ಇಂಗ್ಲೆಂಡ್ಗೆ ತೆರಳುವ ವಿದ್ಯಾರ್ಥಿನಿಗೆ ಸಮ್ಮಾನ
Team Udayavani, Jun 29, 2018, 12:29 PM IST
ಬಂಟ್ವಾಳ: ಕಡೇಶಿವಾಲಯ ಶಾಲೆಯಲ್ಲಿ ಕಲಿಯುತ್ತಿರುವ ಯಶಸ್ವಿ ಕುಲಾಲ್ ಅವರು ಇಂಗ್ಲೆಂಡ್ ನಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಚೆಸ್ ಸ್ಪರ್ಧೆಗೆ ಆಯ್ಕೆಯಾಗಿದ್ದು, ಅವರನ್ನು ಪಣೋಲಿಬೈಲ್ ಕುಲಾಲ-ಕುಂಬಾರರ ವೇದಿಕೆಯಿಂದ ಜೂ. 27ರಂದು ಸಮ್ಮಾನಿಸಲಾಯಿತು.
ವೇದಿಕೆಯ ಅಧ್ಯಕ್ಷ ಉಮೇಶ್ ಕುಲಾಲ್ ಅಧ್ಯಕ್ಷತೆ ವಹಿಸಿದ್ದರು. ಹಿರಿಯರಾದ ಚಂದಪ್ಪ ಬಂಗೇರ, ಪಣೋಲಿಬೈಲ್ ಕ್ಷೇತ್ರದ ಆನುವಂಶಿಕ ಪ್ರಧಾನ ಅರ್ಚಕ ವಾಸುದೇವ ಸಾಲ್ಯಾನ್, ಸಜೀಪಮೂಡ ಗ್ರಾ.ಪಂ. ಸದಸ್ಯ ರಮೇಶ್ ಎಂ., ವೇದಿಕೆ ಗೌರವಾಧ್ಯಕ್ಷ ರಮೇಶ್ ಕುಲಾಲ್, ಉಪಾಧ್ಯಕ್ಷ ಪದ್ಮನಾಭ ಕುಲಾಲ್, ಕಾರ್ಯದರ್ಶಿ ನವೀನ್ ಕುಮಾರ್, ರಾಮಣ್ಣ ಕೌಡಿಚ್ಚಾರ್, ಯಾದವ ಕುಲಾಲ್, ರವೀಂದ್ರ ಕುಲಾಲ್, ನಾಗೇಶ್ ಬಂಗೇರ ಹಾಗೂ ಸದಸ್ಯರು ಉಪಸ್ಥಿತರಿದ್ದರು. ಸುಂದರ ಮೂಲ್ಯ ಸ್ವಾಗತಿಸಿ, ಕೃಷ್ಣಪ್ಪ ಕುಲಾಲ್ ವಂದಿಸಿದರು. ಅಭಿಷೇಕ್ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chowkidar Movie: ಚೌಕಿದಾರ್ಗೆ ಮುಹೂರ್ತ ಇಟ್ರಾ!
Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?
Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್
Kunigal: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು
Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್ ವಂಚನೆ, ಹೂಡಿಕೆದಾರರು ಕಂಗಾಲು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.