ಜು.22: ಸಚಿವೆ ಜಯಮಾಲ ಸಹಿತ ಶಾಸಕರಿಗೆ ಸಮ್ಮಾನ


Team Udayavani, Jun 19, 2018, 1:50 PM IST

19-june-11.jpg

ಮೂಲ್ಕಿ: ಬಿಲ್ಲವ ಸಮಾಜವನ್ನು ಪ್ರತಿನಿ ಧಿಸುವ ಮೂಲಕ ರಾಜ್ಯ ಸರಕಾರದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾಗಿ ಆಯ್ಕೆಯಾಗಿರುವ ಜಯಮಾಲ ಹಾಗೂ ಜನಮತದಿಂದ ಶಾಸಕರಾಗಿ ಆಯ್ಕೆಯಾಗಿರುವ ಉಮಾನಾಥ ಕೋಟ್ಯಾನ್‌ ಮೂಡಬಿದಿರೆ, ವಿ. ಸುನಿಲ್‌ ಕುಮಾರ್‌ ಕಾರ್ಕಳ, ಕುಮಾರ ಬಂಗಾರಪ್ಪ ಸೊರಬ, ಹಾಲಪ್ಪ
ಸಾಗರ ಹಾಗೂ ವಿಧಾನಪರಿಷತ್‌ಗೆ ಆಯ್ಕೆಯಾಗಿರುವ ಹರೀಶ್‌ ಕುಮಾರ್‌ ಬೆಳ್ತಂಗಡಿ ಇವರನ್ನು ಜು. 22ರಂದು
ಮೂಲ್ಕಿಯಲ್ಲಿ ಸಮ್ಮಾನಿಸಲಾಗುವುದು ಎಂದು ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷ ಜಯ ಸಿ. ಸುವರ್ಣ ಹೇಳಿದರು.

ಮೂಲ್ಕಿಯ ರಾಷ್ಟ್ರೀಯ ಬಿಲ್ಲವರ ಭವನದಲ್ಲಿ ರವಿವಾರ ನಡೆದ ರಾಷ್ಟ್ರೀಯ ಬಿಲ್ಲವರ ಮಹಾ ಮಂಡಲದ ಸಭೆಯಲ್ಲಿ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು. ಮಂಡಲದ ವಾರ್ಷಿಕ ಸಭೆಯಲ್ಲಿ ಸಮಾಜದ ಜನಪ್ರತಿನಿಧಿಗಳನ್ನು ಗೌರವಿಸುವುದರೊಂದಿಗೆ,’ಜೀವನೋತ್ಸಾಹ’ ಕಾರ್ಯಕ್ರಮವನ್ನು ವಿವಿಧ ಸಂಘಗಳಲ್ಲಿ ಸಂಯೋಜಿಸಿ ಪರಿಣಾಮಕಾರಿಯಾಗಿ ರೂಪಿಸುವ ಬಗ್ಗೆ ನಿರ್ಧರಿಸಲಾಯಿತು.

ಪ್ರಧಾನ ಕಾರ್ಯದರ್ಶಿ ಮೋಹನ್‌ ದಾಸ್‌ ಪಾವೂರು ವಾರ್ಷಿಕ ವರದಿಯನ್ನು ಸಭೆಯಲ್ಲಿ ಮಂಡಿಸಿದರು. ಕೋಶಾಧಿಕಾರಿ ಯೋಗೀಶ್‌ ಕೋಟ್ಯಾನ್‌ ವಾರ್ಷಿಕ ಲೆಕ್ಕಪತ್ರ ಮಂಡಿಸಿದರು. ಉಪಾಧ್ಯಕ್ಷ ಡಾ.ರಾಜಶೇಖರ ಕೋಟ್ಯಾನ್‌, ಸಹ ಕೋಶಾಧಿಕಾರಿ ಸಂತೋಷ್‌ ಕೋಟ್ಯಾನ್‌ ಉಪ್ಪೂರು, ಬಿಲ್ಲವ ಅಸೋಸಿಯೇಷನ್‌ ಮುಂಬಯಿಯ ಅಧ್ಯಕ್ಷ ನಿತ್ಯಾನಂದ ಕೋಟ್ಯಾನ್‌ ಉಪಸ್ಥಿತರಿದ್ದರು. ಗಣೇಶ ಪೂಜಾರಿ ಹಾಗೂ ಕೆ. ವಾಮನ್‌ ಸಲಹೆ ಸೂಚನೆಗಳನ್ನು ನೀಡಿದರು. ಜತೆ ಕಾರ್ಯದರ್ಶಿ ಗಂಗಾಧರ ಪೂಜಾರಿ ನಿರೂಪಿಸಿದರು.

ಟಾಪ್ ನ್ಯೂಸ್

yathanal-jarakiholi

BJP Meeting: ದಾವಣಗೆರೆಯಲ್ಲಿ ಯತ್ನಾಳ್‌, ರಮೇಶ್‌ ಜಾರಕಿಹೊಳಿ ಇಂದು ಮಹತ್ವದ ಸಭೆ

Bus-Station

Development: ಸಂಪರ್ಕ ಸಾರಿಗೆಗಳಿಂದ ದೇಶದ ಆರ್ಥಿಕತೆ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ

047

Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್

04257

T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್‌ ಯಾದವ್‌ ನಾಯಕ

1-stalin

Tamil Nadu; ಪುತ್ರ ಉದಯನಿಧಿಗೆ ಬಡ್ತಿ ನೀಡಿದ ಸ್ಟಾಲಿನ್: ನಾಳೆ ಪ್ರಮಾಣವಚನ

Car-Auto

Kaup: ರಿಕ್ಷಾ, ಕಾರು ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಾಯ

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

yathanal-jarakiholi

BJP Meeting: ದಾವಣಗೆರೆಯಲ್ಲಿ ಯತ್ನಾಳ್‌, ರಮೇಶ್‌ ಜಾರಕಿಹೊಳಿ ಇಂದು ಮಹತ್ವದ ಸಭೆ

Bus-Station

Development: ಸಂಪರ್ಕ ಸಾರಿಗೆಗಳಿಂದ ದೇಶದ ಆರ್ಥಿಕತೆ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ

1242

SAFF U-17 Championship: ಭಾರತ-ಬಾಂಗ್ಲಾ ಫೈನಲ್‌

047

Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್

025587

ICC Women’s T20 World Cup: ವನಿತಾ ಟಿ20 ವಿಶ್ವಕಪ್‌; ಅಂಪಾಯರ್ಸ್ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.