹಿಳಾ ಪೋಲೀಸ್; ಮಂದೆ ಆಗಿದ್ದೇನು?
Hangyo Ice Cream: ಬಿಗ್ಬಾಸ್ ಕನ್ನಡ ಮನೆಯೊಳಗೆ ಹಾಂಗ್ಯೋ ಐಸ್ಕ್ರೀಂ!
Mangaluru: ಸೆನ್ ಪೊಲೀಸ್ ಠಾಣೆಗಳು ಮೇಲ್ದರ್ಜೆಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.