ಸುದಿನ ಫಲಶ್ರುತಿ : ಪರಣೆ: ಅಪಾಯಕಾರಿ ಮರ ತೆರವು
Team Udayavani, Jul 5, 2018, 2:45 AM IST
ಸವಣೂರು : ಸವಣೂರು-ಬೆಳ್ಳಾರೆ ರಸ್ತೆಯ ಪರಣೆ-ಬಂಬಿಲ ನಡುವೆ ರಸ್ತೆ ಬದಿಯಲ್ಲಿದ್ದ ಅಪಾಯಕಾರಿ ಮರವನ್ನು ಕೊನೆಗೂ ಅರಣ್ಯ ಇಲಾಖೆ ತೆರವುಗೊಳಿಸಿದೆ. ಈ ಅಪಾಯಕಾರಿ ಮರವನ್ನು ತೆರವುಗೊಳಿಸುವಂತೆ ಹಲವು ಬಾರಿ ಸಾರ್ವಜನಿಕರು ಮನವಿ ಮಾಡುತ್ತಲೇ ಇದ್ದರು. ಕೆಲದಿನಗಳ ಹಿಂದೆ ಈ ರಸ್ತೆಯ ಚರಂಡಿ ದುರಸ್ತಿ ವೇಳೆ ಲೋಕೋಪಯೋಗಿ ಇಲಾಖೆಯ ಎಂಜಿನಿಯರ್ ಅವರಲ್ಲಿ ಸವಣೂರು ಗ್ರಾ.ಪಂ.ಸದಸ್ಯ ಸತೀಶ್ ಅಂಗಡಿಮೂಲೆ ಅವರು ಅಪಾಯಕಾರಿ ಮರ ತೆರವುಗೊಳಿಸುವಂತೆ ವಿನಂತಿಸಿದ್ದರು.
ಮರ ತೆರವು ಕುರಿತಂತೆ ಆರಣ್ಯ ಇಲಾಖೆ ಅಧಿಕಾರಿಗಳ ಜತೆ ಮಾತುಕತೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದರು. ‘ಸುದಿನ’ ವರದಿ ಪ್ರಕಟಿಸಿ ಅಪಾಯಕಾರಿ ಮರದ ಕುರಿತಾಗಿ ಇಲಾಖೆಯ ಗಮನ ಸೆಳೆದಿತ್ತು.ಅದರಂತೆ ಮಂಗಳವಾರ ಅರಣ್ಯ ಇಲಾಖೆಯ ಮೂಲಕ ಮರ ತೆರವುಗೊಳಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್ ಸಿಸ್ಟಮ್
Bantwala: ಶರಣ್ ಪಂಪ್ ವೆಲ್ ಗೆ ಸವಾಲು ಹಾಕಿದ ಶರೀಫ್… ಬಂಟ್ವಾಳದಲ್ಲಿ ಬಿಗುವಿನ ವಾತಾವರಣ
Eid Milad: ರ್ಯಾಲಿ ವಿಚಾರ ಪ್ರಚೋದನಕಾರಿ ಹೇಳಿಕೆ: ಇಬ್ಬರ ವಿರುದ್ಧ ಪ್ರಕರಣ ದಾಖಲು
Cocoa; ವ್ಯಾಪಕವಾಗಿ ಕರಟಿದ ಕೊಕ್ಕೋ; ವಿಪರೀತ ಮಳೆ ತಂದೊಡ್ಡಿದೆ ಬೆಳೆಗಾರರಿಗೆ ಭಾರೀ ನಷ್ಟ
Sullia: ಬೈಕ್ ಗಳ ನಡುವೆ ಅಪಘಾತ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.