ಬೀಡಿ ವಿಚಾರಕ್ಕೆ ಜಗಳ ಚಾಕು ಇರಿತ


Team Udayavani, Jun 27, 2018, 11:53 AM IST

murder-naif.jpg

ಬೆಂಗಳೂರು: ಸೇದಲು ಬೀಡಿ ನೀಡದಿದ್ದಕ್ಕೆ ಮೂರು ಯುವಕರ ನಡುವೆ ಜಗಳ ನಡೆದು ಒಬ್ಬನನ್ನು ಚಾಕುವಿನಿಂದ ಇರಿದ ಘಟನೆ ಕಲಾಸಿಪಾಳ್ಯ  ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕಲಾಸಿಪಾಳ್ಯ ನಿವಾಸಿ ಕಲಂದರ್‌ ಪಾಷಾ (24) ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾನೆ.

ಕ್ಯಾಂಟರ್‌ ಚಾಲಕ ಸಿದ್ದಿಕ್‌ ಎಂಬಾತನನ್ನು ಬಂಧಿಸಿದ್ದು, ಮತ್ತೂಬ್ಬ ಆರೋಪಿ ಇಸ್ಮಾನ್‌ ತಲೆಮರೆಸಿಕೊಂಡಿದ್ದಾನೆ. ಇಬ್ಬರು ನಗರದ ಮಾರುಕಟ್ಟೆಯಲ್ಲಿ ಕೂಲಿಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರೆ, ಸಿದ್ದಿಕ್‌ ಮಾರುಕಟ್ಟೆಗೆ ಹಣ್ಣು, ತರಕಾರಿ ತರುವ ಕ್ಯಾಂಟರ್‌ ಚಾಲಕನಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಲಾಸಿಪಾಳ್ಯದ ಸಪೋಟಾ ಮಾರುಕಟ್ಟೆಯಲ್ಲಿ ಮಂಗಳವಾರ ನಸುಕಿನ ವೇಳೆ ಕ್ಯಾಂಟರ್‌ ಚಾಲಕ ಸಿದ್ದಿಕ್‌ ತರಕಾರಿ ಇಳಿಸುವಾಗ ಕೂಲಿ ಕಾರ್ಮಿಕ ಕಲಂದರ್‌ ಪಾಷಾ ಬಳಿ ಬೀಡಿ ಕೇಳಿದ್ದ. ಇದಕ್ಕೆ ಕಲಂದರ್‌ ನಿರಾಕರಿಸಿದಾಗ, ನೀವು ಕೇಳಿದಾಗ ಕೊಡುತ್ತೇನೆ.

ನಾನು ಕೇಳಿದರೆ ಕೊಡುವುದಿಲ್ಲವೇ ಎಂದು ಪ್ರಶ್ನಿಸಿ ಜಗಳ ಆರಂಭಿಸಿದ್ದಾನೆ. ಇದೇ ವೇಳೆ ಸಿದ್ದಿಕ್‌ ಸ್ನೇಹಿತ ಇಸ್ಮಾನ್‌ ಕೂಡ ಜತೆ ಸೇರಿದ್ದಾನೆ. ಇದು ವಿಕೋಪಕ್ಕೆ ತಿರುಗಿದೆ. ಕೊನೆಗೆ ಇಬ್ಬರೂ ಸೇರಿ ಕಲಂದರ್‌ ಬಲಗಾಲು ಮತ್ತು ಕೈಗೆ ಚಾಕುವಿನಿಂದ ಇರಿದಿದ್ದಾರೆ. ಕಲಾಸಿಪಾಳ್ಯ ಠಾಣೆಯಲ್ಲಿ ದಾಖಲಾಗಿದೆ.

ಟಾಪ್ ನ್ಯೂಸ್

1-frr

Bail ಪಡೆದು ಬಿಡುಗಡೆಯಾದ ಬೆನ್ನಲ್ಲೇ ಮುನಿರತ್ನ ಮತ್ತೆ ಬಂಧನ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

1-gttt

Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್‌ ಗಾಂಧಿ

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

16-flipkart

Flipkart Big Billion Day ಸೆ. 27 ರಿಂದ ಆರಂಭ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

ಸಂಸದ ಜಗದೀಶ್ ಶೆಟ್ಟರ್

Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ‌: ಶೆಟ್ಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16-flipkart

Flipkart Big Billion Day ಸೆ. 27 ರಿಂದ ಆರಂಭ

13-bng

Bengaluru: ನಮ್ಮ ಕ್ಲಿನಿಕ್‌ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ

10-bng

Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್‌ಸರ್ವೀಸ್‌ ಸೆಂಟರ್‌ಗೆ 12 ಸಾವಿರ ದಂಡ!

9-bng

Bengaluru: ʼರಾಹುಲ್‌ ಭಯೋತ್ಪಾದಕ’ ಹೇಳಿಕೆ: ಕೇಂದ್ರ ಸಚಿವ ರವನೀತ್‌ ವಿರುದ್ಧ ಕೇಸ್‌

8-bng

Bengaluru: ಉದ್ಯಮಿಗೆ ಹನಿಟ್ರ್ಯಾಪ್‌ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್‌  

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-frr

Bail ಪಡೆದು ಬಿಡುಗಡೆಯಾದ ಬೆನ್ನಲ್ಲೇ ಮುನಿರತ್ನ ಮತ್ತೆ ಬಂಧನ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

1-gttt

Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್‌ ಗಾಂಧಿ

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

16-flipkart

Flipkart Big Billion Day ಸೆ. 27 ರಿಂದ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.