ಕುಂದಾಪುರ ತಾಲೂಕಿನಲ್ಲೆಡೆ ಭಾರೀ ಮಳೆ, ಮನೆಗೆ ಹಾನಿ


Team Udayavani, Jul 7, 2018, 6:00 AM IST

0607klre3.jpg

ಕೋಟೇಶ್ವರ: ಕೋಟೇಶ್ವರದಲ್ಲಿ ಶುಕ್ರವಾರದಂದು ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಇಲ್ಲಿನ ಕಾಗೇರಿಯ ಕಿರುಸೇತುವೆಯಿಂದ ಕೋಣಿ ರಸ್ತೆಯ ತಿರುವಿನವರೆಗೆ ಜಲಾವೃತ ಗೊಂಡಿತು.

ಸರಕಾರಿ ಪದವಿ ಕಾಲೇಜು ಸಹಿತ ಕಿರು ಕೈಗಾರಿಕೋದ್ಯಮದ ಫ್ಯಾಕ್ಟರಿಗಳಿಗೆ ತೆರಳುವ ಮಂದಿ ಆ ಮಾರ್ಗವಾಗಿ ಸಾಗಲು ಕಷ್ಟ ಪಡಬೇಕಾದ ಸನ್ನಿವೇಶ ಎದುರಾಯಿತು.

ಹೂಳೆತ್ತದ ಕಾಗೇರಿ ತೋಡು
ಕಾಗೇರಿಗೆ ಸಾಗುವ ರಸ್ತೆಯ ಹೂಳೆತ್ತದೇ ಹಲವು ವರ್ಷ ಕಳೆದಿದ್ದು ಈ ಮಾರ್ಗವಾಗಿ ಮಳೆ ನೀರಿನ ಹೊರ ಹರಿವಿಗೆ ಸಮರ್ಪಕವಾದ ವ್ಯವಸ್ಥೆ ಇಲ್ಲದಿರುವುದರಿಂದ ಅಲ್ಲಲ್ಲಿ ನೀರು ನಿಂತು ಕೃತಕ ನೆರೆ ಉಂಟಾಗಿದೆ. ಶುಕ್ರವಾರದಂದು ಕೋಟೇಶ್ವರ, ಬೀಜಾಡಿ, ಗೋಪಾಡಿ, ವಕ್ವಾಡಿ ಪರಿಸರದಲ್ಲಿ ಭಾರೀ ಮಳೆ ಸುರಿಯುತ್ತಿದ್ದು ಇದೇ ರೀತಿಯಲ್ಲಿ ಮಳೆ ಮುಂದುವರಿದಲ್ಲಿ ತಗ್ಗು ಪ್ರದೇಶದ ಅನೇಕ ಕೃಷಿ ಭೂಮಿಗಳು ಜಲಾವೃತಗೊಂಡು ಕೃಷಿ ಹಾನಿಯಾಗುವ ಭೀತಿ ಇದೆ.

ಕೊಲ್ಲೂರಿನಲ್ಲಿ ಭಾರೀ ಮಳೆ
ಕೊಲ್ಲೂರು, ಜಡ್ಕಲ್‌, ಮುದೂರು ಸಹಿತ ವಂಡ್ಸೆ, ಇಡೂರು ಕುಂಜ್ಞಾಡಿ, ಹೊಸೂರು, ಕೆರಾಡಿ ಪರಿಸರದಲ್ಲಿ ಜು.6ರಂದು ಮುಸಲಧಾರೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ.

ಕುಂದಾಪುರ: ತಾಲೂಕಿನೆಲ್ಲೆಡೆ ಶುಕ್ರವಾರ ಬೆಳಗ್ಗಿ ನಿಂದಲೇ ಭಾರೀ ಮಳೆಯಾಗಿದೆ. ಜು. 6ರಿಂದ ಪುನರ್ವಸು ನಕ್ಷತ್ರ ಆರಂಭಗೊಂಡಿದ್ದು, ಬೆಳಗ್ಗಿನಿಂದ ಸಂಜೆಯ ವರೆಗೂ ನಿರಂತರ ಮಳೆಯಾಗಿದ್ದು, ಕುಂದಾಪುರ,  ಬೈಂದೂರು ತಾಲೂಕಿನ ತಗ್ಗು  ಪ್ರದೇಶ ಗಳಲ್ಲಿ ಕೃತಕ ನೆರೆ ಭೀತಿ ಆವರಿಸಿದೆ. 

ಭಾರೀ ಮಳೆಯಿಂದಾಗಿ ಕಾಮಗಾರಿ ಪ್ರಗತಿಯಲ್ಲಿರುವ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಅಲ್ಲಲ್ಲಿ ನೀರು ನಿಂತು 
ವಾಹನಗಳ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿತ್ತು. 

ಮೊಳಹಳ್ಳಿ : ಮನೆ ಕುಸಿತ
ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮೊಳಹಳ್ಳಿ ಗ್ರಾಮದ ಅಣ್ಣಪ್ಪ ಮೊಗೇರ ಅವರು ವಾಸ್ತವ್ಯವಿರುವ ಬಾಡಿಗೆ ಮನೆಯ ಗೋಡೆ ಕುಸಿದು, ಸುಮಾರು 20 ಸಾವಿರ ರೂ. ನಷ್ಟ ಸಂಭವಿಸಿದೆ. 

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16-kumbashi

Ganesh Chaturthi; ಆನೆಗುಡ್ಡೆ: ಸಂಭ್ರಮದ ಶ್ರೀ ವಿನಾಯಕ ಚತುರ್ಥಿ; ಹರಿದು ಬಂದ ಭಕ್ತ ಸಮೂಹ

Fake Document  ಸೃಷ್ಟಿಸಿ ವಾಹನ ನೋಂದಣಿ: ದೂರು ದಾಖಲು

Fake Document ಸೃಷ್ಟಿಸಿ ವಾಹನ ನೋಂದಣಿ: ದೂರು ದಾಖಲು

Kundapura ವಂಚನೆ: ಫೈನಾನ್ಸ್‌ ಸಿಬಂದಿ ವಿರುದ್ಧ ದೂರು

Kundapura ವಂಚನೆ: ಫೈನಾನ್ಸ್‌ ಸಿಬಂದಿ ವಿರುದ್ಧ ದೂರು

kuKundapura ಪ್ರತ್ಯೇಕ ಪ್ರಕರಣ: ಮೂವರು ದಿಢೀರ್‌ ಸಾವು

Kundapura ಪ್ರತ್ಯೇಕ ಪ್ರಕರಣ: ಮೂವರು ದಿಢೀರ್‌ ಸಾವು

Kundapura: ಊರಿಗೆ ಹೆಮ್ಮೆ: ಶಾಸಕ ಗಂಟಿಹೊಳೆ

Kundapura: ಊರಿಗೆ ಹೆಮ್ಮೆ: ಶಾಸಕ ಗಂಟಿಹೊಳೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.