4 ನೇ ಅಂತರಾಷ್ಟ್ರೀಯ ಯೋಗ ದಿನ ; ಹಿಮ,ಸಾಗರ,ಆಕಾಶದಲ್ಲೂ ಯೋಗಾಸನ


Team Udayavani, Jun 21, 2018, 9:39 AM IST

100.jpg

 ಹೊಸದಿಲ್ಲಿ: ವಿಶ್ವಾದ್ಯಂತ 4 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಯೋಗಾಸನಗಳ ಮೂಲಕ ಆಚರಿಸಲಾಗುತ್ತಿದೆ. ಗುರುವಾರ ಬೆಳಗ್ಗಿನಿಂದಲೆ ವಿಶ್ವದ ವಿವಿಧೆಡೆ ಗಣ್ಯಾತೀಗಣ್ಯರು , ಜನಪ್ರತಿನಿಧಿಗಳು , ವಿದ್ಯಾರ್ಥಿಗಳು ಯೋಗಾಸನಗಳನ್ನು ಮಾಡಿ ಗಮನ ಸೆಳೆದಿದ್ದಾರೆ.

ವಿಶೇಷ ವೆಂದರೆ ಭಾರತೀಯ ಐಟಿಬಿಪಿ ಯೋಧರು 18,000 ಮೀಟರ್‌ ಎತ್ತರದ ಲಡಾಕ್‌ನ ಹಿಮಗುಡ್ಡೆಗಳ ಮೇಲೆ ಸೂರ್ಯನಮಸ್ಕಾರಗಳನ್ನು ಮಾಡಿದ್ದಾರೆ. ಈ ಚಿತ್ರಗಳನ್ನು ಆಯುಷ್‌ ಸಚಿವಾಲಯ ಪೋಸ್ಟ್‌ ಮಾಡಿದೆ.

ಭಾರಾತೀಯ ವಾಯುಪಡೆಯ ಇಬ್ಬರು ವೀರ ಯೋಧರು 15,000ಅಡಿ ಎತ್ತರದ ಆಕಾಶದಲ್ಲಿ ರೋಮಾಂಚನಕಾರಿ ಯೋಗಾಸನ ಮಾಡಿದ್ದಾರೆ. ಪ್ಯಾರಾಟ್ರೂಪರ್‌ಸ್‌ ತರಬೇತಿ ಕೇಂದ್ರದ ತರಬೇತುದಾರರಾದ ಕೆಬಿಉಸ್‌ ಸಾಮ್ಯಾಲ್‌ ಮತ್ತು ಗಜಾನಂದ್‌ ಯಾದವ್‌ ಅವರು ಗಾಳಿಯಲ್ಲಿ  ವಾಯು ನಮಸ್ಕಾರ ಮತ್ತು ವಾಯು ಪದ್ಮಾಸನ ಮಾಡಿದರು.  

ಅರುಣಾಚಲದ ಲೋಹಿತ್‌ಪುರ್‌ನಲ್ಲಿ ಐಟಿಪಿಬಿ ಯೋಧರ ತಂಡ ದಿಗಾರು ನದಿಯಲ್ಲಿ ಯೋಗಾಸನಗಳನ್ನು ಮಾಡಿದ್ದಾರೆ.

ವಿಶಾಖಪಟ್ಟಣಂನಲ್ಲಿ ನೌಕಾಪಡೆಯ ಯೋಧರು ಐಎನ್‌ಎಸ್‌ ಜ್ಯೋತಿ ನೌಕೆಯಲ್ಲಿ ವಿಶೇಷ ಆಸನಗಳನ್ನು ಮಾಡಿದ್ದಾರೆ. 

ಪ್ರಧಾನಿ ನರೇಂದ್ರ ಮೋದಿ ಅವರು ಡೆಹರಾಡೂನ್‌ನ ಅರಣ್ಯ ಸಂಶೋಧನಾ ಕೇಂದ್ರದ ಆವರಣದಲ್ಲಿ 50,000 ಕ್ಕೂ ಹೆಚ್ಚು ಜನರೊಂದಿಗೆ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡು ಯೋಗಾಸನಗಳನ್ನು ಮಾಡಿದರು. 

ವಿವಿಧ ಸಂಘ ಸಂಸೆœಗಳು, ಮಠ, ಮಂದಿರಗಳು , ಶಾಲಾ ಕಾಲೇಜುಗಳು ಸಾಮೂಹಿಕ ಯೋಗಾಸನಗಳನ್ನು ಮಾಡಿ ಯೋಗ ದಿನಾಚರಣೆಯಲ್ಲಿ ಭಾಗಿಯಾಗಿವೆ. 

ಟಾಪ್ ನ್ಯೂಸ್

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Brahmavar

Siddapura: ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.