ಜಡಿಮಳೆ ಕಾರಣ ಮರು ಪರೀಕ್ಷೆ : ಮುಂಬಯಿ ವಿವಿ ಪ್ರಕಟನೆ
Team Udayavani, Jul 3, 2018, 5:07 PM IST
ಮುಂಬಯಿ : ಮಹಾನಗರಿಯಲ್ಲಿ ನಿರಂತರ ಜಡಿ ಮಳೆಯಿಂದಾಗಿ ಸಾಮಾನ್ಯ ಜನಜೀವನ ತೀವ್ರವಾಗಿ ಬಾಧಿತವಾಗಿರುವಂತೆಯೇ, ಮಳೆ ಕಾರಣ ಇಂದು ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದ ವಿದ್ಯಾರ್ಥಿಗಳು ಮುಂದಿನ ದಿನದಲ್ಲಿ ನಡೆಸಲಾಗುವ ಪರೀಕ್ಷೆಯನ್ನು ಎದುರಿಸಬಹುದಾಗಿದೆ ಎಂದು ಮುಂಬಯಿ ವಿಶ್ವವಿದ್ಯಾಲಯ ಪ್ರಕಟಿಸಿದೆ.
ಪರೀಕ್ಷೆಗಳ ಹೊಸ ವೇಳಾ ಪಟ್ಟಿಯನ್ನು ಬೇಗನೆ ಪ್ರಕಟಿಸಲಾಗುವುದು ಎಂದು ವಿವಿ ಪ್ರಕಟನೆ ತಿಳಿಸಿದೆ.
ಮುಂಬಯಿ ಮಹಾನಗರಿಯಲ್ಲಿ ಇಂದು ಬೆಳಗ್ಗಿನಿಂದಲೂ ಎಡೆಬಿಡದೆ ಮಳೆ ಸುರಿಯುತ್ತಿದೆ. ಅಂಧೇರಿಯಲ್ಲಿ ರೈಲ್ವೇ ಮೇಲ್ಸೆತುವೆ ಕುಸಿದ ಪರಿಣಾಮವಾಗಿ ಪಶ್ಚಿಮ ರೈಲ್ವೆ ಲೋಕಲ್ ಟ್ರೈನ್ ಸೇವೆ ತೀವ್ರವಾಗಿ ಬಾಧಿತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.