ಸಾಮರ್ಥ್ಯ ಸೌಧ: ಬಂಟ್ವಾಳ ಶಾಸಕರ ಕಚೇರಿ ಉದ್ಘಾಟನೆ


Team Udayavani, Jun 23, 2018, 2:37 PM IST

23-june-9.jpg

ಬಂಟ್ವಾಳ : ಶಾಸಕ ರಾಜೇಶ್‌ ನಾೖಕ್‌ ಉಳಿಪ್ಪಾಡಿಗುತ್ತು ಅವರ ಕಚೇರಿಯನ್ನು ಬಿ.ಸಿ. ರೋಡ್‌ ಸಾಮರ್ಥ್ಯ ಸೌಧದಲ್ಲಿ ಜೂ. 22ರಂದು ಹಿರಿಯ ಬಿಜೆಪಿ ಕಾರ್ಯಕರ್ತ ಉದಯ ಕುಮಾರ್‌ ರಾವ್‌ ದೀಪ ಬೆಳಗಿಸಿ ಉದ್ಘಾಟಿಸಿದರು.

ಕ್ಷೇತ್ರ ಬಿಜೆಪಿ ಅಧ್ಯಕ್ಷ ಬಿ. ದೇವದಾಸ ಶೆಟ್ಟಿ , ಜಿಲ್ಲಾ ಬಿಜೆಪಿ ವಕ್ತಾರ ಕೆ. ಹರಿಕೃಷ್ಣ ಬಂಟ್ವಾಳ, ಕ್ಷೇತ್ರ ಮಾಜಿ ಅಧ್ಯಕ್ಷ ಅಡ್ಯಾರ್‌ ಪ್ರದೀಪ್‌ ಕುಮಾರ್‌ ಶೆಟ್ಟಿ, ಮಾಜಿ ಶಾಸಕ ಕೆ. ಪದ್ಮನಾಭ ಕೊಟ್ಟಾರಿ, ಎ. ರುಕ್ಮಯ ಪೂಜಾರಿ, ಪುರಸಭೆ ಹಿರಿಯ ಸದಸ್ಯ ಎ. ಗೋವಿಂದ ಪ್ರಭು, ಪ್ರಧಾನ ಕಾರ್ಯದರ್ಶಿಗಳಾದ ರಾಮ್‌ದಾಸ್‌ ಬಂಟ್ವಾಳ, ಮೋನಪ್ಪ ದೇವಸ್ಯ, ದೇವಪ್ಪ ಪೂಜಾರಿ, ಜಿ.ಪಂ. ಸದಸ್ಯರಾದ ಕಮಲಾಕ್ಷಿ ಕೆ. ಪೂಜಾರಿ, ಎಂ. ತುಂಗಪ್ಪ ಬಂಗೇರ, ರವೀಂದ್ರ ಕಂಬಳಿ, ತಾ.ಪಂ. ಸದಸ್ಯ ಪ್ರಭಾಕರ ಪ್ರಭು, ರಮೇಶ್‌ ಕುಡ್ಮೇ ರ್‌, ಲಕ್ಷ್ಮೀ ಗೋಪಾಲಾಚಾರ್ಯ, ಗೀತಾ ಚಂದ್ರಶೇಖರ, ಹಿರಿಯ ಸದಸ್ಯ ಪಾಂಡುರಂಗ ಪ್ರಭು ಪಾಣೆಮಂಗಳೂರು, ರಾಜ್ಯ ಬಿಜೆಪಿ ಸಹವಕ್ತಾರೆ ಸುಲೋಚನಾ ಜಿ.ಕೆ. ಭಟ್‌, ಜಿಲ್ಲಾ ಪಂಚಾಯತ್‌ ಮಾಜಿ ಸದಸ್ಯ ನಳಿನಿ ಬಿ. ಶೆಟ್ಟಿ, ಎಪಿಎಂಸಿ ಮಾಜಿ ಅಧ್ಯಕ್ಷ ರೊನಾಲ್ಡ್‌ ಡಿ’ಸೋಜಾ, ಜಿಲ್ಲಾ ಎಸ್‌ಸಿ ಮೋರ್ಚಾ ಅಧ್ಯಕ್ಷ ದಿನೇಶ್‌ ಅಮೂrರು, ಪುರಸಭಾ ಸದಸ್ಯರಾದ ಸುಗುಣಾ ಕಿಣಿ, ಬಾಸ್ಕರ ಟೈಲರ್‌, ಪುರಸಭೆ ಮಾಜಿ ಅಧ್ಯಕ್ಷರಾದ ದಿನೇಶ್‌ ಭಂಡಾರಿ, ಯಶೋದಾ, ಪಕ್ಷ ನಾಯಕರಾದ ಜಿ. ಆನಂದ, ಜನಾರ್ದನ ಬೊಂಡಾಲ, ವಸಂತ ಕುಮಾರ್‌ ಅಣ್ಣಳಿಕೆ, ಗಣೇಶ್‌ ರೈ ಮಾಣಿ, ಪುಷ್ಪರಾಜ ಚೌಟ, ಸೀತಾರಾಮ ಪೂಜಾರಿ,  ರಮಾನಾಥ ರಾಯಿ, ಚರಣ್‌ ಜುಮಾದಿಗುಡ್ಡೆ, ಮಹಾಬಲ ಶೆಟ್ಟಿ ಪಲ್ಲಮಜಲು, ಗಂಗಾಧರ ಪರಾರಿ, ವಜ್ರನಾಭ ಕಲ್ಲಡ್ಕ, ಸಂತೋಷ್‌ ರಾಯಿಬೆಟ್ಟು, ಪುರುಷೋತ್ತಮ ವಾಮದಪದವು, ಬಾಲಕೃಷ್ಣ ಸೇರ್ಕಳ, ನಂದರಾಮ ರೈ, ಪುಷ್ಪರಾಜ ಶೆಟ್ಟಿ, ಉಸ್ಮಾನ್‌ ಪಾಣೆಮಂಗಳೂರು, ಶ್ರೀಕಾಂತ್‌ ಶೆಟ್ಟಿ, ರತ್ನಕುಮಾರ್‌ ಚೌಟ, ಮಚ್ಚೆಂದ್ರ ಸಾಲ್ಯಾನ್‌, ತನಿಯಪ್ಪ ಗೌಡ, ಸಂಜೀವ ಪೂಜಾರಿ ಪಂಜಿಕಲ್ಲು ಸಹಿತ ಅನೇಕ ಗಣ್ಯರು, ಪಕ್ಷ ನಾಯಕರು, ವಿವಿಧ ಸರಕಾರಿ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು. ನೂತನ ಕಚೇರಿ ಉದ್ಘಾಟನೆ ಸಂದರ್ಭ ವಿವಿಧ ಇಲಾಖೆಗಳ ಅಧಿಕಾರಿಗಳು ಶಾಸಕರಿಗೆ ಪುಷ್ಪಗುಚ್ಚ ನೀಡಿ ಅಭಿನಂದಿಸಿದರು.

ಮುಕ್ತ ಅವಕಾಶ
ಶಾಸಕರ ಕಚೇರಿಯು ಸಾರ್ವಜನಿಕ ಕಚೇರಿ. ಇಲ್ಲಿ ಎಲ್ಲರಿಗೂ ಮುಕ್ತ ಅವಕಾಶ, ಯಾವುದೇ ತಾರತಮ್ಯವಿಲ್ಲ. ಜನರು ಕ್ಷೇತ್ರದ ವ್ಯಾಪ್ತಿಯಲ್ಲಿ ಆಗತಕ್ಕಂತಹ ಅವಶ್ಯ ಕೆಲಸ ಕಾರ್ಯಗಳನ್ನು ಕಾನೂನು ಇತಿಮಿತಿಯಲ್ಲಿ ಮಾಡಿಸಿಕೊಂಡು ಹೋಗುವುದಕ್ಕೆ ಅನುಕೂಲ ಕಲ್ಪಿಸಿದೆ. ಯಾವುದೇ ವಿಚಾರಗಳಿಗೆ ಮುಕ್ತವಾಗಿ ಸಂಪರ್ಕಿಸುವುದಕ್ಕೆ ಅವಕಾಶವಿದೆ. ಸರಕಾರಿ ಕೆಲಸ ದೇವರ ಕೆಲಸ ಎಂಬ ನಿಷ್ಠೆಯಿಂದ ಕರ್ತವ್ಯ ನಿರ್ವಹಿಸಲಾಗುತ್ತದೆ.
 - ರಾಜೇಶ್‌ ನಾೖಕ್‌
ಉಳಿಪ್ಪಾಡಿಗುತ್ತು
ಶಾಸಕರು, ಬಂಟ್ವಾಳ 

ಟಾಪ್ ನ್ಯೂಸ್

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Brahmavar

Siddapura: ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.