ರಾಹುಲ್‌ಗೆ ಬ್ರಾಹ್ಮಣ ಕನ್ಯೆ ನೋಡಿ ಮದುವೆ ಮಾಡಿಸಿ ಅಂದಿದ್ದೆ: TDP MP


Team Udayavani, Jul 6, 2018, 3:45 PM IST

divakar-reddy-rahull-700.jpg

ಹೊಸದಿಲ್ಲಿ : ಕಾಂಗ್ರೆಸ್‌ ಮುಖ್ಯಸ್ಥ ರಾಹುಲ್‌ ಗಾಂಧಿ ಅವರ ಮದುವೆ ವಿಷಯ ರಾಜಕಾರಣಿಗಳಲ್ಲಿ ಮತ್ತು ಇತರರಲ್ಲಿ ಅನೇಕ ಸಂದರ್ಭಗಳಲ್ಲಿ ಈ ಹಿಂದೆ ಚರ್ಚೆಯಾದದ್ದಿದೆ. ಈ ವಿಷಯದಲ್ಲಿ ರಾಹುಲ್‌ ಗಾಂಧಿ ಹಿತೈಷಿಗಳ ಪಟ್ಟಿಯಲ್ಲಿ ಇದೀಗ ಹೊಸ ಸೇರ್ಪಡೆ ಎಂದರೆ ಈ ಹಿಂದೆ ಕಾಂಗ್ರೆಸಿಗರಾಗಿದ್ದು ಈಗ ಟಿಡಿಪಿ  ಸಂಸದರಾಗಿರುವ ಜೆ ಸಿ ದಿವಾಕರ ರೆಡ್ಡಿ ಅವರು. 

ದಿವಾಕರ ರೆಡ್ಡಿ ಅವರು ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಈ ಹಿಂದೆ “ಉತ್ತರ ಪ್ರದೇಶದಲ್ಲಿ ಬ್ರಾಹ್ಮಣ ಸಮುದಾಯ ಮುಖ್ಯವಾಗಿದ್ದು ಅವರ ಬೆಂಬಲ ಪಡೆಯುವುದಕ್ಕಾಗಿ ರಾಹುಲ್‌ಗೆ ಬ್ರಾಹ್ಮಣ ಸಮುದಾಯದ ಒಳ್ಳೆಯ ಹುಡುಗಿಯನ್ನು ನೋಡಿ ಮದುವೆ ಮಾಡಿಸಬೇಕು’ ಎಂಬ ಸಲಹೆಯನ್ನು ನೀಡಿದ್ದರಂತೆ. “ಆದರೆ ಸೋನಿಯಾ ನನ್ನ ಮಾತಿಗೆ ಬೆಲೆಯೇ ಕೊಡಲಿಲ್ಲ’ ಎಂದು ದಿವಾಕರ ರೆಡ್ಡಿ ಹೇಳುತ್ತಾರೆ. 

ದಿವಾಕರ ರೆಡ್ಡಿ ಅವರ ಈ ಮಾತುಗಳು ಇದೇ ಜು.4ರಂದು ಮಾಡಲಾಗಿರುವ ವಿಡಿಯೋದಲ್ಲಿ ದಾಖಲಾಗಿದೆ.

ಈ ವರ್ಷ ಮೇ ತಿಂಗಳಲ್ಲಿ ರಾಹುಲ್‌ ಅವರಿಗೆ ರಾಯ್‌ಬರೇಲಿಯ ಶಾಸಕಿ ಸದರ್‌ ಆದಿತಿ ಸಿಂಗ್‌ ಅವರನ್ನು ಪ್ರಪೋಸ್‌ ಮಾಡಲಾಗಿದೆ ಎಂಬ ವದಂತಿಗಳು ಜೋರಾಗಿ ಹಬ್ಬಿದ್ದವು. ಆದರೆ ಈ ವದಂತಿಗಳಿಂದ ಬೇಸರಗೊಂಡಿದ್ದ  ಆದಿತಿ ಅವರು “ರಾಹುಲ್‌ ನನಗೆ ಸಹೋದರನ ಹಾಗೆ’ ಎಂದು ಹೇಳಿದ್ದರು. ಕರ್ನಾಟಕ ವಿಧಾನಸಭಾ ಚುನಾವಣೆ ನಿಮಿತ್ತ ಈ ರೀತಿಯ ವದಂತಿಗಳನ್ನು ಹರಡಲಾಗುತ್ತಿದೆ ಎಂದು ಆದಿತಿ ಆಗ ಹೇಳಿದ್ದರು. 

ಆ ಸಂದರ್ಭದಲ್ಲಿ ರಾಹುಲ್‌ ಮತ್ತು ಆದಿತಿ ಜತೆಯಾಗಿರುವ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದ್ದವು. ಅಂತಹ ಫೋಟೋಗಳಿಗೆ “ರಾಹುಲ್‌ ಕೊನೆಗೂ ತಮಗೆ ಸರಿಹೊಂದುವ ಸಂಗಾತಿಯನ್ನು ಕಂಡುಕೊಂಡಿದ್ದಾರೆ; ಸೋನಿಯಾ ಗಾಂಧಿ ಅವರು ಆದಿತಿ ಅವರ ಕುಟುಂಬದವರೊಂದಿಗೆ ಮದುವೆ ವಿಷಯವನ್ನು ಅಂತಿಮಗೊಳಿಸುವ ಮಾತುಕತೆ ನಡೆಸುತ್ತಿದ್ದಾರೆ’ ಎಂಬ ಅಡಿ ಶೀರ್ಷಿಕೆಗಳನ್ನು ನೀಡಲಾಗಿತ್ತು. 

ಟಾಪ್ ನ್ಯೂಸ್

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

20

UV Fusion: ವಿಘ್ನ ವಿನಾಯಕನಿಗೆ ನಮನ

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

Puja Khedkar: ಐಎಎಸ್‌ ಸೇವೆಯಿಂದ ಪೂಜಾ ಖೇಡ್ಕರ್‌ ವಜಾ; ಕೇಂದ್ರ ಆದೇಶ

Puja Khedkar: ಐಎಎಸ್‌ ಸೇವೆಯಿಂದ ಪೂಜಾ ಖೇಡ್ಕರ್‌ ವಜಾ; ಕೇಂದ್ರ ಆದೇಶ

ರಸ್ತೆ ಬದಿ ನಡೆದ ಅತ್ಯಾಚಾರ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ ಆಟೋ ಚಾಲಕ ಬಂಧನ

ರಸ್ತೆ ಬದಿ ನಡೆದ ಅತ್ಯಾಚಾರ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ ಆಟೋ ಚಾಲಕ ಬಂಧನ

Drunk Driver: ಆಹಾರ ನೀಡಿಲ್ಲವೆಂದು ಸಿಟ್ಟಿಗೆದ್ದು ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಚಾಲಕ

Drunk Driver: ಆಹಾರ ನೀಡಿಲ್ಲವೆಂದು ಸಿಟ್ಟಿಗೆದ್ದು ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಚಾಲಕ

7

Crime: ಸೈನೈಡ್ ಮಿಶ್ರಿತ ಜ್ಯೂಸ್‌ ನೀಡಿ ಚಿನ್ನಾಭರಣ ಲೂಟಿ; ಲೇಡಿ ಗ್ಯಾಂಗ್‌ ಅರೆಸ್ಟ್

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

2-desiswara-1

Teacher: ಗುರಿಯೊಂದಿಗೆ ಗುರುಕೃಪೆಯಿದ್ದರೆ ಯಶ

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

1-teachers-day

Teacher’s Day ವಿಶೇಷ: ವಿಚಾರ ವಿನಿಮಯ ಶಿಕ್ಷಣದ ಸುತ್ತ: ಆಲೋಚನೆಯಲ್ಲಿ ವೈವಿಧ್ಯತೆ ಇರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.