
ಮ.ಪ್ರ.ದಲ್ಲಿ ಕೈ-ಕಮಲ ಸೈಬರ್ ಕದನ
Team Udayavani, Jun 18, 2018, 12:15 PM IST

ಭೋಪಾಲ್: ವರ್ಷಾಂತ್ಯದಲ್ಲಿ ನಡೆಯಲಿರುವ ಮಧ್ಯಪ್ರದೇಶ ವಿಧಾನಸಭೆ ಚುನಾವಣೆಗೆ ಬಿಜೆಪಿ ಹಾಗೂ ಕಾಂಗ್ರೆಸ್ ಎರಡೂ ಸಜ್ಜಾಗಿದ್ದು, ಸೈಬರ್ ಯುದ್ಧ ಶುರು ಮಾಡಿವೆ.
ಆಡಳಿತರೂಢ ಬಿಜೆಪಿಯ ಐಟಿ ಸೆಲ್ನಲ್ಲಿ 65,000 ಸೈಬರ್ ಯೋಧರನ್ನು ಕಾರ್ಯಾಚರಣೆಗೆ ಬಿಡಲಾಗಿದೆ. ಇದೇ ವೇಳೆ ಕಾಂಗ್ರೆಸ್ “ರಾಜೀವ್ ಕಿ ಸಿಪಾಹಿ’ ಹೆಸರಲ್ಲಿ ಐಟಿ ಸೆಲ್ ಸ್ಥಾಪಿಸಿದೆ. ಅದರಲ್ಲಿ 4,000 ಮಂದಿಯ ತಂಡ ಕಾರ್ಯಾಚರಿಸತೊಡಗಿದೆ. ಜನಪ್ರಿಯ ಸಾಮಾಜಿಕ ಜಾಲತಾಣಗಳಾಗಿರುವ ಫೇಸ್ಬುಕ್, ಟ್ವಿಟರ್ ಹಾಗೂ ವಾಟ್ಸಪ್ಗ್ಳ ಮೂಲಕ ಎರಡೂ ಪಕ್ಷಗಳು ಯುವ ಮತದಾರರನ್ನು ಸೆಳೆಯಲು ಯೋಜಿಸಿವೆ. ಇನ್ನೂ 5,000 ಮಂದಿ ಶೀಘ್ರದಲ್ಲೇ ತಂಡ ಸೇರಿಕೊಳ್ಳಲಿದ್ದಾರೆ ಎಂದು ಬಿಜೆಪಿ ರಾಜ್ಯ ಐಟಿ ಸೆಲ್ ಮುಖ್ಯಸ್ಥ ಶಿವರಾಜ್ ಸಿಂಗ್ ದಬಿ ಹೇಳಿದ್ದಾರೆ.
ಕಾಂಗ್ರೆಸ್ ಜೊತೆ ಬಿಎಸ್ಪಿ ಮೈತ್ರಿಯಿಲ್ಲ
ಮಧ್ಯಪ್ರದೇಶ ಚುನಾವಣೆಯಲ್ಲಿ ಮಾಯಾವತಿ ನೇತೃತ್ವದ ಬಿಎಸ್ಪಿ 230 ಕ್ಷೇತ್ರಗಳ ಪೈಕಿ 55-60 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ ಎಂದು ಪಕ್ಷದ ನಾಯಕ ನರ್ಮದಾ ಪ್ರಸಾದ್ ಅಹಿರ್ವಾರ್ ಹೇಳಿದ್ದಾರೆ. ಇನ್ನು ಸಮಾಜವಾದಿ ಪಕ್ಷ ಮಧ್ಯಪ್ರದೇಶದಲ್ಲಿ ಅಸ್ತಿತ್ವವನ್ನೇ ಹೊಂದಿಲ್ಲದಿರುವುದರಿಂದ ಅದರ ಜತೆಗೆ ಮೈತ್ರಿ ಅರ್ಥಹೀನ ಎಂದು ಹೇಳಿದ್ದಾರೆ. ಕಾಂಗ್ರೆಸ್ ಜತೆಗೆ ಮೈತ್ರಿ ಮಾಡುವ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಹೇಳಿದ್ದಾರೆ ನರ್ಮದಾ ಪ್ರಸಾದ್
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ

Kundapura: ಕಾರು ಢಿಕ್ಕಿ; ಸ್ಕೂಟರ್ ಸವಾರನಿಗೆ ಗಾಯ

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್ಮಿಲ್ ಕುಸಿತ:7 ಮಂದಿಗೆ ಗಾಯ

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.