ಟೂತ್‌ಪೇಸ್ಟ್‌ನಿಂದ ಹಲವು ಉಪಯೋಗ


Team Udayavani, Jun 23, 2018, 4:35 PM IST

23-june-16.jpg

ಮನೆ ಸ್ವಚ್ಛವಾಗಿರಬೇಕು, ಸುಂದರವಾಗಿರಬೇಕು ಎಂದು ಎಲ್ಲರೂ ಅಂದುಕೊಳ್ಳುತ್ತೇವೆ. ಅದಕ್ಕಾಗಿ ಮಾಡುವ ಪ್ರಯೋಗವೂ ಸಾಕಷ್ಟಿರುತ್ತದೆ. ಕೆಲವು ಬಾರಿ ಪ್ರಯೋಗ ಮಾಡಲು ಹೋಗಿ ಎಡವಿದ್ದೂ ಇದೆ. ಆದರೆ ಮನೆಯನ್ನು ಝಗಮಗಿಸುವಂತೆ ಮಾಡುವಲ್ಲಿ ಮನೆಯಲ್ಲೇ ಇರುವ ಕೆಲವೊಂದು ವಸ್ತುಗಳು ಉಪಯೋಗಕ್ಕೆ ಬರುವುದಿದೆ.
ಅವುಗಳಲ್ಲಿ ಮುಖ್ಯವಾಗಿ ಟೂತ್‌ಪೇಸ್ಟ್‌. ಟೂತ್‌ಪೇಸ್ಟ್‌ನಿಂದ ಹಲ್ಲನ್ನಷ್ಟೇ ಅಲ್ಲ ಮನೆಯನ್ನೂ ಸಚ್ಛಗೊಳಿಸಬಹುದು.

 .ಈರುಳ್ಳಿ, ಬೆಳ್ಳುಳ್ಳಿಯ ವಾಸನೆ ಕೈಗಳಿಂದ ಸುಲಭವಾಗಿ ಹೋಗುವುದಿಲ್ಲ. ಆಗ ಕೈ ತೊಳೆಯಲು ಟೂತ್‌ಪೇಸ್ಟ್‌ ಬಳಸಿಕೊಳ್ಳಬಹುದು.

.ಕೇಶ ಶೃಂಗಾರಕ್ಕೆ ಬಳಸುವ ಸಾಧನಗಳಲ್ಲಿ ಜಿಡ್ಡಿನಂಶವಿದ್ದರೆ ಟೂತ್‌ಪೇಸ್ಟ್‌ ಬಳಸಿ ಅದನ್ನು ಸ್ವಚ್ಛಗೊಳಿಸಬಹುದು.

.ಸ್ವಲ್ಪ ತುಕ್ಕು ಹಿಡಿದಂತೆ ಕಾಣುವ ಕಬ್ಬಿಣದ ವಸ್ತುಗಳನ್ನು ಸ್ವಚ್ಛಗೊಳಿಸಲು ಟೂತ್‌ಪೇಸ್ಟ್‌ ಬಳಸಬಹುದು.

.ಗೋಡೆಗಳ ಮೇಲಿನ ಕಲೆ ನಿವಾರಿಸಲು ಟೂತ್‌ಪೇಸ್ಟ್‌ ಬಳಕೆ ಮಾಡಬಹುದಾಗಿದೆ.

. ಸಣ್ಣ ಮಕ್ಕಳ ಹಾಲಿನ ಬಾಟಲಿ, ಕುಡಿಯುವ ನೀರಿನ ಬಾಟಲಿಗಳನ್ನು ತೊಳೆಯಲು ಟೂತ್‌ಪೇಸ್ಟ್‌ ಬಳಸಬಹುದು. ಇದರಿಂದ ಬಾಟಲಿಯೊಳಗಿನ ವಾಸನೆಯೂ ಹೊರಟುಹೋಗುತ್ತದೆ ಮತ್ತು ಹೆಚ್ಚು ಸ್ವಚ್ಛವಾಗಿ ಕಾಣುತ್ತದೆ. 

.ವಜ್ರ, ಬೆಳ್ಳಿ, ಚಿನ್ನಾಭರಣ ಸ್ವಚ್ಛತೆಗೆ ಟೂತ್‌ಪೇಸ್ಟ್‌ ಬಳಸಬಹುದು. ಇದರಿಂದ ಆಭರಣದ ಹೊಳಪು ಹೆಚ್ಚುತ್ತದೆ.

.ಲೆದರ್‌ ಶೂ, ನ್ಪೋರ್ಟ್ಸ್ ಶೂ ಗಳ ಮೇಲೆ ಕಲೆಗಳಾಗಿದ್ದರೆ ಅದರ ಮೇಲೆ ಪೇಸ್ಟ್‌ ಹಾಕಿ ಉಜ್ಜಿದರೆ ಕಲೆಗಳು ಹೋಗುತ್ತವೆ.

.ವಾಚ್‌ಗಳ ಚೈನ್‌ನಲ್ಲಿ ಕೊಳೆಯಾಗಿದ್ದರೆ ಹತ್ತಿ ಬಟ್ಟೆ ತುಂಡನ್ನು ನೀರಿಗೆ ಅದ್ದಿ ಅದಕ್ಕೆ ಪೇಸ್ಟ್‌ ಹಾಕಿ ಚೈನ್‌ನ ಮೇಲೆ ಉಜ್ಜಿ. ಅನಂತರ ಶುದ್ಧ ಬಟ್ಟೆಯಿಂದ ಒರೆಸಿದರೆ ಕೊಳೆ ಹೋಗುತ್ತದೆ. 

ಟಾಪ್ ನ್ಯೂಸ್

Hindalga Jail: Inmate assaulted by four undertrials

Hindalga Jail: ಕೈದಿ ಮೇಲೆ ನಾಲ್ವರು ವಿಚಾರಣಾಧೀನ ಕೈದಿಗಳಿಂದ ಹಲ್ಲೆ

Mangaluru: ಮುಮ್ತಾಜ್‌ ಅಲಿ ನಾಪತ್ತೆ; ಮುಂಜಾನೆ ವೇಳೆ ಆಗಿದ್ದೇನು?

Mangaluru: ಮುಮ್ತಾಜ್‌ ಅಲಿ ನಾಪತ್ತೆ; ಮುಂಜಾನೆ ವೇಳೆ ಆಗಿದ್ದೇನು?

Dasara elephants: ದಸರಾ ಆನೆಗಳ ದಾದಾಗಿರಿ ದಿನಗಳು!

Dasara elephants: ದಸರಾ ಆನೆಗಳ ದಾದಾಗಿರಿ ದಿನಗಳು!

4-health

Childhood: ಬಾಲ್ಯಕಾಲದ ಆಘಾತಗಳು ಮತ್ತು ಆರೋಗ್ಯ

1

Crime: ಯೂಟ್ಯೂಬ್‌ ನೋಡಿ ಪ್ರೇಯಸಿಯ 59 ತುಂಡು ಮಾಡಿದ್ದ ಹಂತಕ!

INDvsBAN: New openers for India in T20; Who is the opener with Sharma?

INDvsBAN: ಟಿ20ಯಲ್ಲಿ ಭಾರತಕ್ಕೆ ಹೊಸ ಆರಂಭಿಕರು; ಶರ್ಮಾ ಜತೆ ಓಪನರ್‌ ಯಾರು?

3-doctor-patient

Doctor-Patient relationship: ವೈದ್ಯ – ರೋಗಿ ಸಂಬಂಧ ಮುಂದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Hindalga Jail: Inmate assaulted by four undertrials

Hindalga Jail: ಕೈದಿ ಮೇಲೆ ನಾಲ್ವರು ವಿಚಾರಣಾಧೀನ ಕೈದಿಗಳಿಂದ ಹಲ್ಲೆ

5-belthanagdy

Belthanagdy:ಹಿರಿಯ ಸಹಕಾರಿ,ಉಜಿರೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸೇವಾಸಂಘದ ಅಧ್ಯಕ್ಷ ನಿಧನ

Mangaluru: ಮುಮ್ತಾಜ್‌ ಅಲಿ ನಾಪತ್ತೆ; ಮುಂಜಾನೆ ವೇಳೆ ಆಗಿದ್ದೇನು?

Mangaluru: ಮುಮ್ತಾಜ್‌ ಅಲಿ ನಾಪತ್ತೆ; ಮುಂಜಾನೆ ವೇಳೆ ಆಗಿದ್ದೇನು?

Dasara elephants: ದಸರಾ ಆನೆಗಳ ದಾದಾಗಿರಿ ದಿನಗಳು!

Dasara elephants: ದಸರಾ ಆನೆಗಳ ದಾದಾಗಿರಿ ದಿನಗಳು!

Udupi: ಗೀತಾರ್ಥ ಚಿಂತನೆ 56: ದುರ್ಯೋಧನನ ಮಾನಸಿಕ ಅಸಮತೋಲನ

Udupi: ಗೀತಾರ್ಥ ಚಿಂತನೆ 56: ದುರ್ಯೋಧನನ ಮಾನಸಿಕ ಅಸಮತೋಲನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.