ವಿನಯ ಇಲ್ಲದ ಪಾಂಡಿತ್ಯ ವ್ಯರ್ಥ: ಬಸವಲಿಂಗ ಸ್ವಾಮೀಜಿ


Team Udayavani, Jul 4, 2018, 4:57 PM IST

4-july-19.jpg

ಹುಬ್ಬಳ್ಳಿ: ಬದುಕಿನಲ್ಲಿ ಉತ್ತಮ ಜೀವನ ನಡೆಸಲು ವಿದ್ಯೆ ಬೇಕೆ ಹೊರತು, ಉದ್ಯೋಗಕ್ಕಾಗಿ ವಿದ್ಯೆ ಕಲಿಯುವುದು ಬೇಡ ಎಂದು ರುದ್ರಾಕ್ಷಿಮಠದ ಶ್ರೀ ಬಸವಲಿಂಗ ಸ್ವಾಮೀಜಿ ಹೇಳಿದರು. ಘಂಟಿಕೇರಿ ಬಸವಣ್ಣ ದೇವರ ಕಲ್ಯಾಣ ಮಂಟಪದಲ್ಲಿ ಮಂಗಳವಾರ ನಡೆದ ಸಂತ ಶ್ರೀ ಶಿಶುನಾಳ ಶರೀಫ‌ರ 199ನೇ ಜಯಂತ್ಯುತ್ಸವ ಹಾಗೂ 129ನೇ ಸ್ಮರಣ ದಿನಾಚರಣೆ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು. ಸಮಾಜದಲ್ಲಿ ಇಂದು ವಿದ್ಯೆಗೆ ಹೆಚ್ಚಿನ ಬೆಲೆ ಇದೆ. ಆದರೆ ಆ ವಿದ್ಯೆಗೆ ವಿನಯ ನೀಡುವುದು ಅವಶ್ಯ. ವಿನಯ ಇಲ್ಲದ ವಿದ್ಯೆ ಇದ್ದರೆಷ್ಟು ಬಿಟ್ಟರೆಷ್ಟು ಎಂದರು.

ಉದ್ಯೋಗ ಇರುವವನಿಗೆ ಕನ್ಯೆ ನೀಡಬೇಕೆಂಬುದು ಎಲ್ಲರ ಹಂಬಲ. ಆದರೆ ಒಕ್ಕಲುತನ ಮಾಡುವವನಿಗೆ ಕನ್ಯೆ ಇಲ್ಲವಾಗಿವೆ. ಒಕ್ಕಲಿಗೆ ಸರಿಯಾಗಿದ್ದರೆ ಎಲ್ಲವೂ ಸರಿ ಎನ್ನುವುದು ಹಿಂದಿನಿಂದ ಬಂದ ನಾಣ್ಣುಡಿ. ಆದರೆ ಇಂದು ಅದೇ ಒಕ್ಕಲಿಗ ಇನ್ನೊಬ್ಬ ಒಕ್ಕಲಿಗನಿಗೆ ತನ್ನ ಮಗಳನ್ನು ನೀಡುವುದಿಲ್ಲ, ಬದಲಾಗಿ ಉದ್ಯೋಗ ಇರುವವನಿಗೆ ಕನ್ಯೆ ನೀಡುತ್ತೇನೆ ಎನ್ನುತ್ತಾನೆ. ಕಸ ಹೊಡೆಯುವವನಿಗೆ ನೀಡುತ್ತೇನೆ, ಆದರೆ ಒಕ್ಕಲುತನ ಮಾಡುವವನಿಗೆ ನೀಡುವುದಿಲ್ಲ ಎನ್ನುವ ಸ್ಥಿತಿಯಲ್ಲಿ ನಮ್ಮ ದೇಶ ಉದ್ಧಾರ ಆಗುವುದಾದರೂ ಹೇಗೆ ಎಂದು ಪ್ರಶ್ನಿಸಿದರು.

ಕವಿವಿ ಕನ್ನಡ ಪ್ರಾಧ್ಯಾಪಕ ಡಾ| ಬಸವರಾಜ ನಾಗವ್ವನವರ ಉಪನ್ಯಾಸ ನೀಡಿ, ಭಾವ ಎಂದರೆ ಜೀವನ, ಅನುಭಾವ ಎಂದರೆ ಹೊಸ ಜೀವನ. ಅಖಂಡ ಧಾರವಾಡ ಜಿಲ್ಲೆ ಸಂತ-ದಾರ್ಶನಿಕರನ್ನು ಕಂಡ ಜಿಲ್ಲೆ. ಆದರೆ ಇಂದು ಕೊಲೆ-ಸುಲಿಗೆಯ ಜಿಲ್ಲೆಯಾಗುತ್ತಿರುವುದು ವಿಷಾದನಿಯ ಸಂಗತಿ. ಹೆಣ್ಣು, ಹೊನ್ನು, ಮಣ್ಣನ್ನು ಯಾವತ್ತೂ ನಮ್ಮ ಸಂಪತ್ತಾಗಿ ನೋಡಬಾರದು. ಇದರ ಕುರಿತು ಅತಿಯಾದ ಮೋಹ ಬೇಡ ಎಂದು ಸಂತ ಶ್ರೀ ಶಿಶುನಾಳ ಶರೀಫ‌ರು ಅಂದೇ ತಿಳಿಸಿದ್ದರು. ಆದರೆ ಇಂದು ಎಲ್ಲರೂ ಆ ಮೂರರ ಬೆನ್ನು ಬಿದ್ದಿದ್ದಾರೆ ಎಂದರು. ಎ.ಎಲ್‌. ಹಿರೇಮಠ ಅಧ್ಯಕ್ಷತೆ ವಹಿಸಿದ್ದರು. ಅಂದಾನಪ್ಪ ಸಜ್ಜನರ, ಶೇಖಣ್ಣ ಬೆಂಡಿಗೇರಿ, ತಾರಾದೇವಿ ವಾಲಿ, ಶಿವಯೋಗಿ ವನಹಳ್ಳಿಮಠ, ಮಲ್ಲಿಕಾರ್ಜುನ ನರೇಂದ್ರಮಠ, ವಿಶ್ವನಾಥ ಕಕ್ಷಿಟಗೇರಿ, ಶಾವು ಗಾವಡೆ, ಗಂಗಾಧರ ನರೇಂದ್ರಮಠ, ಎಸ್‌.ಬಿ. ಮಠದ, ಎಸ್‌. ನೀಲಗಾರ, ಈಶ್ವರ ಶ್ಯಾವಿ ಇನ್ನಿತರರಿದ್ದರು.

ಟಾಪ್ ನ್ಯೂಸ್

water

Mudubidire: 77 ಕೋ.ರೂ. ವೆಚ್ಚದ ಅಮೃತ್‌ 2.0 ನೀರಿನ ಯೋಜನೆಗೆ ಚಾಲನೆ

Belli

Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ

Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ

mutalik (2)

B.C.Road ಏನು ಅಫ್ಘಾನಿಸ್ಥಾನ,ಪಾಕಿಸ್ಥಾನದಲ್ಲಿ ಇದೆಯಾ?: ಮುತಾಲಿಕ್ ಕಿಡಿ

ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ

Hubli: ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ

ShreeKanth

Meet Friends: ಧಾರವಾಡದ ಹಳೆಯ ಗೆಳೆಯರ ಭೇಟಿಯಾದ ತೆಲುಗು ನಟ ಶ್ರೀಕಾಂತ್

Hubli: ಬೈಕಲ್ಲಿ ಹೋಗುತ್ತಿದ್ದಾಗ ತಲೆಗೆ ರಾಡ್‌ ಬಿದ್ದು ಗಾಯಗೊಂಡಿದ್ದ ಎಎಸ್‌ಐ ಸಾವು

Hubli: ಬೈಕಲ್ಲಿ ಹೋಗುತ್ತಿದ್ದಾಗ ತಲೆಗೆ ರಾಡ್‌ ಬಿದ್ದು ಗಾಯಗೊಂಡಿದ್ದ ಎಎಸ್‌ಐ ಸಾವು

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

1-reasas

Americaದಲ್ಲಿ ಬಿಡುವಿನ ದಿನಗಳನ್ನು ಕಳೆಯುತ್ತಿರುವ ಧೋನಿ

1-ccrr-2

Team India ಮೂರನೇ ಸುತ್ತಿನ ಅಭ್ಯಾಸ

water

Mudubidire: 77 ಕೋ.ರೂ. ವೆಚ್ಚದ ಅಮೃತ್‌ 2.0 ನೀರಿನ ಯೋಜನೆಗೆ ಚಾಲನೆ

Belli

Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.