ಯೆಮೆನ್ ಹೊರವಲಯದ ಹೊದೈದಾದಲ್ಲಿ ಭೀಕರ ಕಾಳಗ: 39 ಸಾವು
Team Udayavani, Jun 14, 2018, 7:04 PM IST
ಅಲ್ ದುರೈಹಿಮಿ, ಯೆಮೆನ್ : ಬಂಡುಕೋರರ ವಶದಲ್ಲಿರುವ ಹೊದೈದಾ ಮುಖ್ಯ ಪಟ್ಟಣವನ್ನು ಮತ್ತೆ ವಶಪಡಿಸಿಕೊಳ್ಳುವ ಸೌದಿ ಮತ್ತು ಯುಎಇ ಬೆಂಬಲಿತ ಎರಡನೇ ದಿನದ ಇಂದಿನ ಸಂಘರ್ಷದಲ್ಲಿ 39 ಹೋರಾಟಗಾರರು ಹತರಾಗಿರುವುದಾಗಿ ವರದಿಯಗಿದೆ.
ಯಮೆನ್ ನ ಇರಾನ್ ಬೆಂಬಲಿತ ಹುತಿ ಬಂಡುಕೋರರು ಈ ಭೀಕರ ಕಾಳಗದಲ್ಲಿ ತನ್ನ 30 ಮಂದಿ ಹೋರಾಟಗಾರರನ್ನು ಕಳೆದುಕೊಂಡಿದೆ. ಈ ಕಾಳಗವು ಹೊದೈದಾ ನಗರದ ದಕ್ಷಿಣ ಭಾಗದಲ್ಲಿರುವ ವಿಮಾನ ನಿಲ್ದಾಣದಿಂದ ಎರಡು ಕಿಮೀ. ದೂರದಲ್ಲಿ ನಡೆದಿದೆ.
ಇದೇ ಪ್ರದೇಶದಲ್ಲಿ ಸರಕಾರದ 9 ಮಂದಿ ಸೈನಿಕರು ಕೂಡ ಹತರಾಗಿರುವುದಾಗಿ ವರದಿಯಾಗಿದೆ. ಹೊಂಚು ದಾಳಿ ಮತ್ತು ನೆಲ ಬಾಂಬಿನಿಂದಾಗಿ ಈ ಸಾವುಗಳು ಸಂಭವಿಸಿರುವುದಾಗಿ ವರದಿಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Iran ಸರ್ವೋಚ್ಚ ನಾಯಕನ ಕೈಯಲ್ಲಿ ರೈಫಲ್!; ಇಸ್ರೇಲ್ ದೀರ್ಘಕಾಲ ಉಳಿಯುವುದಿಲ್ಲ..
Hashem Safieddine: ಹಿಜ್ಬುಲ್ಲಾ ಉತ್ತರಾಧಿಕಾರಿಯನ್ನು ಹೊಡೆದುರುಳಿಸಿತಾ ಇಸ್ರೇಲ್?
Hindu ಸಂತರು ಗೋ ಮಾಂಸ ತಿನ್ನುತ್ತಾರೆ: ಪಾಕಿಸ್ಥಾನದಲ್ಲಿ ಝಾಕಿರ್ ನಾಯ್ಕ
Strikes again; ಲೆಬನಾನ್,ಗಾಜಾ ಮೇಲೆ ಮತ್ತೆ ಮುಗಿಬಿದ್ದ ಇಸ್ರೇಲ್:40ಕ್ಕೂ ಹೆಚ್ಚು ಸಾ*ವು
Israel ವೈಮಾನಿಕ ದಾಳಿಗೆ ಗಾಜಾದ ಹಮಾಸ್ ಮುಖ್ಯಸ್ಥ ಮುಶ್ತಾನಾ ಸೇರಿ ಮೂವರು ಸಾವು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ
Puttur: ಅಮರ್ ಜವಾನ್ ಜ್ಯೋತಿ ಸ್ಮಾರಕಕ್ಕೆ ದುಷ್ಕರ್ಮಿಗಳ ದಾಳಿ
Mallika Sherawat: ಮೀಟೂ ವಿವಾದಕ್ಕೆ ನಟಿ ಮಲ್ಲಿಕಾ ಶೆರಾವತ್ ಧ್ವನಿ; ಹೀರೋ ಮೇಲೆ ಆರೋಪ
JDS: ಎಡಿಜಿಪಿ ವಿರುದ್ಧ ಜೆಡಿಎಸ್ ಪ್ರತಿಭಟನೆ
Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.