ಜಾಗತಿಕ ಶಾಂತಿಯಲ್ಲಿ ಭಾರತದ ಪಾತ್ರ: ಪ್ರಧಾನಿ ಮೋದಿ
Team Udayavani, Jul 3, 2018, 6:00 AM IST
ಹೊಸದಿಲ್ಲಿ: ಪ್ರಸ್ತುತ ಅಸ್ಥಿರ ವಿಶ್ವದಲ್ಲಿ ಜಾಗತಿಕವಾಗಿ ಶಾಂತಿ, ಅಭ್ಯುದಯಕ್ಕಾಗಿ ಭಾರತ ಮಹತ್ವದ ಪಾತ್ರ ವಹಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದರು. ದಿಲ್ಲಿಯಲ್ಲಿ ಮೂರು ದಿನಗಳ ಕಾಲ ನಡೆಯುತ್ತಿರುವ ವಿದೇಶಿ ರಾಯಭಾರಿಗಳ ಸಮ್ಮೇಳನದ ಸಮಾರೋಪದಲ್ಲಿ ಅವರು ಮಾತನಾಡಿದರು. ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅಧಿಕಾರವಹಿಸಿಕೊಂಡ ಬಳಿಕ ಭಾರತದ ಜಾಗತಿಕ ಘನತೆ, ಪಾರ್ಶ್ವನೋಟ ಪರಿಣಾಮಕಾರಿಯಾಗಿ ಸಾಗಿದೆ ಎಂದು ಬಣ್ಣಿಸಿದರು. ಸಮ್ಮೇಳನದಲ್ಲಿ ವಿದೇಶಾಂಗ ನೀತಿ ಆದ್ಯತೆ, ಭಾರತದ ಧ್ಯೇಯೋದ್ದೇಶಗಳ ಕುರಿತು ಚರ್ಚಿಸಲಾಯಿತು. ಇದೇ ವೇಳೆ ವಿದೇಶಾಂಗ ಖಾತೆ ಸಹಾಯಕ ಸಚಿವರಾದ ವಿ.ಕೆ.ಸಿಂಗ್ ಹಾಗೂ ಎಂ.ಜೆ. ಅಕºರ್ ಉಪಸ್ಥಿತರಿದ್ದರು. ಬಳಿಕ ವಿದೇಶಿ ರಾಯಭಾರಿಗಳು ರಾಷ್ಟಪತಿ ಭವನದಲ್ಲಿ ರಾಷ್ಟ್ರಪತಿ ಕೋವಿಂದ್ ಅವರನ್ನು ಭೇಟಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Mangaluru: ಕಲೆಗೆ ಜೀವ ತಳೆವ ನವದುರ್ಗೆಯರು!
ಕನ್ನಡ ಜ್ಯೋತಿ ರಥ; ಕಾಪು ತಾಲೂಕಿಗೆ ಸ್ವಾಗತ; ಕನ್ನಡ ಅಮೃತ ಭಾಷೆಯಾಗಿ ಬೆಳಗಲಿ: ತಹಶೀಲ್ದಾರ್
Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !
Bigg Boss Kannada11: ಬಿಗ್ ಬಾಸ್ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?
Udupi ಉಚ್ಚಿಲ ದಸರಾ 2024: ಉಡುಪಿ ಮತ್ತು ದ.ಕ. ಜಿಲ್ಲಾಮಟ್ಟದ ಕುಸ್ತಿ ಸ್ಪರ್ಧೆ ಉದ್ಘಾಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.