ಕಲ್ಯಾಣ್ ಕನ್ನಡ ಸಾಂಸ್ಕೃತಿಕ ಕೇಂದ್ರ: ದಾನಿಗಳಿಗೆ ಸಮ್ಮಾನ
Team Udayavani, Jul 3, 2018, 4:43 PM IST
ಕಲ್ಯಾಣ್: ಕನ್ನಡ ಸಾಂಸ್ಕೃತಿಕ ಕೇಂದ್ರ ಕಲ್ಯಾಣ್ ಇದರ ವತಿಯಿಂದ ಬಸವ ಜಯಂತಿ ಆಚರಣೆಯು ಜೂ. 24 ರಂದು ಸಂಜೆ ಕಲ್ಯಾಣ್ ಪೂರ್ವದ ಲೋಕ ಫೆಡರೇಶನ್ ಹಾಲ್ನಲ್ಲಿ ನಡೆಯಿತು.
ಇದೇ ಸಂದರ್ಭದಲ್ಲಿ ಉಪನ್ಯಾಸಕರನ್ನು ಹಾಗೂ ಅನ್ನಪ್ರಸಾದದ ಸೇವಾರ್ಥಿಗಳಾದ ಸುಮಂಗಳಾ ನಾರಾ ದಂಪತಿಯನ್ನು ಶಾಲು ಹೊದೆಸಿ, ಫಲಪುಷ್ಪ, ಸ್ಮರಣಿಕೆಯನ್ನಿತ್ತು ಸಮ್ಮಾನಿಸಲಾಯಿತು. ವೇದಿಕೆಯಲ್ಲಿ ಪುಣೆಯ ವಿಚಾರವಾದಿ ಡಾ| ಶಶಿಕಾಂತ್ ಪಟ್ಟಣ, ಇನ್ನೋರ್ವ ಉಪನ್ಯಾಸಕ ಶಿವಪ್ಪ ಪೂಜಾರಿ, ಸಂಸ್ಥೆಯ ಅಧ್ಯಕ್ಷೆ ಜ್ಯೋತಿ ಪ್ರಕಾಶ್ ಹೆಗ್ಡೆ, ಸಂಸ್ಥೆಯ ಗೌರವಾಧ್ಯಕ್ಷ ಮಂಜುನಾಥ ರೈ, ಉಪಾಧ್ಯಕ್ಷ ಎಂ. ಬಿ. ಬಿರಾದಾರ್, ಗೌರವ ಪ್ರಧಾನ ಕಾರ್ಯದರ್ಶಿ ರವೀಂದ್ರ ವೈ. ಶೆಟ್ಟಿ, ಜತೆ ಕಾರ್ಯದರ್ಶಿ ಕುಂಠಿನಿ ಪ್ರಕಾಶ್ ಹೆಗ್ಡೆ, ಕೋಶಾಧಿಕಾರಿ ಪ್ರಕಾಶ್ ನಾೖಕ್, ಜತೆ ಕೋಶಾಧಿಕಾರಿ ಎಂ. ಆರ್. ಹೊಸಕೋಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷ ಭಾರತಿ ಬಿ. ಶೆಟ್ಟಿ ಉಪಸ್ಥಿತರಿದ್ದರು.
ಸಂಸ್ಥೆಯ ಗೌರವ ಪ್ರಧಾನ ಕೋಶಾಧಿಕಾರಿ ಪ್ರಕಾಶ್ ನಾೖಕ್ ಕಾರ್ಯಕ್ರಮ ನಿರ್ವಹಿಸಿದರು. ಮಹಿಳಾ ವಿಭಾಗದ ಕಾರ್ಯದರ್ಶಿ ಗಿರಿಜಾ ವೀರಣ್ಣ ಸೊಗಲದ, ಮೀನಾಕ್ಷೀ ಚೆನ್ನವೀರ ಅಡಿಗಣ್ಣನವರ್ ಮತ್ತು ವನಜಾಕ್ಷೀ ಚಂದ್ರಶೇಖರ ಜಿಗಳೂರು ಅವರು ಪ್ರಾರ್ಥನೆಗೈದರು. ಜೊತೆ ಕಾರ್ಯದರ್ಶಿ ಕುಂಠಿನಿ ಪ್ರಕಾಶ್ ಹೆಗ್ಡೆ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”
Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ
Navaratri 2024: ನವ ರೂಪದಲ್ಲಿ ದೇವಿಯ ದೈವಿಕ ನವರಾತ್ರಿಗಳು-ಶಕ್ತಿಯ ಸಂಕೇತ ಶೈಲಪುತ್ರಿ
ವಿಶ್ವಬ್ರಾಹ್ಮಣ ಒಕ್ಕೂಟ ಮಸ್ಕತ್: ಸ್ವಯಂ ಪ್ರೇರಿತ ರಕ್ತದಾನ ಶಿಬಿರ
ಯಕ್ಷಧ್ರುವ ಪಟ್ಲ ಫೌಂಡೇಶನ್: 75 ದಿನಗಳ ಯಕ್ಷಯಾನ ಸಮಾರೋಪ
MUST WATCH
ಹೊಸ ಸೇರ್ಪಡೆ
Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ
Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.