ಅಪಘಾತ ವಲಯವಾದ ಬೊಬ್ಬರ್ಯನಕಟ್ಟೆ ಪರಿಸರ


Team Udayavani, Jun 12, 2018, 7:50 AM IST

1106kota4e.jpg

ಕೋಟ: ರಾಷ್ಟ್ರೀಯ ಹೆದ್ದಾರಿ ಚತುಷ್ಪತ ಕಾಮಗಾರಿ ಆರಂಭವಾದ ದಿನದಿಂದ ಹಲವು ಕಡೆಗಳಲ್ಲಿ ಅಪಘಾತ ಗಳ ಸಂಖ್ಯೆ ಹೆಚ್ಚುತ್ತಿದೆ. ಅದೇ ರೀತಿ ಕೋಟ-ಮಣೂರು ನಡುವಿನ ಬೊಬ್ಬರ್ಯನಕಟ್ಟೆ ಆಸು-ಪಾಸು ಪ್ರದೇಶ ಕೂಡ ಖಾಯಂ ಅಪಘಾತ ವಲಯವಾಗಿ ಮಾರ್ಪಟ್ಟಿದೆ.

ಹಲವು ಅಪಘಾತ
2017-18ನೇ ಸಾಲಿನ ಒಂದು ವರ್ಷ ದಲ್ಲಿ 8 ಅಪಘಾತ ನಡೆದಿದ್ದು  4ಮಂದಿ ಸಾವನ್ನಪ್ಪಿ,  4 ಮಂದಿ ಗಾಯಗೊಂಡಿದ್ದಾರೆ. ಅಪಘಾತದ ಸರಣಿ ಇನ್ನೂ ಕೂಡ ಮುಂದುವರಿದಿದ್ದು ಜೂ.10ರಂದು ನಡೆದ ಅಪಘಾತದಲ್ಲಿ ಬೈಕ್‌ ಸಹಸವಾರ ಮೃತಪಟ್ಟು, ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ.  ಇವೆಲ್ಲ  ಪ್ರಕರಣ ದಾಖಲಾದ ಅಪಘಾತಗಳಾದರೆ ಸಣ್ಣ- ಪುಟ್ಟ ಗಾಯಗಳಾಗಿ ರಾಜಿಯಲ್ಲಿ ಇತ್ಯರ್ಥ ಗೊಂಡ ಘಟನೆಗಳು ಸಾಕಷ್ಟಿದೆ.

ಅಸುರಕ್ಷಿತ ರಸ್ತೆ ದಾಟು 
ಪಾದಚಾರಿಗಳು ಎಲ್ಲೆಂದರಲ್ಲಿ ರಸ್ತೆ ದಾಟುವುದನ್ನು ತಡೆಗಟ್ಟು ಸಲುವಾಗಿ ಇಲ್ಲಿ ತಡೆ ಬೇಲಿಗಳನ್ನು ಅಳವಡಿಸಲಾಗಿದೆ ಹಾಗೂ ಇನ್ನೂ  ಹಲವು ಕಡೆಗಳಲ್ಲಿ ತಡೆ ಬೇಲಿ ತೆಗೆದು ರಸ್ತೆ ದಾಟಲು ಅನುಕೂಲ ಮಾಡಿಕೊಡಲಾಗಿದೆ. ಇಲ್ಲಿ ಪ್ಲೈಓವರ್‌ನ ಅಂತ್ಯಗೊಳ್ಳುವುದು  ಹಾಗೂ ನೇರ ರಸ್ತೆ ಇರುವುದರಿಂದ ವಾಹನಗಳು ಸಾಕಷ್ಟು ವೇಗವಾಗಿ ಬದು ರಸ್ತೆ ದಾಟುವವರಿಗೆ ಹಲವು ಅಪಘಾತಗಳು ನಡೆಯುತ್ತಿದೆ. ತಡೆಬೇಲಿ ಕೂಡ ಅವೈಜ್ಞಾನಿಕವಾಗಿದೆ.

ಅಪಘಾತ ತಡೆಗೆ ಕ್ರಮ ಅಗತ್ಯ 
ಮೇಲಿಂದ ಮೇಲೆ ನಡೆಯುತ್ತಿರುವ ಅಪಘಾತಗಳನ್ನು ತಡೆಯಲು ಎಚ್ಚರಿಕೆ ಫಲಕ, ತಡೆಬೇಲಿ ನ್ಯೂನ್ಯತೆ ಸರಿಪಡಿಸುವುದು ಹಾಗೂ ಸೂಕ್ತ ಎಚ್ಚರಿಕೆ ಕ್ರಮಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ

Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ

9-bbk11

BBK-11: ಬಿಗ್ ಬಾಸ್ ಮನೆಗೆ ನಾಲ್ವರು ಎಂಟ್ರಿ; ಉಳಿದ ಸ್ಪರ್ಧಿಗಳು ಇವರೇನಾ?

8-health

Iron Deficiency: ರಕ್ತಹೀನತೆ ಇಲ್ಲದ ಕಬ್ಬಿಣದಂಶ ಕೊರತೆ

ಬೈಕ್‌ ನಲ್ಲಿದ್ದ ಪೊಲೀಸ್‌ ಗೆ ಡಿಕ್ಕಿ ಹೊಡೆದ ಕಾರು; ಅಕ್ರಮ ಮದ್ಯ ದಂಧೆ ಶಂಕೆ

Delhi: ಬೈಕ್‌ ನಲ್ಲಿದ್ದ ಪೊಲೀಸ್‌ ಗೆ ಡಿಕ್ಕಿ ಹೊಡೆದ ಕಾರು; ಅಕ್ರಮ ಮದ್ಯ ದಂಧೆ ಶಂಕೆ

7-social-media-2

Social Media: ಮಾನಸಿಕ ಆರೋಗ್ಯದ ಮೇಲೆ ಸಾಮಾಜಿಕ ಮಾಧ್ಯಮಗಳ ಪರಿಣಾಮ

Ibbani Tabbida Ileyali From 50 Screen to 200 Screen…

Ibbani Tabbida Ileyali 50 ಸ್ಕ್ರೀನ್‌ನಿಂದ 200 ಸ್ಕ್ರೀನ್‌ವರೆಗೆ…

Agra: A woman policewoman dressed as a tourist and roamed around late at night

Agra: ಪ್ರವಾಸಿಗರಂತೆ ವೇಷ ಧರಿಸಿ ತಡರಾತ್ರಿ ಓಡಾಡಿದ ಮಹಿಳಾ ಪೋಲೀಸ್; ಮಂದೆ ಆಗಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

naksal (2)

Karnataka; ರಾಜ್ಯದ ಆರು ನಕ್ಸಲರಿಂದ ಶರಣಾಗತಿಗೆ ಒಲವು?

puttige

Udupi; ಗೀತಾರ್ಥ ಚಿಂತನೆ-49: ಕೊನೆಯಲ್ಲೂ ಧೃತರಾಷ್ಟ್ರನ ಲಾಭದ ದೃಷ್ಟಿ

Car-Auto

Kaup: ರಿಕ್ಷಾ, ಕಾರು ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಾಯ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ

Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ

9-bbk11

BBK-11: ಬಿಗ್ ಬಾಸ್ ಮನೆಗೆ ನಾಲ್ವರು ಎಂಟ್ರಿ; ಉಳಿದ ಸ್ಪರ್ಧಿಗಳು ಇವರೇನಾ?

8-health

Iron Deficiency: ರಕ್ತಹೀನತೆ ಇಲ್ಲದ ಕಬ್ಬಿಣದಂಶ ಕೊರತೆ

ಬೈಕ್‌ ನಲ್ಲಿದ್ದ ಪೊಲೀಸ್‌ ಗೆ ಡಿಕ್ಕಿ ಹೊಡೆದ ಕಾರು; ಅಕ್ರಮ ಮದ್ಯ ದಂಧೆ ಶಂಕೆ

Delhi: ಬೈಕ್‌ ನಲ್ಲಿದ್ದ ಪೊಲೀಸ್‌ ಗೆ ಡಿಕ್ಕಿ ಹೊಡೆದ ಕಾರು; ಅಕ್ರಮ ಮದ್ಯ ದಂಧೆ ಶಂಕೆ

7-social-media-2

Social Media: ಮಾನಸಿಕ ಆರೋಗ್ಯದ ಮೇಲೆ ಸಾಮಾಜಿಕ ಮಾಧ್ಯಮಗಳ ಪರಿಣಾಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.