ತುಂಬಿ ಹರಿಯುತ್ತಿರುವ ಹನಗೋಡು ಅಣೆಕಟ್ಟೆ


Team Udayavani, Jun 13, 2018, 1:44 PM IST

m3-thumbi.jpg

ಹುಣಸೂರು: ಕೊಡಗಿನಲ್ಲಿ ಬೀಳುತ್ತಿರುವ ಜಡಿ ಮಳೆಯಿಂದಾಗಿ ಲಕ್ಷ್ಮಣತೀರ್ಥ ನದಿ ತುಂಬಿ ಹರಿಯುತ್ತಿದ್ದು, ಹನಗೋಡು ಅಣೆಕಟ್ಟೆ ಮೇಲೆ ಸಾಕಷ್ಟು ನೀರು ದುಮ್ಮಿಕ್ಕುತ್ತಿದ್ದು, ನೋಡುಗರ ಕಣ್ಮನ ಸೆಳೆಯುತ್ತಿದೆ.

ನಾಲ್ಕು ವರ್ಷಗಳ ನಂತರ ಜೂನ್‌ನಲ್ಲಿ ಮೊದಲ ಬಾರಿಗೆ ನದಿಯಲ್ಲಿ ಪ್ರವಾಹ ಬರುತ್ತಿರುವುದು ರೈತರಲ್ಲಿ ಹರ್ಷ ತಂದಿದೆ. ಕೊಡಗಿನ ವಿರಾಜಪೇಟೆ ತಾಲೂಕಿನ ಕುಟ್ಟ ಬಳಿಯ ಇರುಪ್ಪುವಿನಲ್ಲಿ ಹುಟ್ಟಿ, ನಾಗರಹೊಳೆ ರಾಷ್ಟ್ರೀಯ ಉದ್ಯಾನವನದೊಳಗಿಂದ ಹರಿದು ಬರುವ ಲಕ್ಷ್ಮಣತೀರ್ಥ ನದಿಗೆ ಅಡ್ಡಲಾಗಿ ಹನಗೋಡು ಬಳಿ ಅಣೆಕಟ್ಟೆ ಕಟ್ಟಲಾಗಿದೆ.

ಈ ಅಣೆಕಟ್ಟೆ ಮೇಲೆ ದುಮ್ಮಿಕ್ಕುತ್ತಿರುವ ನದಿ ನೀರನ್ನು ಕಣ್ತುಂಬಿಕೊಳ್ಳಲು ಜಡಿ ಮಳೆಯ ನಡುವೆಯೇ ಸಾಕಷ್ಟು ಮಂದಿ ನದಿ ಬಳಿ ಧಾವಿಸುತ್ತಿದ್ದಾರೆ. ಯುವ ಪಡೆಯಂತೂ ಫೋಟೋ ಕ್ಲಿಕ್ಕಿಸುವ ಜೊತೆಗೆ ಸೆಲ್ಪಿ ತೆಗೆದುಕೊಂಡು ಸಂಭ್ರಮಿಸುತ್ತಿದ್ದಾರೆ. 

ಹನಗೋಡು ಅಣೆಕಟ್ಟೆಯಿಂದ ಹುಣಸೂರು ಹಾಗೂ ಎಚ್‌.ಡಿ.ಕೋಟೆ ತಾಲೂಕಿನ 40 ಕೆರೆಗಳಿಗೆ ವಿಶಿಷ್ಟ ಸರಪಳಿ ಮಾದರಿಯಲ್ಲಿ ನೀರು ತುಂಬಿಸಲಾಗುತ್ತಿದೆ. ಈ ಅಣೆಕಟ್ಟೆಗೆ ಹನುಮಂತಪುರ ಹಾಗೂ ಉದ್ದೂರು ಮುಖ್ಯ ನಾಲೆಗಳಿವೆ. 

ಕಾಲುವೆಗೆ ನೀರು ಹರಿಸಿ: ಈಗಾಗಲೆ ಅಣೆಕಟ್ಟು ತುಂಬಿರುವುದರಿಂದ ಮಂಗಳವಾರದಿಂದಲೇ ಕಾಲುವೆಯಲ್ಲಿ ನೀರು ಹರಿಸುವ ಮೂಲಕ ಕೆರೆ-ಕಟ್ಟೆಗಳನ್ನು ತುಂಬಿಸಬೇಕೆಂದು ಅಚ್ಚುಕಟ್ಟುದಾರ ರೈತರು ಹಾರಂಗಿ ಅಧಿಕಾರಿಗಳನ್ನು ಆಗ್ರಹಿಸಿದ್ದು, ಶಾಸಕ ವಿಶ್ವನಾಥ್‌ ಈ ಬಗ್ಗೆ ಅಧಿಕಾರಿಗಳಿಗೆ ಸೂಚಿಸಬೇಕೆಂದು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

Mysuru; ಟಿಕೆಟ್‌ ಆಕಾಂಕ್ಷಿಗಳು ಸಕ್ರಿಯವಾಗಿರಬೇಕು: ಸಾ.ರಾ

Mysuru; ಟಿಕೆಟ್‌ ಆಕಾಂಕ್ಷಿಗಳು ಸಕ್ರಿಯವಾಗಿರಬೇಕು: ಸಾ.ರಾ ಮಹೇಶ್‌

Mysuru: ಮುನಿರತ್ನ ಪರ ಬಿಜೆಪಿ ಬ್ಯಾಟಿಂಗ್‌ ಸಲ್ಲದು: ಎಂಎಲ್‌ಸಿ ವಿಶ್ವನಾಥ್‌

Mysuru: ಮುನಿರತ್ನ ಪರ ಬಿಜೆಪಿ ಬ್ಯಾಟಿಂಗ್‌ ಸಲ್ಲದು: ಎಂಎಲ್‌ಸಿ ವಿಶ್ವನಾಥ್‌

22-hunsur-1

Hunsur: ಕಾರು ಪಲ್ಟಿಯಾಗಿ ಎಳನೀರು ವ್ಯಾಪಾರಿ ಸಾವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.